ಜಿಲ್ಲೆಯ ವಿವಿಧ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ : ವಿ.ಸೋಮಣ್ಣ.
ತುಮಕೂರು: ಜಿಲ್ಲೆಯ ವಿವಿಧ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅವರಿಂದು ನವದೆಹಲಿಯಲ್ಲಿ ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಚರ್ಚೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿ 69ರ ಶಿರಾ, ಮಧುಗಿರಿ, ಭೈರನಹಳ್ಳಿ ವಿಭಾಗದ 52 ಕಿಮೀ. ಚತುಷ್ಪಥ ರಸ್ತೆ ಅಭಿವೃದ್ಧಿಗೆ 2024-25ರ ಆಯವ್ಯಯದಲ್ಲಿ 1000 ಕೋಟಿ ರೂ. ಮೀಸಲಿಟ್ಟಿದ್ದು, ಈ ರಸ್ತೆ ಕಾಮಗಾರಿ ಅನುಮೋದನೆಗೆ ಸಹಕರಿಸಿದ ಕರ್ನಾಟಕ ಸರ್ಕಾರದ ವಿಶೇಷ … Continue reading ಜಿಲ್ಲೆಯ ವಿವಿಧ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ : ವಿ.ಸೋಮಣ್ಣ.
Copy and paste this URL into your WordPress site to embed
Copy and paste this code into your site to embed