ದರ್ಶನ್ – ರೇಣುಕಾಸ್ವಾಮಿ ಫೋಟೋಗಳನ್ನು ಹರಿಬಿಟ್ಟಿದ್ದೇ ರಾಜ್ಯ ಸರ್ಕಾರ : ಜೋಶಿ ಆರೋಪ

ಹುಬ್ಬಳ್ಳಿ: ಜೈಲಿನಲ್ಲಿ ದರ್ಶನ್ ಸಿಗರೇಟ್ ಸೇದುತ್ತಿರುವ ಫೋಟೋ, ಮತ್ತು ತನಿಖೆ ವೇಳೆ ರಿಟ್ರೀವ್​ ಮಾಡಿರುವ ಫೋಟೋಗಳನ್ನು ರಾಜ್ಯ ಸರ್ಕಾರ ಬಹಿರಂಗಪಡಿಸುವ ಮೂಲಕ ಮುಡಾ ಹಗರಣ ಡೈವರ್ಟ್​ ಮಾಡುವ ಸಂಕುಚಿತ ಷಡ್ಯಂತ್ರ ನಡೆಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ ಮಾಡಿದ್ದಾರೆ. ಕ್ರೂರವಾಗಿ ರೇಣುಕಾಸ್ವಾಮಿ ಹತ್ಯೆಗೈದ ಆರೋಪಿಗಳಿಗೆ ಶಿಕ್ಷೆಯಾಗಬೇಕು.ಇದರಲ್ಲಿ ಯಾವ ಅನುಮಾನ ಇಲ್ಲ. ರಿಟ್ರೀವ್ ಮಾಡಿರುವ ಫೋಟೋ ಬಿಟ್ಟಿರೋದು ಅಕ್ಷಮ್ಯ ಅಪರಾಧ. ಈ ವಿಚಾರವನ್ನು ನ್ಯಾಯಾಲಯ ಕೂಡ ಪರಿಗಣನೆಗೆ ತೆಗೆದುಕೊಳ್ಳುತ್ತೆ. ಫೋಟೋ ಹೊರಗಡೆ ಬಿಟ್ಟ ಅಧಿಕಾರಿಗಳ ವಿರುದ್ಧವೂ … Continue reading ದರ್ಶನ್ – ರೇಣುಕಾಸ್ವಾಮಿ ಫೋಟೋಗಳನ್ನು ಹರಿಬಿಟ್ಟಿದ್ದೇ ರಾಜ್ಯ ಸರ್ಕಾರ : ಜೋಶಿ ಆರೋಪ