By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದೆಹಲಿ ಪ್ರವಾಸದಲ್ಲಿದ್ದರೂ ಪಂದ್ಯ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ದೆಹಲಿ ಪ್ರವಾಸದಲ್ಲಿದ್ದರೂ ಪಂದ್ಯ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ

Latestಕ್ರೀಡೆ-Sportsಬೆಂಗಳೂರು-Bengaluruರಾಜ್ಯ-Karnataka

ದೆಹಲಿ ಪ್ರವಾಸದಲ್ಲಿದ್ದರೂ ಪಂದ್ಯ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ

Published June 30, 2024
Share
2 Min Read
siddaramaiah 1 siddaramaiah 1 siddaramaiah 1
SHARE
  • -ಭಾರತ ತಂಡಕ್ಕೆ ಸಚಿವ ಹೆಚ್​ಡಿಕೆ ಅಭಿನಂದನೆ

ಬೆಂಗಳೂರು: ಟಿ-20 ವಿಶ್ವಕಪ್​ನ (T20 World Cup) ರಣರೋಚಕ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾಗೆ ಭರ್ಜರಿ ಗೆಲುವು ಸಿಕ್ಕಿದೆ. ಸಿಎಂ ಸಿದ್ದರಾಮಯ್ಯ (Siddaramaiah), ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಸೇರಿದಂತೆ ಗಣ್ಯರು ಭಾರತ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಅದರಲ್ಲೂ ದೆಹಲಿ ಪ್ರವಾಸದಲ್ಲಿದ್ದ ಸಿಎಂ ಸಿದ್ದರಾಮಯ್ಯ ತಮಗೆ ಸಿಕ್ಕ ಕೊಂಚ ಬಿಡುವಿನ ಸಮಯದಲ್ಲೂ ಪಂದ್ಯ ವೀಕ್ಷಿಸಿದ್ದು ಸಂತಸವನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಬಾರ್ಬಡೋಸ್‌ನಲ್ಲಿ ನಡೆದ ಫೈನಲ್‌ನಲ್ಲಿ ಟೀಂ ಇಂಡಿಯಾ ರೋಚಕ ಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನ ಭಾರತ ಮಣಿಸಿ ಕ್ರಿಕೆಟ್‌ ಟಿ20 ವಿಶ್ವಕಪ್‌ ಮುಡಿಗೇರಿಸಿಕೊಂಡಿದೆ. ಸಿಎಂ ಸಿದ್ದರಾಮಯ್ಯ ತಾವು ದೆಹಲಿ ಪ್ರವಾಸದಲ್ಲಿದ್ದರೂ ಸಹ ಸಮಯ ಸಿಕ್ಕಗೆಲ್ಲ ಪಂದ್ಯ ವೀಕ್ಞಿಸಿದ್ದಾರೆ. ಈ ಮೂಲಕ ಎರಡನೇ ಬಾರಿಗೆ ಟಿ20 ವಿಶ್ವಕಪ್‌ ಚಾಂಪಿಯನ್‌ ಆಗಿ ಭಾರತ ಹೊರಹೊಮ್ಮಿದೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ ಎಕ್ಸ್‌ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: 2ನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾ, ವಿಶ್ವ ಕ್ರಿಕೆಟ್​ಗೆ ಸಾಮ್ರಾಟ

ದೆಹಲಿ ಪ್ರವಾಸದಿಂದ ನಾಡಿಗೆ ವಾಪಾಸಾಗುವ ವೇಳೆ ವಿಮಾನ ಏರುವ ಮೊದಲು ಸಿಕ್ಕ ಅಲ್ಪ ಸಮಯದಲ್ಲೇ ಭಾರತ – ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಪೈನಲ್ ಪಂದ್ಯ ವೀಕ್ಷಿಸಿದೆ.
ಸಂಘಟಿತ ಹೋರಾಟದ ಮೂಲಕ ಭಾರತ ವಿಶ್ವಕಪ್ ಗೆದ್ದುಬರಲಿ ಎಂದು ಮನದುಂಬಿ ಹಾರೈಸುತ್ತೇನೆ. #WorldCupFinal #worldcup2024 #INDvsSA2024 #INDvsSA pic.twitter.com/jGZScCoRy6

