By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದಲ್ಲಿ ತೀರ್ಥ ನೀಡುವ ಹಕ್ಕಿಗಾಗಿ ಅರ್ಚಕರ ನಡುವೆ ಗಲಾಟೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದಲ್ಲಿ ತೀರ್ಥ ನೀಡುವ ಹಕ್ಕಿಗಾಗಿ ಅರ್ಚಕರ ನಡುವೆ ಗಲಾಟೆ

Latestಉತ್ತರ ಕನ್ನಡ-Uttara Kannadaರಾಜ್ಯ-Karnataka

ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದಲ್ಲಿ ತೀರ್ಥ ನೀಡುವ ಹಕ್ಕಿಗಾಗಿ ಅರ್ಚಕರ ನಡುವೆ ಗಲಾಟೆ

Published May 9, 2024
Share
1 Min Read
uttara kannada fight copy uttara kannada fight copy uttara kannada fight copy
SHARE

ಉತ್ತರ ಕನ್ನಡ: ದೇವಸ್ಥಾನದಲ್ಲಿ (Temple) ತೀರ್ಥ ನೀಡುವ ವಿಚಾರಕ್ಕಾಗಿ ಆರ್ಚಕರ ನಡುವೆ ಗಲಾಟೆ ನಡೆದಿರುವ ಘಟನೆ ಜಿಲ್ಲೆಯ ಗೋಕರ್ಣ (Gokarna) ಮಹಾಬಲೇಶ್ವರ (Mahabaleshwar) ದೇವಸ್ಥಾನದ ನಂದಿ (Nandi) ಮಂಟಪದಲ್ಲಿ ನಡೆದಿದೆ.

ಈ ಹಿನ್ನೆಲೆ ಏಳು ದಿನದವರೆಗೆ ಯಥಾ ಸ್ಥಿತಿ ಮುಂದುವರೆಸುವಂತೆ ಕುಮಟಾ ಸಹಾಯಕ ಆಯುಕ್ತೆ ಕಲ್ಯಾಣಿ ಕಾಂಬ್ಳೆ ಅವರು ಸೂಚನೆ ನೀಡಿದ್ದಾರೆ. ಅದರಂತೆ ಎಸಿ ಸೂಚನೆ ಹಿನ್ನೆಲೆ ಜಂಬೆ ಮನೆತನದ ಅರ್ಚಕರು ನಂದಿ ಮಂಟಪದಲ್ಲಿ ತೀರ್ಥ ನೀಡುವ ಕಾಯಕ ಮುಂದುವರೆಸಿದ್ದಾರೆ.ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ವಾಪಸ್ ಬರೋದಕ್ಕೆ ಟೈಮ್ ಫಿಕ್ಸ್ -ಎರಡು ಬಾರಿ ಟಿಕೆಟ್ ಬುಕ್ ಮಾಡಿ ಕ್ಯಾನ್ಸಲ್ ಮಾಡಿರುವ ಸಂಸದ

uttar kannada fight 2 copy uttar kannada fight 2 copy uttar kannada fight 2 copy

ಎರಡು ಮನೆತನದ ಅರ್ಚಕರ ಮಧ್ಯೆ ಗಲಾಟೆ
ಇನ್ನು ಸಹಾಯಕ ಆಯುಕ್ತರ ಮಧ್ಯಸ್ಥಿಕೆಯಲ್ಲಿ ದೇವಸ್ಥಾನದ ಗರ್ಭಗುಡಿಯಲ್ಲಿ ಪ್ರತಿಭಟನೆಗಿಳಿದಿದ್ದ ಗೋಪಿ ಮನೆತನದ ಅರ್ಚಕರು ಸಧ್ಯ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದಿದ್ದಾರೆ. ದೇವಸ್ಥಾನದ ನಂದಿ ಮಂಟಪದಲ್ಲಿ ತೀರ್ಥ ನೀಡುವ ವಿಚಾರವಾಗಿ ಜಂಬೆ ಮನೆತನ ಹಾಗೂ ಗೋಪಿ ಮನೆತನದ ನಡುವೆ ಇಂದು(ಮೇ.09) ವಿವಾದ ಏರ್ಪಟ್ಟಿತ್ತು. ನಿಗದಿಯಂತೆ ಜಂಬೆ ಮನೆತನ ಗೋಪಿ ಮನೆತಕ್ಕೆ ತೀರ್ಥ ನೀಡುವ ಕಾಯಕ ವಹಿಸುವಂತೆ ಮಹಾಬಲೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಗೋಪಿ ಮನೆತನದ ಅರ್ಚಕರು ಪ್ರತಿಭಟನೆಗಿಳಿದಿದ್ದರು.ಇದನ್ನೂ ಓದಿ: ಪಾಕಿಸ್ತಾನದ ಬಂದರಿನಲ್ಲಿ ಉಗ್ರ ದಾಳಿ, ಮಲಗಿದ್ದ ಕಾರ್ಮಿಕರ ಗುಂಡಿಕ್ಕಿ ಹತ್ಯೆ

