By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನೇಹಾಳ ಹತ್ಯೆಗೆ ವಾರದಿಂದ ಪೂರ್ವ ತಯಾರಿ ನಡೆಸಿದ್ದ ಫಯಾಜ್
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಧಾರವಾಡ-Dharwad > ನೇಹಾಳ ಹತ್ಯೆಗೆ ವಾರದಿಂದ ಪೂರ್ವ ತಯಾರಿ ನಡೆಸಿದ್ದ ಫಯಾಜ್
CrimeLatestಅಪರಾಧಧಾರವಾಡ-Dharwadರಾಜ್ಯ-Karnataka

ನೇಹಾಳ ಹತ್ಯೆಗೆ ವಾರದಿಂದ ಪೂರ್ವ ತಯಾರಿ ನಡೆಸಿದ್ದ ಫಯಾಜ್

Published April 25, 2024
Share
1 Min Read
SHARE

ಹುಬ್ಬಳ್ಳಿ: ನೇಹಾ ಹಿರೇಮಠ (Neha hiremath) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೋಟಕ ವಿಷಯವೊಂದು ಸಿಐಡಿ (CID) ತನಿಖೆಯಲ್ಲಿ ಬಯಲಾಗಿದೆ.

ಸದ್ಯ ಸಿಐಡಿ ಅಧಿಕಾರಿಗಳು ತನಿಖೆ ಶುರುಮಾಡಿದ್ದು, ಆರೋಪಿ ಫಯಾಜ್‌ನನ್ನು 6 ದಿನಗಳ ಕಾಲ ವಶಕ್ಕೆ ಪಡೆದಿದ್ದಾರೆ. ಕೊಲೆ ಮಾಡುವ ಮುನ್ನ ಫಯಾಜ್ ನೇಹಾ ಹಿರೇಮಠ ಜೊತೆ ಕೆಲವು ದಿನಗಳು ಓಡಾಡಿದ್ದಾನೆ. ಈ ಮೂಲಕ ನೇಹಾ ಚಲನವಲವನ್ನು ಗಮನಿಸಿದ್ದಾನೆ. ನೇಹಾ ಬಗ್ಗೆ ಪ್ರತಿಯೊಂದು ವಿಚಾರಗಲನ್ನು ಗಮನಿಸುತ್ತಿದ್ದ. ಇನ್ನು ಕೊಲೆ ಮಾಡಿವ 5 ದಿನಗಳ ಮುನ್ನವೇ ಚಾಕುವನ್ನು ಖರೀದಿ ಮಾಡಿದ್ದ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ರಾಜಸ್ಥಾನದ ಜೈಸಲ್ಮೇರ್ ಬಳಿ ಬಳಿ ಐಎಎಫ್ ಕಣ್ಗಾವಲು ವಿಮಾನ ಪತನ

ಏಪ್ರಿಲ್ 18 ರಂದು ನೇಹಳ ಪ್ರಾಕ್ಟಿಕಲ್ ಎಕ್ಸಾಂ ಇತ್ತು. ಈ ವಿಚಾರವನ್ನು ತಿಳಿದ ಫಯಾಜ್ ಧಾರವಾಡದಿಂದ ಬೈಕ್‌ನಲ್ಲಿ ಕಾಲೆಜಿಗೆ ಬಂದಿದ್ದ. ಕೊಲೆ ಮಾಡುವ ಉದ್ದೇಶದಿಂದಲೆ ಬೈಕ್ ನಿಲ್ಲಿಸಿ ಪರೀಕ್ಷೆಗೆ ಹೋಗಿದ್ದ. ಇದನ್ನೂ ಓದಿ: ಬರದಿಂದ ಏರಿಕೆಯಾದ ತರಕಾರಿ – ಸೆಂಚುರಿ, ಡಂಬಲ್ ಸೆಂಚುರಿ ದಾಟಿದ ಬೆಳೆ

