By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೋಲಾರ ಜಿಲ್ಲಾ ಕಛೇರಿ ಮುಂದೆ ದಲಿತ ಮುಖಂಡರು ಪ್ರತಿಭಟನೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಕೋಲಾರ-Kolara > ಕೋಲಾರ ಜಿಲ್ಲಾ ಕಛೇರಿ ಮುಂದೆ ದಲಿತ ಮುಖಂಡರು ಪ್ರತಿಭಟನೆ
ಕೋಲಾರ-Kolara

ಕೋಲಾರ ಜಿಲ್ಲಾ ಕಛೇರಿ ಮುಂದೆ ದಲಿತ ಮುಖಂಡರು ಪ್ರತಿಭಟನೆ

Dalit leaders protest in front of Kolar District Office

Published January 28, 2025
Share
1 Min Read
Dalit leaders protest in front of Kolar District Office
SHARE

ಕೋಲಾರ ಜಿಲ್ಲಾ ಕಛೇರಿ ಮುಂದೆ ದಲಿತ ಮುಖಂಡರ ಪ್ರತಿಭಟನೆ
ಕೋಲಾರ ಉಪವಿಭಾಗಧಿಕಾರಿ ಡಾ. ಮೈತ್ರಿ ರವರ ಪರವಾಗಿ ಘೋಷಣೆ
ಕರ್ತವ್ಯ ನಿರ್ವಹಣೆಗೆ ನಿರಂತರವಾಗಿ ಅಡ್ಡಿ ಉಂಟು ಮಾಡುತ್ತಿರುವ ಪ್ರಕರಣ
ಹೇಳಿಕೆ ನೀಡಿದ ಬಹುಜನ ಒಕ್ಕೂಟ ರಾಜ್ಯ ಅಧ್ಯಕ್ಷರು ಡಾ ಸಂಗಸಂದ್ರ ವಿಜಿ

ಕೋಲಾರ : ಕೋಲಾರ ಜಿಲ್ಲಾ ಕಛೇರಿ ಮುಂದೆ ದಲಿತ ಮುಖಂಡರು ಪ್ರತಿಭಟನೆ ನಡೆಸಿದರು. ಕೋಲಾರ ಜಿಲ್ಲೆಯಲ್ಲಿ ದಲಿತ ಅಧಿಕಾರಿಗಳು ಕರ್ತವ್ಯ ನಿರ್ವಹಣೆಗೆ ನಿರಂತರವಾಗಿ ಅಡ್ಡಿ ಉಂಟು ಮಾಡುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು. ಉಪ ವಿಭಾಗ ಅಧಿಕಾರಿ ಡಾಕ್ಟರ್ ಮೈತ್ರಿ ವಿರುದ್ಧ ಇತ್ತೀಚಿಗೆ ನಡೆದಿರುವ ಘಟನೆಗಳೇ ಇದಕ್ಕೆ ಸಾಕ್ಷಿಯಾಗಿದೆ ಎಂದು ಬಹುಜನ ಒಕ್ಕೂಟ ರಾಜ್ಯ ಅಧ್ಯಕ್ಷರು ಡಾ ಸಂಗಸಂದ್ರ ವಿಜಿ ಕುಮಾರ್ ತಿಳಿಸಿದರು.

ಸಂವಿಧಾನ ಅಡಿಯಲ್ಲಿ ಉನ್ನತ ಶಿಕ್ಷಣ ಪಡೆದು ಉನ್ನತ ಹುದ್ದೆಗಳಿರುವ ಅದೆಷ್ಟೋ ದಕ್ಷ ಮತ್ತು ಪ್ರಾಮಾಣಿಕ ನಿಷ್ಠಾವಂತ ಅಧಿಕಾರಿಗಳ ಮೇಲೆ ದೌರ್ಜನ್ಯ, ಕಿರುಕುಲ, ಹತ್ಯೆಗಳು ನಡೆದಿದ್ದು ಅವರು ಪ್ರಾಮಾಣಿಕವಾಗಿ ಕೆಲಸ ಮಾಡಲು ಅದೆಷ್ಟೋ ಕಾಣದಂತ ಕೈಗಳು ಅವರ ವಿರುದ್ಧ ಕೆಲಸ ಮಾಡುತ್ತಿರುತ್ತವೆ.

