By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನ ಪಡೆದ ಬಿಜೆಪಿ ನಾಯಕರು
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನ ಪಡೆದ ಬಿಜೆಪಿ ನಾಯಕರು
ರಾಜ್ಯ-KarnatakaLatest

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನ ಪಡೆದ ಬಿಜೆಪಿ ನಾಯಕರು

BJP leaders had darshan of Manjunatha at Sri Kshetra Dharmasthala

Published August 17, 2025
Share
1 Min Read
SHARE

ಮಂಗಳೂರು: ಧರ್ಮಸ್ಥಳ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿಯು, ಸರ್ಕಾರದ ವಿರುದ್ಧ ಮುಗಿಬಿದ್ದಿದ್ದು, ಇಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆ್ಯಂಡ್ ಟೀಮ್ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದಿದ್ದಾರೆ.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿರುವ ವಿಜಯೇಂದ್ರ, ಸರ್ಕಾರ ಎಸ್‌ಐಟಿ ತನಿಖೆಗೆ ಆದೇಶಿಸಿದಾಗ ಬಿಜೆಪಿ ಸ್ವಾಗತ ಮಾಡಿದೆ. ತನಿಖೆ ಪಾರದರ್ಶಕವಾಗಿ ಆಗಬೇಕು, ಹುಟ್ಟಿರುವ ಅನುಮಾನಗಳು ಇತ್ಯರ್ಥ ಆಗಬೇಕು ಅಂತ ಸರ್ಕಾರದ ನಿರ್ಧಾರಕ್ಕೆ ಬೆಂಬಲ ಸೂಚಿಸಿದ್ದೆವು ಎಂದರು.

ತನಿಖೆ ನಡೆಯುವ ವೇಳೆ ಅನೇಕ ಗೊಂದಲಗಳು, ಅಪಪ್ರಚಾರ ನಡೆಯುತ್ತಿದೆ. ಅಪಪ್ರಚಾರ ಬಗ್ಗೆ ಕಡಿವಾಣ ಹಾಕುವಂತಹ ಕೆಲಸ ಸರ್ಕಾರದಿಂದ ಆಗಬೇಕು. ಆದ್ರೆ ಸರ್ಕಾರ ಕಡಿವಾಣ ಹಾಕದೇ ಅಪಚಾರ ಎಸಗಿದೆ. ಕಡಿವಾಣ ಹಾಕದ ಸಿಎಂ ಈ ರಾಜ್ಯದ ಜನತೆಗೆ ಕ್ಷಮೆ ಕೇಳಬೇಕು. ಎಡಪಂಥೀಯವರನ್ನ ಕೇಳಿ ತನಿಖೆಗೆ ನೀಡಲಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದರ ಹಿಂದೆ ಎಡಪಂಥೀಯ ಸಂಘಟನೆಗಳಿವೆ ಅಂತ ಸ್ವತಃ ದಿನೇಶ್ ಗುಂಡುರಾವ್ ಹೇಳಿದ್ದಾರೆ. ಅದು ಸತ್ಯವಾದ್ರೆ ಸಮಗ್ರ ತನಿಖೆ ಆಗ್ಲಿ. ಜೊತೆಗೆ ಡಿಕೆಶಿಯವರೇ ಇದರ ಹಿಂದೆ ಷಡ್ಯಂತ್ರ ನಡೀತಿದೆ, ಸಂದರ್ಭ ಬಂದಾಗ ಷಡ್ಯಂತ ಬಯಲಿಗೆಳೆಯುತ್ತೇವೆ ಅಂತಾ ಹೇಳಿದ್ದಾರೆ. ಯಾಕೆ ಇದಕ್ಕೆ ಇನ್ನೂ ಸಂದರ್ಭ ಬಂದಿಲ್ವಾ ಅಂತಾ ಜನತೆ ಕೇಳ್ತಿದ್ದಾರೆ..? ಷಡ್ಯಂತ್ರ ಯಾರು ಮಾಡ್ತಿದ್ದಾರೆ ಅವರನ್ನ ಬಹಿರಂಗ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಸಿ.ಟಿ ರವಿ, ಎಸ್.ಆರ್ ವಿಶ್ವನಾಥ್, ಛಲವಾದಿ ನಾರಾಯಣಸ್ವಾಮಿ, ಬಿವೈ ವಿಜಯೇಂದ್ರ, ಕ್ಯಾಪ್ಟನ್ ಬೃಜೇಶ್ ಚೌಟ, ವೇದವ್ಯಾಸ ಕಾಮತ್, ಗುರುರಾಜ್ ಗಂಟಹೊಳೆ, ಪ್ರತಾಪ್ ಸಿಂಹ ನಾಯಕ್, ಹರೀಶ್ ಪೂಂಜಾ, ಕಿರಣ್ ಕುಮಾರ್ ಕೊಡ್ಗಿ, ಯಶ್ ಪಾಲ್ ಸುವರ್ಣ, ಧನಂಜಯ ಸರ್ಜಿ ಸೇರಿದಂತೆ ಅನೇಕ ಬಿಜೆಪಿ ನಾಯಕರು ಉಪಸ್ಥಿತರಿದ್ದರು.

You Might Also Like

Delhi Rain : ದೆಹಲಿಯಲ್ಲಿ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ, ವಿಮಾನಗಳ ಹಾರಾಟದಲ್ಲಿ ವ್ಯತ್ಯಯ

ಡಿಕೆ ಶಿವಕುಮಾರ್‌ಗೆ ಸಿಗುತ್ತಾ ಸಿಎಂ ಭಾಗ್ಯ..? : ಕೋಡಿಮಠದ ಶ್ರೀಗಳು ಭವಿಷ್ಯ ಹೇಳಿದ್ದೇನು..?

ಸಿಬಿಐ ಬಂಧನ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ಅವಧಿ ಮೀರಿದ ವಾಹನಗಳಿಗೆ ಹೇರಿದ್ದ ಇಂಧನ ನಿಷೇಧ ಆದೇಶ ವಾಪಸ್ ಪಡೆದ ದೆಹಲಿ ಸರ್ಕಾರ

ಒಟ್ಟಾಗಿ ಬಂದು ಮತದಾನ ಮಾಡಿದ ದೊಡ್ಮನೆ ಮಂದಿ

TAGGED:BJPDharmasthala
Share This Article
Facebook Copy Link Print
Previous Article ಧರ್ಮಸ್ಥಳದ ವಿರುದ್ಧ ಅಪಪ್ರಚಾರದ ಹಿಂದೆ ಮತಾಂಧತೆ ಮತಾಂತರ ಮಾಫಿಯಾ ಕೈವಾಡ : ಸಿಟಿ ರವಿ
Next Article ಬೆಂಗಳೂರಿನ ನಗರ್ತಪೇಟೆಯ ಅಗ್ನಿ ದುರಂತ ಪ್ರಕರಣದಲ್ಲಿ ಇಬ್ಬರು ಕಟ್ಟಡ ಮಾಲಿಕರ ಬಂಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up