By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಧಿಕಾರಿಗಳ ನಿರ್ಲಕ್ಷ್ಯದಿಂದ ದಲಿತರ ನಿವೇಶನ ಉಳ್ಳವರ ಪಾಲು, ಬಲಾಢ್ಯರಿಂದ ಒತ್ತುವರಿ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ತುಮಕೂರು-Tumakuru > ಅಧಿಕಾರಿಗಳ ನಿರ್ಲಕ್ಷ್ಯದಿಂದ ದಲಿತರ ನಿವೇಶನ ಉಳ್ಳವರ ಪಾಲು, ಬಲಾಢ್ಯರಿಂದ ಒತ್ತುವರಿ
ತುಮಕೂರು-Tumakuru

ಅಧಿಕಾರಿಗಳ ನಿರ್ಲಕ್ಷ್ಯದಿಂದ ದಲಿತರ ನಿವೇಶನ ಉಳ್ಳವರ ಪಾಲು, ಬಲಾಢ್ಯರಿಂದ ಒತ್ತುವರಿ

Due to the negligence of the officials, the Dalits' plots are being encroached upon by the powerful

Published April 29, 2025
Share
2 Min Read
SHARE

ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಸಾಸಲಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಂಚಮ್ಮನಹಳ್ಳಿ ಗ್ರಾಮದ ಸ.ನಂ.108ರ 3-30 ಗುಂಟೆ ಜಮೀನಲ್ಲಿ ವಿಂಗಡಿಸಿರುವ ನಿವೇಶನಗಳ ಪೈಕಿ ದಲಿತರಿಗೆ ಮಂಜೂರು ಮಾಡಿರುವ ನಿವೇಶನಗಳು ಬಲಾಢ್ಯರಿಂದ ಒತ್ತುವರಿಯಾಗಿವೆ, ತೆರವುಗೊಳಿಸಲು ಅಧಿಕಾರಿಗಳಿಗೆ ದೂರು ನೀಡಿದರೂ ನಿರ್ಲಕ್ಷ್ಯ ತೋರುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬರುತ್ತಿದೆ.
ಹೌದು, ದಲಿತ ಸಮುದಾಯದವರಿಗೆ ಮೀಸಲಿಟ್ಟು ಮಂಜೂರು ಮಾಡಿರುವ ನಿವೇಶನಗಳು ಗ್ರಾಮದ ಸವರ್ಣೀಯರು ಮತ್ತು ಗ್ರಾಮದಲ್ಲಿ ವಾಸ್ತವ್ಯ ದಾಖಲೆಯೇ ಇಲ್ಲದ ಬೇರೆ ಗ್ರಾಮದವರೂ ಒತ್ತುವರಿ ಮಾಡಿಕೊಂಡಿದ್ದಾರಂತೆ.

ಸರ್ಕಾರ ಪ್ರತಿ ಬಜೆಟ್ ನಲ್ಲಿ ವಸತಿ ರಹಿತರಿಗೆ ಕೋಟ್ಯಂತರ ಹಣ ಮೀಸಲಿಡುತ್ತಿದೆ. ಆದರೆ, ಆ ಯೋಜನೆ ಬಡವರ ಕೈಸೇರದೆ ಉಳ್ಳವರ ಪಾಲಾಗುತ್ತಿದೆ. ಮುಖ್ಯವಾಗಿ ಉಳ್ಳವರೇ ಬಡವರ ಯೋಜನೆಗೆ ಕನ್ನ ಹಾಕುತ್ತಿದ್ದಾರಂತೆ, ಆದರೆ ಯಾರ ಕೈವಾಡದಿಂದ ಸರ್ಕಾರದ ಯೋಜನೆ ಉಳ್ಳವರಿಗೆ ಸಿಕ್ತಿದೆ ಎಂಬ ಪ್ರಶ್ನೆ ಈಗ ಉದ್ಭವಿಸಿದೆ.

ಕೆಲವರು ಸೂರಿಗಾಗಿ ಪ್ರತಿ ವರ್ಷ ಅರ್ಜಿ ಹಾಕಿದರೂ ಮನೆ ಸಿಗುತ್ತಿಲ್ಲ. ಆಶ್ರಯ ಯೋಜನೆಯಡಿ ನಿವೇಶನ ಮಂಜೂರಾಗಿದ್ದರೂ ಬಲಾಢ್ಯರ ಒತ್ತುವರಿಯಿಂದ ಅರ್ಹ ಪಲಾನುಭವಿಗಳಿಗೆ ಸರ್ಕಾರದ ಯೋಜನೆಗಳು ತಲುಪದೇ ತೊಂದರೆ ಅನುಭವಿಸುತ್ತಿದ್ದಾರೆ.