— Siddaramaiah (@siddaramaiah) June 29, 2024

ವಿಶ್ವಕಪ್ ವಿಜೇತ ಭಾರತ ತಂಡಕ್ಕೆ ಅಭಿನಂದನೆಗಳು. ನಮ್ಮವರು ತೋರಿದ ಸಂಘಟಿತ ಪ್ರದರ್ಶನ ಪಂದ್ಯದ ದಿಕ್ಕನ್ನೇ ಬದಲಿಸಿತು. ಇಡೀ ಟೂರ್ನಿಯಲ್ಲಿ ಒಂದು ಪಂದ್ಯವನ್ನೂ ಸೋಲದೆ ಅಜೇಯರಾಗುಳಿದು ವಿಶ್ವಕಪ್ ಟಿ20 ಜಯಿಸಿದ ಭಾರತ ತಂಡದ ಸಾಧನೆ ನಿಜಕ್ಕೂ ಶ್ಲಾಘನೀಯ. ಕಡೇ ಕ್ಷಣದಲ್ಲಿ ಪಂದ್ಯ ಸೋತಿರುವ ದ.ಆಫ್ರಿಕಾ ತಂಡದ ಆಟವೂ ಮೆಚ್ಚತಕ್ಕದ್ದೆ. ಇದೊಂದು ಐತಿಹಾಸಿಕ ಕ್ಷಣ. ಕ್ರಿಕೆಟ್ ಪ್ರೇಮಿಯಾದ ನನಗೆ ನಮ್ಮವರ ಗೆಲುವು ಅತ್ಯಂತ ಖುಷಿಕೊಟ್ಟಿದೆ. ಕೋಟ್ಯಂತರ ಜನರ ಹರಕೆ, ಹಾರೈಕೆಗಳು ಕಡೆಗೂ ಫಲಕೊಟ್ಟಿದೆ. ವಿಶ್ವಕಪ್ ಮರಳಿ ಭಾರತದ ಮಡಿಲು ಸೇರಿದೆ ಎಂದು ಟ್ವೀಟ್ ಮಾಡಿದ್ದಾರೆ.

ವಿಶ್ವಕಪ್ ವಿಜೇತ ಭಾರತ ತಂಡಕ್ಕೆ ಅಭಿನಂದನೆಗಳು.
ನಿರ್ಣಾಯಕ ಹಂತದಲ್ಲಿ ನಮ್ಮವರು ತೋರಿದ ಸಂಘಟಿತ ಪ್ರದರ್ಶನ ಪಂದ್ಯದ ದಿಕ್ಕನ್ನೇ ಬದಲಿಸಿತು. ಇಡೀ ಪಂದ್ಯಾವಳಿಯಲ್ಲಿ ಒಂದು ಪಂದ್ಯವನ್ನೂ ಸೋಲದೆ ಅಜೇಯರಾಗುಳಿದು ವಿಶ್ವಕಪ್ ಟಿ20 ಜಯಿಸಿದ ಭಾರತ ತಂಡದ ಸಾಧನೆ ನಿಜಕ್ಕೂ ಶ್ಲಾಘನೀಯ.

