By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Dharmasthala : ಧರ್ಮಸ್ಥಳದ ಸುತ್ತ ಶವ ಹೂತಿಟ್ಟ ಪ್ರಕರಣ : 6ನೇ ಸ್ಥಳದಲ್ಲಿ ಮತ್ತಷ್ಟು ಮೂಳೆಗಳು ಪತ್ತೆ, ತೀವ್ರಗೊಂಡ ಶೋಧ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - Dharmasthala : ಧರ್ಮಸ್ಥಳದ ಸುತ್ತ ಶವ ಹೂತಿಟ್ಟ ಪ್ರಕರಣ : 6ನೇ ಸ್ಥಳದಲ್ಲಿ ಮತ್ತಷ್ಟು ಮೂಳೆಗಳು ಪತ್ತೆ, ತೀವ್ರಗೊಂಡ ಶೋಧ

ರಾಜ್ಯ-KarnatakaLatest

Dharmasthala : ಧರ್ಮಸ್ಥಳದ ಸುತ್ತ ಶವ ಹೂತಿಟ್ಟ ಪ್ರಕರಣ : 6ನೇ ಸ್ಥಳದಲ್ಲಿ ಮತ್ತಷ್ಟು ಮೂಳೆಗಳು ಪತ್ತೆ, ತೀವ್ರಗೊಂಡ ಶೋಧ

Burial case around Dharmasthala: More bones found at 6th spot, search intensified

Published July 31, 2025
Share
2 Min Read
Dharmasthala 01 1 Dharmasthala 01 1 Dharmasthala 01 1
SHARE

Dharmasthala : ಧರ್ಮಸ್ಥಳದ ಕಾಡಿನಲ್ಲಿ ಶವ ಹೂತಿಟ್ಟ ಪ್ರಕರಣವು ಕ್ಷಣಕ್ಷಣಕ್ಕೂ ರೋಚಕತೆಯನ್ನು ಪಡೆದುಕೊಳ್ಳುತ್ತಿದೆ. ಇಂದಿನ ಶೋಧ ಕಾರ್ಯದಲ್ಲಿ ಮೂಳೆಗಳು ಪತ್ತೆಯಾಗಿದ್ದು, ಹೀಗಾಗಿ ಉತ್ಖನನ ಕಾರ್ಯ ಬಿರುಸಿನಿಂದ ನಡೆಯುತ್ತಿದೆ.

ಕಳೆದ ಎರಡು ದಿನಗಳಿಂದ ಶೋಧ ಕಾರ್ಯ ನಡೆಯುತ್ತಿದ್ದರೂ ಐಡಿ ಕಾರ್ಡ್‌, ರವಿಕೆ ಸಿಕಿದ್ದರೂ ಮೃತದೇಹದ ಅವಶೇಷಗಳು ಸಿಕ್ಕಿರಲಿಲ್ಲ. ಹೀಗಾಗಿ ಹೆಚ್ಚಿನ ಮಾಹಿತಿಗಾಗಿ ಎಸ್‌ಐಟಿ ಅಧಿಕಾರಿಗಳು ಸಹಾಯವಾಣಿ ಕೂಡ ತೆರೆದಿದ್ದರು.

