By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಧರ್ಮಸ್ಥಳದ ಹೆಸರಲ್ಲಿ ಬಿಜೆಪಿ- ಜೆಡಿಎಸ್ ಪಕ್ಷಗಳು ರಾಜಕೀಯ ಮಾಡುತ್ತಿವೆ : ಡಿ.ಕೆ.ಸುರೇಶ್‌
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಧರ್ಮಸ್ಥಳದ ಹೆಸರಲ್ಲಿ ಬಿಜೆಪಿ- ಜೆಡಿಎಸ್ ಪಕ್ಷಗಳು ರಾಜಕೀಯ ಮಾಡುತ್ತಿವೆ : ಡಿ.ಕೆ.ಸುರೇಶ್‌

ರಾಜ್ಯ-KarnatakaLatest

ಧರ್ಮಸ್ಥಳದ ಹೆಸರಲ್ಲಿ ಬಿಜೆಪಿ- ಜೆಡಿಎಸ್ ಪಕ್ಷಗಳು ರಾಜಕೀಯ ಮಾಡುತ್ತಿವೆ : ಡಿ.ಕೆ.ಸುರೇಶ್‌

BJP-JDS parties are doing politics in the name of Dharmasthala: D.K. Suresh

Published September 3, 2025
Share
1 Min Read
DK Suresh
SHARE

ಬೆಂಗಳೂರು: ಧರ್ಮಸ್ಥಳಕ್ಕೆ ಕೆಟ್ಟ ಹೆಸರು ತರುವಂತಹ ಬಿಜೆಪಿ- ಜೆಡಿಎಸ್ ಪಕ್ಷಗಳ ರಾಜಕೀಯ ಒಳಒಪ್ಪಂದವನ್ನು ಕಾಂಗ್ರೆಸ್ ಸರ್ಕಾರ ನಿಷ್ಪಕ್ಷಪಾತ ಎಸ್ಐಟಿ ತನಿಖೆ ಮೂಲಕ ವಿಫಲಗೊಳಿಸಿದೆ. ಇದೆಲ್ಲವೂ ಪ್ರತಿಪಕ್ಷಗಳ ರಾಜಕೀಯ ನಾಟಕ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಮ್ಮ ರಕ್ತದಾಹ ನಿಲ್ಲಿಸಿ, ಕ್ಷೇತ್ರದ ಪಾವಿತ್ರ್ಯತೆ ಉಳಿಸಿ ಎಂದು ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ಕಿಡಿಕಾರಿದ್ದಾರೆ.

ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗಳ ಜತೆ ಅವರು ಮಾತನಾಡಿದರು. ಧರ್ಮಸ್ಥಳಕ್ಕೆ ಬಿಜೆಪಿಯವರು ಭೇಟಿ ಜತೆಗೆ ಸೌಜನ್ಯ ಅವರ ಮನೆಗೂ ಭೇಟಿ ನೀಡಿದ ಬಗ್ಗೆ ಕೇಳಿದಾಗ, ʼಯಾತ್ರೆಯಲ್ಲಿ ಅಲ್ಲಿನ ಜನಪ್ರತಿನಿಧಿಗಳೂ ಸಹ ಶ್ರೀಕ್ಷೇತ್ರವನ್ನು ಒಪ್ಪಿ ಮಾತನಾಡಿಲ್ಲ.

ಕೇವಲ ಸ್ವಾಮಿ ಮಂಜುನಾಥನ ಬಗ್ಗೆ ಮಾತ್ರ ಮಾತನಾಡಿದ್ದಾರೆ. ಆಗ ಸುಖಾಸುಮ್ಮನೆ ಆರೋಪಗಳನ್ನು ಮಾಡಿ, ಈಗ ಕೊಳಕು ರಾಜಕಾರಣದಿಂದ ಆಚೆ ಬರಲು ಧರ್ಮಸ್ಥಳದ ಯಾತ್ರೆ ಮಾಡಲಾಗಿದೆ. ಇದು ಕ್ಷೇತ್ರದ ಮೇಲೆ ಇರುವ ಗೌರವದಿಂದ ಮಾಡಿರುವ ಯಾತ್ರೆಯಲ್ಲʼ ಎಂದು ಆರೋಪಿಸಿದರು.