ನಂತರ ಪರೀಕ್ಷೆ ಮುಗಿದ ನಂತರ ನೇಹಾಳನ್ನು ಫಯಜ್ ಮಾತನಾಡಿಸಲು ಪ್ರಯತ್ನಿಸಿದ್ದಾನೆ. ಆದರೆ ನೇಹಾ ಪ್ರತಿಕ್ರಿಯೆ ನೀಡಿದಿದ್ದಕ್ಕೆ ಆರೋಪಿ ಫಯಾಜ್ ಮತ್ತಷ್ಟು ಕೋಪಗೊಂಡು ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಈ ವೇಳೆ ಪೊಲೀಸರು ಮತ್ತು ಸಾರ್ವಜನಿಕರಿಂದ ಫಯಾಜ್‌ನನ್ನು ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ಬಿಹಾರದಲ್ಲಿ ಗುಂಡಿಕ್ಕಿ ಜೆಡಿಯು ನಾಯಕನ ಹತ್ಯೆ

ಇನ್ನು ಪ್ರಕರಣದಲ್ಲಿ ಒಬ್ಬನೇ ಆರೋಪಿಯನ್ನ ಅರೆಸ್ಟ್ ಮಾಡಿದ್ದಾರೆ. ಆದರೆ ಒಬ್ಬನೇ ಕೊಲೆ ಮಾಡಲು ಸಾಧ್ಯ ಇಲ್ಲ. ಕಾಲೇಜಿನ ಒಳಗಡೆ ಇದ್ದವರು ಆತನಿಗೆ ಮಾಹಿತಿ ನೀಡಿದ್ದಾರೆ ಅಂತಾ ನೇಹಾ ತಂದೆ ಆರೋಪಿಸಿದ್ದಾರೆ. ಇದನ್ನೂ ಓದಿ: ನಟಿ ಅಮೂಲ್ಯ ಮಾವ, ಬಿಜೆಪಿ ಮುಖಂಡ ಮನೆ ಮೇಲೆ ಚುನಾವಣಾಧಿಕಾರಿಗಳ ದಾಳಿ

You Might Also Like

ನಾಳೆ ಸುಪ್ರೀಂಕೋರ್ಟ್ ಸಿಜೆಐ ಆಗಿ ನ್ಯಾ. ಸೂರ್ಯಕಾಂತ್ ಪ್ರಮಾಣವಚನ

ರಕ್ಷಣಾ ಒಪ್ಪಂದ ಮಾಡಿಕೊಂಡ ಪಾಕ್-ಸೌದಿ ಅರೇಬಿಯಾ: ಭಾರತ ಕೊಟ್ಟ ಪ್ರತಿಕ್ರಿಯೆ ಏನು..?

ವಿಶ್ವಸಂಸ್ಥೆಯಲ್ಲಿ ಉಗ್ರರ ರಾಷ್ಟ್ರ ಪಾಕಿಸ್ತಾನದ ಬೆವರಿಳಿಸಿದ ಜೈಶಂಕರ್

ನೇಪಾಳದ ಮಾಜಿ ಪ್ರಧಾನಿ ಪತ್ನಿಯನ್ನು ಸಜೀವ ದಹನ ಮಾಡಿದ ಪ್ರತಿಭಟನೆಕಾರರು

ಚಿನ್ನದನಾಡಲ್ಲಿ ಸಾಲ ತೀರಿಸಲು ಗಂಡು ಮಗುವನ್ನ ಮಾರಿದ ತಂದೆ

TAGGED:#CID #ನೇಹಾ#Neha#Neha Murder Case#ಹುಬ್ಬಳ್ಳಿ
Share This Article
Facebook Copy Link Print
Previous Article ರಾಜಸ್ಥಾನದ ಜೈಸಲ್ಮೇರ್ ಬಳಿ ಬಳಿ ಐಎಎಫ್ ಕಣ್ಗಾವಲು ವಿಮಾನ ಪತನ
Next Article ಮುಂಬೈ ಪೊಲೀಸರಿಂದ ಮಿಲ್ಕಿ ಬ್ಯೂಟಿ ತಮನ್ನಾಗೆ ಸಮನ್ಸ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up