ದೆಹಲಿ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾಗೆ ಜಾಮೀನು
ನವದೆಹಲಿ : ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಆಮ್ ಆದ್ಮಿ ಪಕ್ಷದ ನಾಯಕ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ. ದೆಹಲಿ ಅಬಕಾರಿ ನೀತಿ 2021-22ರ ರಚನೆ ಮತ್ತು ಅನುಷ್ಠಾನದಲ್ಲಿರುವ ಅಕ್ರಮಗಳಲ್ಲಿ ಭಾಗಿಯಾಗಿದ್ದಕ್ಕಾಗಿ 2023ರ ಫೆಬ್ರವರಿ 26 ರಂದು ಸಿಸೋಡಿಯಾ ಅವರನ್ನು ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಬಂಧಿಸಿತ್ತು. ಇದಾದ ಬಳಿಕ ಸಿಬಿಐ ಎಫ್ಐಆರ್ಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಅವರನ್ನು ಮಾರ್ಚ್ 9ರಂದು … Continue reading ದೆಹಲಿ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾಗೆ ಜಾಮೀನು
Copy and paste this URL into your WordPress site to embed
Copy and paste this code into your site to embed