By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಸ್ತೆಗಾದ್ರೂ ಇಳಿಲಿ ಬೀದಿಗಾದ್ರೂ ಇಳಿಲಿ, KMF ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡಬಾರದು: ಭೀಮಾನಾಯ್ಕ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ರಸ್ತೆಗಾದ್ರೂ ಇಳಿಲಿ ಬೀದಿಗಾದ್ರೂ ಇಳಿಲಿ, KMF ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡಬಾರದು: ಭೀಮಾನಾಯ್ಕ್

Latestಬೆಂಗಳೂರು-Bengaluruರಾಜಕೀಯ | Politicsರಾಜ್ಯ-Karnataka

ರಸ್ತೆಗಾದ್ರೂ ಇಳಿಲಿ ಬೀದಿಗಾದ್ರೂ ಇಳಿಲಿ, KMF ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡಬಾರದು: ಭೀಮಾನಾಯ್ಕ್

Published June 25, 2024
Share
1 Min Read
bjp flag bjp flag bjp flag
SHARE

ಬೆಂಗಳೂರು: ನಂದಿನಿ ಹಾಲಿನ ದರದಲ್ಲಿ 50 ml ಹೆಚ್ಚಿಸಿದ್ದು, 2 ರೂಪಾಯಿ ಮಾಡಲಾಗಿದ್ದು, ನಾಳೆಯಿಂದ ಜಾರಿಗೆ ಬರಲಿದ್ದು, ಇದಕ್ಕೆ ಬಿಜೆಪಿಯಿಂದ ಭಾರೀ ವಿರೋಧಕ್ಕೆ ಭೀಮಾನಾಯ್ಕ್ ಪ್ರತಿಕ್ರಿಯೆ ನೀಡಿದ್ದಾರೆ.

ಹಾಲಿನ ದರದ ಏರಿಕೆಯಾದ ಬೆನ್ನಲೇ ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತಪಡಿಸಿದೆ. ಇದೀಗ ಈ ಬಗ್ಗೆ ಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಅವರು ಪ್ರತಿಕ್ರಿಯಿಸಿದ್ದು, ಬಿಜೆಪಿ ಅವರು ಹೋರಾಟ ಮಾಡಲೇಬೇಕು ಯಾಕೆ ಎಂದರೆ ಅವರು ವಿರೋಧ ಪಕ್ಷದವರು. ಅದಕ್ಕೆಂದೇ ಅವರಿಗೆ ವಿರೋಧ ಪಕ್ಷದ ಸ್ಥಾನ ನೀಡಿರೋದು ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಪ್ರಜ್ವಲ್‌ಗೆ ಮತ್ತೊಂದು ಸಂಕಷ್ಟ – ಪ್ರಜ್ವಲ್‌, ಪ್ರೀತಂ ಗೌಡ ವಿರುದ್ಧ ಎಫ್​ಐಆರ್​ ದಾಖಲು

WhatsApp Image 2024 06 25 at 12.37.14 PM WhatsApp Image 2024 06 25 at 12.37.14 PM WhatsApp Image 2024 06 25 at 12.37.14 PM

ಕೇಂದ್ರದಲ್ಲಿ 10 ವರ್ಷದಿಂದ ಬಿಜೆಪಿ ಎಷ್ಟೆಲ್ಲಾ ಬೆಲೆ ಏರಿಕೆ ಮಾಡಿದೆ ಅಂತ ಜನರಿಗೆ ಗೊತ್ತು. ಬಿಜೆಪಿ ಹತ್ತು ವರ್ಷದಿಂದ ರಾಷ್ಟ್ರದ ಜನರ ರಕ್ತ ಹೀರಿದ್ದಾರೆ. ಅವರು ರಸ್ತೆಗಾದ್ರೂ ಇಳಿಲಿ ಬೀದಿಗಾದ್ರೂ ಇಳಿಲಿ ಕೆಎಂಎಫ್ ವಿಚಾರದಲ್ಲಿ ರಾಜಕಾರಣ ಬಿಜೆಪಿ ಮಾಡಬಾರದು ಎಂದರು. 30ಲಕ್ಷ ಲೀಟರ್ ಹಾಲನ್ನ ಪೌಡರ್ ಮಾಡ್ತತಿರುವುದರಿಂದ ಹಣ ಡೆಡ್ ಇನ್ವೆಸ್ಟ್‌ಮೆಂಟ್ ಆಗುತ್ತೆ. ಹೀಗಾಗಿ ಬೋರ್ಡ್ ಅಲ್ಲಿ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದರು.