ಇದೀಗ ಇಂದಿನ ಉತ್ಖನನ ಕಾರ್ಯದ ವೇಳೆ ಅನಾಮಿಕ ಗುರುತಿಸಿದ ಆರನೇ ಸ್ಪಾಟ್‌ನಲ್ಲಿ ಮೂಳೆಗಳು ಪತ್ತೆಯಾಗಿದ್ದವು. ಹೀಗಾಗಿ ಎಸ್ಐಟಿಯಿಂದ ಅಸ್ಥಿಪಂಜರ ಶೋಧ ಕಾರ್ಯ ತೀವ್ರಗೊಂಡಿದ್ದು, ಸ್ಪಾಟ್ ನಂಬರ್ 6 ರಲ್ಲಿಯೇ ಮತ್ತಷ್ಟು ಮೂಳೆಗಳು ಪತ್ತೆಯಾಗಿವೆ. ಹಾಗೂ ತಲೆಬುರುಡೆಯ ಒಂದು ಮೂಳೆ ಕೂಡ ಸಿಕ್ಕಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ಸುಮಾರು 5 ಅಡಿ ಆಳಕ್ಕೆ ಅಗೆದಾಯ ಹಲವು ಮೂಳೆಗಳು ಪತ್ತೆಯಾಗಿವೆ. ಈ ಮೂಳೆಗಳನ್ನು ಎಫ್ಎಸ್ಎಲ್ ಟೀಂ ವಶಕ್ಕೆ ಪಡೆದುಕೊಂಡಿದೆ ಎನ್ನಲಾಗಿದ್ದು, ಸದ್ಯ ಉತ್ಖನನ ಕಾರ್ಯ ಮುಂದುವರಿದಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಈಗ ಸಿಕ್ಕಿರುವುದು ಪುರಷನ ಮೂಳೆ ಎನ್ನಲಾಗುತ್ತಿದೆ. ಇದಲ್ಲದೇ ನಿನ್ನೆ ಪತ್ತೆಯಾದ ಪ್ಯಾನ್ ಕಾರ್ಡ್ ಓರ್ವ ಪುರುಷನದ್ದು ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಎಸ್‌ಐಟಿ ಅಧಿಕಾರಿಗಳು ಅಧಿಕೃತ ಮಾಹಿತಿ ನೀಡಿದ ಬಳಿಕವೇ ಸ್ಪಷ್ಟವಾಗಬೇಕಿದೆ.

ಐಡಿ ಕಾರ್ಡ್‌, ರವಿಕೆ ಸಿಕ್ಕಿದ್ದರ ಬಗ್ಗೆ ಎಸ್‌ಐಟಿ ಹೇಳಿದ್ದೇನು..?: ಮೊದಲ ದಿನದ ಕಾರ್ಯಾಚರಣೆಯಲ್ಲಿ 1 ನೇ ಪಾಯಿಂಟ್‌ನಲ್ಲಿ ಯಾವುದೇ ಕಳೇಬರ ಪತ್ತೆಯಾಗಿರಲಿಲ್ಲ. ಆದರೆ, ಒಂದನೇ ಸ್ಪಾಟ್‌ನಲ್ಲಿ ಎರಡು ಐಡಿ ಕಾರ್ಡ್‌ಗಳು ಸಿಕ್ಕಿವೆ ಎಂದು ಧರ್ಮಸ್ಥಳದಿಂದ ಕಾಣೆಯಾಗಿದ್ದಾರೆ ಎನ್ನಲಾದ ಅನನ್ಯ ಭಟ್ ತಾಯಿ ಸುಜಾತಾ ಭಟ್ ಪರ ವಕೀಲ ಮಂಜುನಾಥ್ ಪವಿತ್ರಾ ಪ್ರಕಟಣೆ ಬಿಡುಗಡೆ ಮಾಡಿದ್ದರು. ಆದರೆ, ವಕೀಲ ಮಂಜುನಾಥ್ ಹೇಳಿಕೆಯನ್ನು ಎಸ್‌ಐಟಿ ಟೀಂ ಸಂಪೂರ್ಣವಾಗಿ ತಳ್ಳಿಹಾಕಿದೆ.

ಸುಜಾತಾ ಭಟ್ ಪರ ವಕೀಲರಾದ ಮಂಜುನಾಥ್, ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡುವ ಮೂಲಕ ಮೊದಲನೇ ಸ್ಪಾಟ್‌ನಲ್ಲಿ ಒಂದು ಕೆಂಪು ರವಿಕೆ, ಒಂದು ಪ್ಯಾನ್ ಕಾರ್ಡ್ ಹಾಗೂ ಒಂದು ಡೆಬಿಟ್ ಕಾರ್ಡ್ ಸಿಕ್ಕಿತ್ತು ಎಂದಿದ್ದರು.