ಈ ಹಿಂದೆ ಕೂಡ ನಂದಿ ಮಂಟಪದಲ್ಲಿ ತೀರ್ಥ ನೀಡುವ ಹಾಗೂ ಆರತಿ ತಟ್ಟೆಯ ಕಾಸಿನ ಹಕ್ಕಿಗಾಗಿ ಅರ್ಚಕರು ಕೋರ್ಟ್? ಮೆಟ್ಟಿಲೇರಿದ್ದರು. ಇದರ ಬೆನ್ನಲ್ಲೇ ಇದೀಗ ತೀರ್ಥ ನೀಡುವ ವಿಚಾರಕ್ಕಾಗಿ ಎರಡು ಮನೆತನದ ನಡುವೆ ಗಲಾಟೆ ಶುರುವಾಗಿದೆ. ಈ ಹಿನ್ನಲೆ ಎಚ್ಚೆತ್ತ ಎಸಿ ಅವರು ಕೂಡಲೇ ಮಧ್ಯಸ್ಥಿಕೆ ವಹಿಸಿ ಭಕ್ತರಿಗೆ ದೇವರ ದರ್ಶನಕ್ಕೆ, ಪೂಜೆಗೆ ಅಡ್ಡಿಯಾಗಿದ್ದಂತೆ ಸಮಸ್ಯೆಯನ್ನು ನಿವಾರಣೆ ಮಾಡಿದ್ದಾರೆ. ಇದನ್ನೂ ಓದಿ:ಭೀಕರ ಬರಗಾಲಕ್ಕೆ ಒಣಗಿದ 400 ಎಕರೆ ಕೆರೆ, ಸಾವಿರಾರು ಮೀನುಗಳ ಮಾರಣಹೋಮ

You Might Also Like

ಜನಾರ್ಧನ ರೆಡ್ಡಿ ಬಳ್ಳಾರಿ ಪ್ರವೇಶ ನಿರ್ಬಂಧ ತೆರೆವುಗೊಳಿಸಿದ ಸುಪ್ರೀಂ ಕೋರ್ಟ್

COVID-19 : ಅಮೆರಿಕದಲ್ಲಿ ಮತ್ತೆ ಕರೋನಾ ಹಾವಳಿ, ಅನೇಕ ರಾಜ್ಯಗಳಲ್ಲಿ ಸೋಂಕಿತರ ದಿಢೀರ್ ಏರಿಕೆ

ಸೇಡು ತೀರಿಸಿಕೊಳ್ತೀವಿ : ಉಗ್ರರ ಮನೆಗಳನ್ನು ಸ್ಫೋಟಿಸಿದ ಭಾರತಕ್ಕೆ ಟಿಆರ್​ಎಫ್​ ವಾರ್ನಿಂಗ್

ಗ್ರೀನ್ ಜೆಟ್ಸ್ ಕಂಪನಿ ರಾಜ್ಯಕ್ಕೆ ಬಂದರೆ ಪೂರ್ಣ ನೆರವು : ಸಚಿವ ಎಂ ಬಿ ಪಾಟೀಲ

ಬೆಂಗಳೂರು : ಪಾರ್ಕಿಂಗ್ ವಿಚಾರವಾಗಿ ಕಿರಿಕ್, ನಾಲ್ವರಿಗೆ ಚಾಕು ಇರಿತ

TAGGED:#Mahabhaleshwar#Nanditemple#Preist#UttarKannada#ಉತ್ತರಕನ್ನಡ
Share This Article
Facebook Copy Link Print
Previous Article prajwal revanna copy prajwal revanna copy prajwal revanna copy ಪ್ರಜ್ವಲ್ ರೇವಣ್ಣ ವಾಪಸ್ ಬರೋದಕ್ಕೆ ಟೈಮ್ ಫಿಕ್ಸ್ -ಎರಡು ಬಾರಿ ಟಿಕೆಟ್ ಬುಕ್ ಮಾಡಿ ಕ್ಯಾನ್ಸಲ್ ಮಾಡಿರುವ ಸಂಸದ
Next Article hindhu muslims copy hindhu muslims copy hindhu muslims copy ಮುಸ್ಲಿಮರ ಸಂಖ್ಯೆಯಲ್ಲಿ ಏರಿಕೆ , ಹಿಂದೂಗಳ ಸಂಖ್ಯೆಯಲ್ಲಿ ಕುಸಿತ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up