By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಉದ್ಯಮಿ ಮಿತ್ರ ಸಹಕಾರ ಸಂಘದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕರೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ತುಮಕೂರು-Tumakuru > ಉದ್ಯಮಿ ಮಿತ್ರ ಸಹಕಾರ ಸಂಘದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕರೆ
ತುಮಕೂರು-Tumakuru

ಉದ್ಯಮಿ ಮಿತ್ರ ಸಹಕಾರ ಸಂಘದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕರೆ

Call to make good use of the facilities of the Entrepreneurs' Friend Cooperative Society

Published June 9, 2025
Share
2 Min Read
SHARE

ತುಮಕೂರು : ಉದ್ದಿಮೆದಾರರು ಎದುರಿಸುತ್ತಿರುವ ಸವಾಲುಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ತುಮಕೂರು ನಗರವನ್ನು ಕೇಂದ್ರವಾಗಿಟ್ಟುಕೊಂಡು ರಾಜ್ಯಮಟ್ಟದ ಉದ್ಯಮಿ ಮಿತ್ರ ಸಹಕಾರ ಸಂಘ ನಿಯಮಿತ ಸ್ಥಾಪನೆ ಮಾಡಲಾಗಿದೆ ಎಂದು ಉದ್ಯಮಿತ್ರ ಸಹಕಾರ ಸಂಘದ ಮುಖ್ಯ ಪ್ರವರ್ತಕ ಸಂತೋಷ್ ಕುಮಾರ್ ಹೆಚ್ ಎನ್,ತಿಳಿಸಿದರು,,

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಹೊಸದಾಗಿ ಉದ್ಯಮಿ ಆರಂಭಿಸುವ ಯುವ ಜನರಿಗೆ ಜ್ಞಾನದ ಕೊರತೆಯಿಂದ ಕೆಲವಷ್ಟು ದಿನ ಉದ್ಯಮಿ ನಡೆಸಿ, ಬಂಡವಾಳ ಹೂಡಿಕೆ ಸಂಪನ್ಮೂಲ ಕ್ರೂಡೀಕರಣ, ಮಾರುಕಟ್ಟೆ ಇನ್ನಿತರ ಸಮಸ್ಯೆಗಳನ್ನು ಎದುರಿಸಲಾಗದೆ, ಅರ್ಧಕ್ಕೆ ಕೈ ಬಿಡುವ ಪ್ರಸಂಗಗಳೇ ಇಲ್ಲಿ ಹೆಚ್ಚಾಗಿವೆ, ಅಂತಹ ಸವಾಲುಗಳನ್ನು ನಾವುಗಳು ಸಮರ್ಥವಾಗಿ ಎದುರಿಸಲು ಬೇಕಾದ ಮಾರ್ಗದರ್ಶನ ಹಾಗೂ ಸಹಕಾರವನ್ನು ನೀಡುವ ನಿಟ್ಟಿನಲ್ಲಿ ಈ ಉದ್ಯಮಿತ್ರ ಸಹಕಾರ ಸಂಘ ಪ್ರಯತ್ನ ಪಡುತ್ತಿದೆ ಎಂದರು,

ಉದ್ಯಮಿತ್ರ ಸಹಕಾರಿ ಸಂಘ ಕೇವಲ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದ ಸೊಸೈಟಿಯಲ್ಲ, ಉದ್ದಿಮೆದಾರರು,ವ್ಯಾಪಾರಸ್ಥರು,ಮಾರಾಟಗಾರರು, ಏಜೆಂಟರುಗಳ ಬಹುತೇಕ ಹಂತದ ಸೇವೆಯನ್ನು ಉದ್ಯಮಿದಾರರಿಗೆ ಒದಗಿಸಿ, ಯುವಜನರ ಬೆನ್ನೆಲುಬಾಗಿ ಕೆಲಸ ಮಾಡಲಿದೆ, ತುಮಕೂರಿನ ರೆಡ್ ಕ್ರಾಸ್ ಭಾವನಾದಲ್ಲಿ ಮುಖ್ಯ ಕಚೇರಿಯು ಸಹ ಇದ್ದು ರಾಜ್ಯದ ನಾಲ್ಕು ವಿಭಾಗದಲ್ಲಿಯೂ ಸಂಪರ್ಕ ಕಚೇರಿಯನ್ನು ಹೊಂದಿದೆ, ಪ್ರಸ್ತುತ 250 ಜನ ಸದಸ್ಯರಿದ್ದು ಈ ಸಂಖ್ಯೆಯನ್ನು 10,000ಕ್ಕೆ ಹೆಚ್ಚಿಸುವ ಗುರಿ ಸಂಸ್ಥೆ ಹೊಂದಿದೆ ಎಂದು ಸಂತೋಷ್ ಕುಮಾರ್ ತಿಳಿಸಿದರು,,