ಎಸ್‌ಐಟಿ ಖಚಿತಪಡಿಸುವ ಮೊದಲೇ ಮಂಜುನಾಥ್ ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆ ಹಲವು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿತ್ತು. ಅಲ್ಲದೇ ಮಂಜುನಾಥ್ ಪತ್ರಿಕಾ ಪ್ರಕಟಣೆಯಲ್ಲಿನ ಮಾಹಿತಿಯನ್ನು SIT ಅಲ್ಲಗಳೆದಿದೆ.

ಮೊದಲ ನಾಲ್ಕು ಸ್ಪಾಟ್‌ಗಳಲ್ಲಿ ಯಾವುದೇ ಕಳೇಬರ ಸಿಕ್ಕಿರಲಿಲ್ಲ. ಎಸ್‌ಐಟಿ ಸಿಬ್ಬಂದಿ 5ನೇ ಸ್ಪಾಟ್‌ನಲ್ಲಿ ಕೂಡ ಹುಡುಕಿದರೂ ಯಾವುದೇ ಕಳೆಬರದ ಕುರುಹುಗಳು ಪತ್ತೆಯಾಗಿಲ್ಲ. ಎಸ್‌ಐಟಿ ತಂಡ ಒಂದೊಂದು ಸ್ಪಾಟ್‌ನಲ್ಲೂ 6 ಅಡಿಗಳಷ್ಟು ಅಗೆದು ಕಳೇಬರದ ಕುರುಹವನ್ನು ಹುಡುಕಾಟ ನಡೆಸಿದ್ದಾರೆ. ಆರಂಭದಲ್ಲಿ ಮನುಷ್ಯರಿಂದ ಹುಡುಕಾಟ ನಡೆಸಿ ಬಳಿಕ ಹಿಟಾಚಿ ಮೂಲಕ ಅಕ್ಕಪಕ್ಕದ ಸ್ಥಳದಲ್ಲಿ ಹುಡುಕಾಟ ಮಾಡಲಾಯಿತು.

You Might Also Like

ಉತ್ತರಪ್ರದೇಶದ ಅಕ್ಬರ್‌ಪುರ ಹೆಸರು ಬದಲಾವಣೆ ಸುಳಿವು ಕೊಟ್ಟ ಯೋಗಿ

ಜೈಲಲ್ಲಿ ದರ್ಶನ್ ಜೊತೆ ಕೂತು ಧಮ್ ಹೊಡೆಯುತ್ತಿರುವ ರೌಡಿ ಯಾರು ಗೊತ್ತೇ..? ಆತನ ಹವಾ ಹೇಗಿದೆ ಗೊತ್ತಾ..?

ಸ್ಕೂಲ ಬ್ಯಾಗ್ ತರಲು‌ ನಿರಕಾರಿಸಿದ್ದಕ್ಕೆ ಸಹಪಾಠಿಗಳಿಂದ ಚಾಕು ಇರಿತ

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾಯ್ತು ಮತ್ತೊಂದು ಎಫ್ಐಆರ್

ದೂದ್‌ಗಂಗಾ ನದಿಯಲ್ಲಿ ಹೆಚ್ಚಿದ ಮೊಸಳೆ ಕಾಟ: ಸ್ನಾನಕ್ಕೆ ತೆರಳಿದ ರೈತ ಮೊಸಳೆ ಬಾಯಿಗೆ ಸಿಕ್ಕಿ ಸಾವು

TAGGED:Dharmasthala
Share This Article
Facebook Copy Link Print
Previous Article Trump Trump Trump ಭಾರತ-ರಷ್ಯಾ ವಿರುದ್ಧ ಟ್ಯಾಕ್ಸಾಸುರ ಟ್ರಂಪ್ ಮುನಿಸು, ಪಾಕ್ ಜೊತೆ ತೈಲ ಪಾಲುದಾರಿಕೆ
Next Article sgdgzdg sgdgzdg sgdgzdg ಮದುವೆಗೂ ಮುನ್ನ ಗರ್ಭಿಣಿಯಾಗಿದ್ದ ಯುವತಿ, ಮದುವೆಯಾದ ಒಂದೇ ವಾರದಲ್ಲಿ ದುರಂತ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up