ನೈಜ ಪಲಾನುಭವಿಗಳು ಮನೆಗಾಗಿ ಗ್ರಾ.ಪಂ.ಕಛೇರಿಗೆ ಹೋದರೂ ಯಾವುದೇ ಪ್ರಯೋಜನವಿಲ್ಲದೆ ಬಾಡಿಗೆ ಮನೆಯಲ್ಲಿ ವಾಸ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಯುವ ಮುಖಂಡ ರಘು ಮಾತನಾಡಿ, ಕೆಂಚಮ್ಮನಹಳ್ಳಿ ಗೇಟ್ ಬಳಿ ದಲಿತ ಸಮುದಾಯದ ನಿವೇಶನ ರಹಿತರಿಗೆ ಮಂಜೂರು ಮಾಡಿರುವ ನಿವೇಶನಗಳು ಉಳ್ಳವರು ಒತ್ತುವರಿ ಮಾಡಿಕೊಂಡು ಮನೆಗಳನ್ನು ಸಹ ಕಟ್ಟಿರುತ್ತಾರೆ. ಕಳೆದ 3 ವರ್ಷಗಳ ಹಿಂದೆಯೇ ತೆರವುಗೊಳಿಸಲು ದೂರು ಸಲ್ಲಿಸಿದರೂ ಅಧಿಕಾರಿಗಳು ಸಬೂಬು ಹೇಳುತ್ತಿದ್ದಾರೆ ವಿನಹ ಯಾವುದೇ ಪ್ರಯೋಜನವಿಲ್ಲ. ಕೂಡಲೇ ಒತ್ತುವರಿ ತೆರವುಗೊಳಿಸಲು ಕ್ರಮವಹಿಸದಿದ್ದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಒಟ್ಟಿನಲ್ಲಿ ಬಡವರ ಏಳಿಗೆಗಾಗಿ ಇರಬೇಕಾದ ಸರ್ಕಾರದ ವಸತಿ ಯೋಜನೆ ಸದ್ಯ ಸೋಲಾರ್ ನಾಡಿನಲ್ಲಿ ಉಳ್ಳವರ ಪಾಲಾಗುತ್ತಿದೆ. ಇನ್ನಾದರೂ ಅಧಿಕಾರಿಗಳು ಎಚ್ಚೆತ್ತುಕೊಂಡು ನೈಜ ಪಲಾನುಭವಿಗಳನ್ನು ಗುರ್ತಿಸಿ ಒತ್ತುವರಿ ತೆರವುಗೊಳಿಸಿ ವಸತಿ ರಹಿತರಿಗೆ ಮನೆಗಳು ಮಂಜೂರು ಮಾಡಲು ಮುಂದಾಗಬೇಕಿದೆ.

ಈ ಸಂದರ್ಭದಲ್ಲಿ ಮಹಾ ಆದಿಗ ಮೀಸಲಾತಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಕನ್ನಮೇಡಿ ಕೃಷ್ಣಮೂರ್ತಿ, ಬಿಎಸ್ಪಿ ಜಿಲ್ಲಾ ಕಾರ್ಯದರ್ಶಿ ಮಂಗಳವಾಡ ಹನುಮಂತರಾಯ, ಮಾಜಿ ಗ್ರಾ.ಪಂ.ಅಧ್ಯಕ್ಷೆ ಇಂದ್ರಮ್ಮ, ಶಿವಣ್ಣ, ಈರಣ್ಣ, ಆಂಜನೇಯ, ಭವ್ಯ, ಪಾಪಮ್ಮ, ಲಕ್ಷ್ಮೀದೇವಿ, ಗಂಗಮ್ಮ, ಅನಸೂಯಮ್ಮ, ರತ್ನಮ್ಮ ಮತ್ತಿತರರು ಇದ್ದರು.

ಈ ಬಗ್ಗೆ ಕೆಂಚಮ್ಮನಹಳ್ಳಿ ಗ್ರಾಮಸ್ಥರು ಭೇಟಿ ನೀಡಿ ದೂರು ಸಲ್ಲಿಸಿದ್ದಾರೆ. ಈಗಾಗಲೇ ಒತ್ತುವರಿದಾರರಿಗೆ ಗ್ರಾಮ ಪಂಚಾಯಿತಿಯಿಂದ ನೋಟೀಸ್ ಕೊಡಲಾಗಿದೆ. ಈ ನಿವೇಶನಗಳಿಗೆ ಸಂಬಂಧಪಟ್ಟಂತೆ ತಹಶೀಲ್ದಾರ್ ಕಛೇರಿಯಿಂದ ನಕ್ಷೆ, ಪಲಾನುಭವಿಗಳ ಪಟ್ಟಿ ಸೇರಿದಂತೆ ಅಗತ್ಯ ದಾಖಲೆಗಳನ್ನು ಪಡೆದು ಒತ್ತುವರಿ ತೆರವುಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು.
-ಕೆ.ಒ.ಜಾನಕಿರಾಮ್, ಕಾರ್ಯ ನಿರ್ವಹಣಾಧಿಕಾರಿ ತಾ.ಪಂ.ಪಾವಗಡ.

You Might Also Like

ಕೋರ ಗ್ರಾಮ ಪಂಚಾಯಿತಿಯಲ್ಲಿ ಮಿತಿಮೀರಿದ ಪ್ರಭಾರ ಪಿಡಿಒ ತಿಪ್ಪೇಸ್ವಾಮಿ ಭ್ರಷ್ಟಾಚಾರ, ವರ್ಗಾವಣೆಗೆ ಆಗ್ರಹ

ಪತ್ರಕರ್ತನ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ವಿಶೇಷವಾದ ಅಲಂಕಾರದಲ್ಲಿ ಸ್ಟೆಲ್ಲಾ ಮೇರಿಸ್ ಶಾಲಾ ವಿದ್ಯಾರ್ಥಿಗಳ ವಿಶ್ವ ಪರಿಸರ ದಿನಾಚರಣೆ

ಎಸೆಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ 85%ಕ್ಕೂ ಹೆಚ್ಚು ಅಂಕ ವಿದ್ಯಾರ್ಥಿಗಳಿಗೆ ಸನ್ಮಾನ

ಎಂಜಿನಿಯರ್‌ಗೆ ₹41 ಲಕ್ಷ ವಂಚನೆ

TAGGED:Tumakuru
Share This Article
Facebook Copy Link Print
Previous Article ಕುಲಗೂಡದಲ್ಲಿ ದಲಿತೋತ್ಸವ
Next Article ಉಗ್ರರ ಕೃತ್ಯ ಖಂಡಿಸಿ ತುರುವೇಕೆರೆ ನಾಗರಿಕರ ವೇದಿಕೆಯಿಂದ ಪ್ರತಿಭಟನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up