ಬಿಜೆಪಿ- ಜೆಡಿಎಸ್ ಅವರು ಏತಕ್ಕೆ ಯಾತ್ರೆ ಮಾಡಿದ್ದಾರೆ. ಯಾರಿಗೆ ಸಾಂತ್ವನ ಹೇಳಲು ಯಾತ್ರೆಗೆ ಹೋಗಿದ್ದಾರೆ ಎಂದು ಪ್ರಶ್ನಿಸಿದ ಡಿ.ಕೆ. ಸುರೇಶ್ ಅವರು, ಬಿಜೆಪಿಯವರ ರಾಜಕೀಯ ಬೇಳೆ ಅಲ್ಲಿ ಬೇಯುವುದಿಲ್ಲ. ಏಕೆಂದರೆ ದಕ್ಷಿಣ ಕನ್ನಡ ಜಿಲ್ಲೆಯ ಜನ ಬಿಜೆಪಿಗರ ರಾಜಕೀಯ ಒಳ ಒಪ್ಪಂದಗಳನ್ನು ಅರಿತಿದ್ದಾರೆ ಎಂದು ದೂರಿದರು. ಈ ಹಿಂದೆಯೂ ಸೌಜನ್ಯ ಅವರ ಮನೆಗೆ ತೆರಳಿ ಸಾಂತ್ವನವೆಂಬ ನಾಟಕವಾಡಿ ಯಾವ ರೀತಿಯ ಹೇಳಿಕೆಗಳನ್ನು ಕೊಟ್ಟಿದ್ದಾರೆ ಎನ್ನುವುದು ದಾಖಲೆಗಳಲ್ಲಿದೆ. ಈಗಲೂ ಸಹ ಇದೇ ರೀತಿಯ ವ್ಯವಸ್ಥೆ ರೂಪಿಸಿ ಜನರನ್ನು ಮರುಳು ಮಾಡುತ್ತಿದ್ದಾರೆ ಎಂದು ಟೀಕಿಸಿದರು.

You Might Also Like

ಷೇರು ಮಾರುಕಟ್ಟೆಯಲ್ಲಿ ಭಾರಿ ರಕ್ತಪಾತ, 19 ಲಕ್ಷ ಕೋಟಿ ರೂ ಢಮಾರ್

ವೃದ್ಧನ ಬಳಿ ಹಣ ಪಡೆದು ಚೆಕ್ ಬಂದಿ ಅದಲು-ಬದಲು ಮಾಡಿದ ಬಿಲ್ ಕಲೆಕ್ಟೆರ್ : ಕಿರಣ್ ಕುಮಾರ್ ಆರೋಪ

ಗ್ರಾಮೀಣ ರಸ್ತೆ ಅವ್ಯವಸ್ಥೆ ಬೇಕಿದೆ ತುರ್ತು ಸ್ಪಂದನೆ

ಕಂದಕಕ್ಕೆ ಉರುಳಿದ್ದ ಬಸ್ -20 ಮಂದಿ ಸಾವು

ಶಿರಸಿಯಲ್ಲಿ ಭೀಕರ ಅಪಘಾತ – 7 ಮಂದಿ ಸ್ಥಿತಿ ಗಂಭೀರ

TAGGED:DharmasthalaDK Suresh
Share This Article
Facebook Copy Link Print
Previous Article Vishnuvardhan Vishnuvardhan Vishnuvardhan ಡಾ ವಿಷ್ಣುವರ್ಧನ್‌ಗೆ ಮರಣೋತ್ತರ ‘ಕರ್ನಾಟಕ ರತ್ನ’ ನೀಡುವಂತೆ ಸಿಎಂ ಬಳಿ ಮನವಿ
Next Article Bengaluru Rain ಇನ್ನೂ ಮೂರ್ನಾಲ್ಕು ದಿನಗಳ ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up