ಒಂದು ಹಂತದಲ್ಲಿ ಗೆಲುವಿನ ಸನಿಹಕ್ಕೆ ಬಂದು ಕಡೇ ಕ್ಷಣದಲ್ಲಿ… pic.twitter.com/cjPR2VrLAj

— Siddaramaiah (@siddaramaiah) June 29, 2024

ಭಾರತ ಕ್ರಿಕೆಟ್​ ತಂಡಕ್ಕೆ ಅಭಿನಂದನೆ ಸಲ್ಲಿಸಿದ ಸಚಿವ ಕುಮಾರಸ್ವಾಮಿ
ಇನ್ನು ಭಾರತ ಕ್ರಿಕೆಟ್​ ತಂಡಕ್ಕೆ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರು ಕೂಡ ಅಭಿನಂದನೆ ಸಲ್ಲಿಸಿದ್ದಾರೆ. ಟಿ20 ವಿಶ್ವಕಪ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಗೆಲುವು ಸಾಧಿಸಿದ ರೋಹಿತ್ ಶರ್ಮ ನೇತೃತ್ವದ ಭಾರತ ತಂಡಕ್ಕೆ ಶುಭಾಶಯಗಳು ಮತ್ತು ಸಮಸ್ತ ಭಾರತೀಯರ ಪರವಾಗಿ ಅಭಿನಂದನೆಗಳು. ಅನೇಕ ರೋಚಕ ತಿರುವುಗಳ ಫೈನಲ್ ಪಂದ್ಯ ಭಾರತೀಯರೆಲ್ಲರನ್ನೂ ತುದಿಗಾಲ ಮೇಲೆ ನಿಲ್ಲಿಸಿತ್ತು. ಎಲ್ಲರ ಆಕಾಂಕ್ಷೆ, ನಿರೀಕ್ಷೆಯಂತೆ ಭಾರತ ಗೆದ್ದು ಬೀಗಿದೆ. ನಮ್ಮ ಹೆಮ್ಮೆಯ ತಂಡಕ್ಕೆ ಶುಭವಾಗಲಿ ಎಂದಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಡೆಂಗ್ಯೂಗೆ ಬಲಿಯಾದವರ ಮಾಹಿತಿ ನೀಡಲು ಸೂಚನೆ

An extraordinary victory!🇮🇳

Congratulations to the Indian team led by Rohit Sharma for their thrilling victory against South Africa in the T20 World Cup match. On behalf of all Indians, I extend heartfelt congratulations.

The final match, with its many exciting twists and… pic.twitter.com/w9nI0BpcPa

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 29, 2024

You Might Also Like

ಬೆಂಗಳೂರು ವಿಮಾನ ನಿಲ್ದಾಣ ಮತ್ತು ಡಿಸಿಎಂ ಡಿಕೆಶಿ ಕಚೇರಿ ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ

ಉತ್ತರ ಕನ್ನಡದಲ್ಲಿ ಅಂಜಲಿ ನಿಂಬಾಳ್ಕರ್‌ ವಿರುದ್ಧ ಕಾಗೇರಿಗೆ ಗೆಲುವು

ಬಿಪಿಎಲ್​ ಕಾರ್ಡ್ ರದ್ದತಿಗೆ ಬ್ರೇಕ್ ಹಾಕಿದ ಸಿಎಂ ಸಿದ್ದರಾಮಯ್ಯ

ಮಗಳ ಮೇಲೆ ಎರಗಿದ ಕಾಮುಕ ಪತಿಯನ್ನು ಕೊಂದು ತುಂಡುತುಂಡಾಗಿ ಕತ್ತರಿಸಿದ ಪತ್ನಿ

UK Elections 2024: ರಿಷಿ ಸುನಾಕ್‌ಗೆ ಹೀನಾಯ ಸೋಲು

TAGGED:#hd kumaraswamy#India#siddaramaiah#T20 World Cup#ಇಂಡಿಯಾ#ಟಿ20 ವಿಶ್ವಕಪ್#ಸಿದ್ದರಾಮಯ್ಯ
Share This Article
Facebook Copy Link Print
Previous Article india match india match india match 2ನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾ, ವಿಶ್ವ ಕ್ರಿಕೆಟ್​ಗೆ ಸಾಮ್ರಾಟ
Next Article narendra modi narendra modi narendra modi ವಿಶ್ವಕಪ್‌ ಜೊತೆಗೆ ಕೋಟ್ಯಂತರ ಭಾರತೀಯರ ಹೃದಯ ಗೆದ್ದಿದ್ದೀರಿ: ಮೋದಿ ಅಭಿನಂದನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up