ಯಾವುದೇ ರೀತಿ ಹಾಲಿನ‌ ದರ ಹೆಚ್ಚಳ‌ ಮಾಡಿಲ್ಲ ಹೆಚ್ಚುವರಿಯಾಗಿ 50ml ಸೇರಿಸುತ್ತಿದ್ದೇವೆ. ಅದಕ್ಕಾಗಿ ದರದಲ್ಲಿ 2 ರೂಪಾಯಿ ಹಣ ಹೆಚ್ಚಿಸಿದ್ದೇವೆ ಹೊರತು ಹಾಲಿನ ದರದಲ್ಲಿ ಹೆಚ್ಚಿಸಿಲ್ಲ. ವಿಚಾರ ತಿಳಿದುಕೊಂಡು ವಿಜಯೇಂದ್ರ ಹಾಗೂ ಆರ್ ಅಶೋಕ ಅವರು ಮಾತನಾಡಲಿ, ಟ್ವೀಟ್ ಮಾಡಲಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪ್ರೀತಂ ಗೌಡಗೆ ಯಾವುದೇ ಕ್ಷಣದಲ್ಲಾದ್ರೂ ಎಸ್‌ಐಟಿ ನೋಟಿಸ್‌ ನೀಡುವ ಸಾಧ್ಯತೆ

You Might Also Like

ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?

ಕತಾರ್ ರಾಜಧಾನಿ ದೋಹಾದಲ್ಲಿ ಸಭೆ ಸೇರಿದ್ದ ಹಮಾಸ್​ ಉಗ್ರರ ಮೇಲೆ ಇಸ್ರೇಲ್ ದಾಳಿ

ಪಾಕಿಸ್ತಾನದ ಬಂದರಿನಲ್ಲಿ ಉಗ್ರ ದಾಳಿ, ಮಲಗಿದ್ದ ಕಾರ್ಮಿಕರ ಗುಂಡಿಕ್ಕಿ ಹತ್ಯೆ

ತುಮಕೂರು ಜಿಲ್ಲೆಗೆ ಎಲ್ಲೋ ಅಲರ್ಟ್ ಘೋಷಿಸಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್

2 ಮಕ್ಕಳ ತಂದೆಯನ್ನ ಮದುವೆಯಾಗಲು ಮಹಿಳೆಯರಿಬ್ಬರ ಫೈಟ್, ಒಬ್ಬಳಿಗೆ ಚಾಕು ಇರಿತ

TAGGED:#Bengaluru#Bheemanayak#kmf#Nandini#Pricehike#ದರ ಏಋಿಕೆ#ನಂದಿನಿ#ಬೆಂಗಳೂರು#ಬೆಜೆಪಿ
Share This Article
Facebook Copy Link Print
Previous Article preetam gowda preetam gowda preetam gowda ಪ್ರೀತಂ ಗೌಡಗೆ ಯಾವುದೇ ಕ್ಷಣದಲ್ಲಾದ್ರೂ ಎಸ್‌ಐಟಿ ನೋಟಿಸ್‌ ನೀಡುವ ಸಾಧ್ಯತೆ
Next Article ram mandir 2 ram mandir 2 ram mandir 2 ಭಾರೀ ಮಳೆಗೆ ಸೋರಿದ ರಾಮಮಂದಿರ ಗರ್ಭಗುಡಿ – ಪ್ರಧಾನ ಅರ್ಚಕ ಆರೋಪ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up