ಜಿಲ್ಲೆಯ ರಾಜ್ಯದ ಗಡಿ ಭಾಗವಾಗಿದ್ದು ಅದರಲ್ಲಿಯೂ ಬರಪೀಡಿತ ಪ್ರದೇಶವಾಗಿದ್ದು ಜಿಲ್ಲೆಯಾದ್ಯಂತ ಅಮಾಯಕ ರೈತಪಿ ವರ್ಗ ಮತ್ತು ಅಮಾಯಕ ದಲಿತ ವರ್ಗವು ಹೆಚ್ಚಿನ ಸಂಖ್ಯೆಯಲ್ಲಿ ಇದ್ದು ಎಸ್ ಸಿ. ಎಸ್ ಟಿ. ಒ ಬಿ ಸಿ. ಬಡ ರೈತರ ಜಮೀನು ಸಮಸ್ಯೆಗಳನ್ನು ಆ ಇತ್ತೀಚಿಗೆ ಜಾರಿಗೆ ಬಂದಂತಹ PTCL ಕಾಯ್ದೆ ಹಾಗೂ RA ಹಾಗೂ LND ಪ್ರಕರಣಗಳನ್ನು ಸಮರ್ಪಕವಾಗಿ ಕಾನೂನು ರೀತಿಯಲ್ಲಿ ಬಗೆಹರಿಸುತ್ತಿದ್ದಾರೆ. ಇಂತಹ ದಕ್ಷ ಅಧಿಕಾರಿಗಳಾಗಿರುವ ಡಾಕ್ಟರ್ ಮೈತ್ರಿ ರವರ ವಿರುದ್ಧ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂದು ದಲಿತ ಮುಖಂಡರು ಗುಡುಗಿದರು.

ವರದಿ : ಅರುಣ್ ಕುಮಾರ್ ಬಿ ಎಸ್

You Might Also Like

ಹೃದಯಾಘಾತದಿಂದ KSRTC ಬಸ್ ಚಾಲಕ ಸಾವು

ಕೋಲಾರ : ದ್ವಿಚಕ್ರ ವಾನಗಳಿಗೆ ಬೊಲೆರೊ ಡಿಕ್ಕಿಯಾಗಿ ನಾಲ್ವರ ಸಾವು

ಒಂದೂವರೆ ವರ್ಷದ ಹಿಂದೆ ಕಳವಾಗಿದ್ದ 2 ಸೀಮೆ ಹಸುಗಳು- 1.70 ಲಕ್ಷ ಮೌಲ್ಯದ ಗೋವುಗಳು ಪತ್ತೆ

ಕೋಲಾರ : ಇಬ್ಬರು ಮಕ್ಕಳ ಕೊಂದು ತ್ಮಹತ್ಯೆಗೆ ಶರಣಾದ ತಾಯಿ

ತಮ್ಮ ಭೂಮಿಗೆ ತೊಂದರೆಯಾಗದಂತೆ ಅರಣ್ಯ ಸರ್ವೇ ಮಾಡಲು ಗ್ರಾಮಸ್ಥರ ಮನವಿ

Share This Article
Facebook Copy Link Print
Previous Article Fire Rajajingar ಬೆಂಗಳೂರಿನಲ್ಲಿ ಮತ್ತೊಂದು ಎಲೆಕ್ಟ್ರಿಕ್ ಸ್ಕೂಟರ್ ಶೋರೂಂಗೆ ಬೆಂಕಿ, ಸುಟ್ಟು ಕರಕಲಾದ ಒಕಿನೊವಾ ವಾಹನಗಳು
Next Article ಮೈಸೂರು: ಹೃದಯಾಘಾತದಿಂದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up