ಉದ್ದಿಮೆದಾರರು ಗ್ರಾಹಕರು ಮತ್ತು ಮಾರಾಟಗಾರರ ನಡುವೆ ಕಾರ್ಯ ಕಾರ್ಯಗಳನ್ನು ಏರ್ಪಡಿಸುವ ಮೂಲಕ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಂ ಎಸ್ ಎಮ್ ಇ ಹಾಗೂ, ಇನ್ನಿತರ ಯೋಜನೆಗಳ ಅಡಿಯಲ್ಲಿ ಹೇಗೆ ಸಾಲ ಸೌಲಭ್ಯ ಪಡೆಯಬಹುದು ಎಂಬುದನ್ನು ಸಹ ಯುವ ಉದ್ದಿಮೆದಾರರಿಗೆ ಜಾಗೃತಿ ಮೂಡಿಸಲಾಗುವುದು, ಸ್ಟಾರ್ಟ್ ಆಫ್ ಗಳ ಪ್ರಾರಂಭ ಹಣಕಾಸಿನ ನೆರವು, ನೀಡಲಾಗುವುದು ಅಸಂಗಟಿತ ವಲಯದ ಸ್ವಯಂ ಉದ್ಯೋಗಿಗಳು, ಯುವ ಉದ್ದಿಮೆದಾರರು, ಗ್ರಾಮೀಣ ಉದ್ಯಮಿಗಳು, ಉದ್ದಿಮೆದಾರರು ಸಹ ನಮ್ಮ ಸಹಕಾರಿ ಸಂಘದಲ್ಲಿ 1150 ರೂ ನೀಡಿ, ಸದಸ್ಯತ್ವ ಪಡೆದುಕೊಳ್ಳಬಹುದು, ಸದಸ್ಯರಿಗೆ ಯಶಸ್ವಿನಿ ಸೇರಿದಂತೆ ಸರ್ಕಾರ ಸೌಲಭ್ಯಗಳ ಲಭ್ಯವಿದ್ದು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಳ್ಳುವಂತೆ ಸಂತೋಷ್ ಕುಮಾರ್ ಮನವಿ ಮಾಡಿದರು,,

ಈ ಕಾರ್ಯಕ್ರಮದಲ್ಲಿ ಉದ್ಯಮಿತ್ರ ಸಹಕಾರ ಸಂಘದ ಪ್ರವರ್ತಕರಾದ, ಅಜ್ಜಯ್ಯ, ರಾಮಮೂರ್ತಿ,ಮಹೇಶ್, ವಿಜಯ್ ಕುಮಾರ್, ರಾಜಪ್ಪ,ರಘುಪತಿ, ಮಹೇಶ್, ಚಂದ್ರಮೋಹನ್,ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು,,

ವರದಿ ನರಸಿಂಹರಾಜು ಸಂಪೂರ್ಣ ನ್ಯೂಸ್
ತುಮಕೂರು

You Might Also Like

ರೈತರ ಕಷ್ಟಕ್ಕೆ ನಿಂತ ಶಾಸಕ ಎಚ್ ಡಿ ರಂಗನಾಥ್

ತುಮಕೂರು ಭೂ ಕಬ್ಬಳಿಕೆದಾರರಿಂದ’ ಸೀಬಿ’ ಅರಣ್ಯ ಭೂಮಿ ರಕ್ಷಣೆಗೆ “ಈಶ್ವರ್ ಖಂಡ್ರೆ” ಖಡಕ್ ಸೂಚನೆ

ತಾಲೂಕಿನ ನಾಗರೀಕರಿಗೆ ಎಲ್ಲಾ ಅನುಕೂಲಗಳು ಕೈಗೆಟಕುವಂತಾಗಲಿ ಶಾಸಕ : ಹೆಚ್.ಡಿ. ರಂಗನಾಥ್ “

‘ವಿಶ್ವ ತಾಯಂದಿರ ದಿನ’ ಆಚರಣೆ

ಕೆಮಿಕಲ್ ಫ್ಯಾಕ್ಟರಿಯ ಸಂಪ್ನಲ್ಲಿ ಮರಣ ಹೊಂದಿದ ಕಾರ್ಮಿಕರಿಗೆ ನ್ಯಾಯ ಒದಗಿಸಿಕೊಟ್ಟ ಶಾಸಕ “ಸುರೇಶ್ ಗೌಡ “

Share This Article
Facebook Copy Link Print
Previous Article ಪ್ರಾಮಾಣಿಕ, ದಕ್ಷ ಅಧಿಕಾರಿಯದ ಬಿ ದಯಾನಂದ ಅವರ ಅಮಾನತು ಹಿಂಪಡೆಯುವಂತೆ ಪ್ರತಿಭಟನೆ
Next Article Container Ship ಕೇರಳದ ವಿಳಿಂಜಂ ಬಂದರಿಗೆ ಬಂದ ವಿಶ್ವದ ಅತಿದೊಡ್ಡ ಕಂಟೇನರ್ ಹಡಗು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಇಂಡಿಯಾ AI ಸಮ್ಮೇಳನದಲ್ಲಿ ಯೂತ್ ಕಾಂಗ್ರೆಸ್ ಟಾಪ್‌ಲೆಸ್ ಪ್ರತಿಭಟನೆ : ವಿಶ್ವ ವೇದಿಕೆಯಲ್ಲಿ ಕಾಂಗ್ರೆಸ್ ಹೈಡ್ರಾಮಾ
ರಾಷ್ಟ್ರೀಯ-National
February 20, 2026
ಶಿವಾಜಿ ಮೆರವಣಿಗೆ ಕಲ್ಲು ತೂರಾಟ ಪ್ರಕರಣ: ಕಾಂಗ್ರೆಸ್ ಸರ್ಕಾರ ವಿರುದ್ಧ ಆರ್. ಅಶೋಕ್ ವಾಗ್ದಾಳಿ
ರಾಜ್ಯ-Karnataka
February 20, 2026
ನಾಳೆಯಿಂದ ಸಫಾರಿ ಪುನಾರಂಭ, ಷರತ್ತುಗಳ ಕಟ್ಟುನಿಟ್ಟಿನ ಜಾರಿಗೆ ಈಶ್ವರ ಖಂಡ್ರೆ ಸೂಚನೆ
ರಾಜ್ಯ-Karnataka
February 20, 2026
ಸದ್ಯಕ್ಕಿಲ್ಲ ಬಸ್ ಪ್ರಯಾಣ ದರ ಏರಿಕೆ : ಸರ್ಕಾರದ ಸ್ಪಷ್ಟನೆ
ರಾಜ್ಯ-Karnataka
February 20, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up