By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಸಾಯನಿಕ ಕೃಷಿ ಬಿಡಿ ಸಾವಯುವ ಕೃಷಿ ಮಾಡಿ ಎಂಬ ಸಂದೇಶದೊಂದಿಗೆ ವಿಶ್ವ ರೈತದಿನಾಚರಣೆ ಆಚರಣೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಕೋಲಾರ-Kolara - ರಾಸಾಯನಿಕ ಕೃಷಿ ಬಿಡಿ ಸಾವಯುವ ಕೃಷಿ ಮಾಡಿ ಎಂಬ ಸಂದೇಶದೊಂದಿಗೆ ವಿಶ್ವ ರೈತದಿನಾಚರಣೆ ಆಚರಣೆ

ಕೋಲಾರ-Kolaraರಾಜ್ಯ-Karnataka

ರಾಸಾಯನಿಕ ಕೃಷಿ ಬಿಡಿ ಸಾವಯುವ ಕೃಷಿ ಮಾಡಿ ಎಂಬ ಸಂದೇಶದೊಂದಿಗೆ ವಿಶ್ವ ರೈತದಿನಾಚರಣೆ ಆಚರಣೆ

Former Day Celebration In Kolar

Published December 23, 2024
Share
4 Min Read
Former Day Celebration In Kolar
SHARE

ಕೋಲಾರ; ಮಣ್ಣಿಗೆ ಪೂಜೆ ಮಾಡಿ ರಾಸಾಯನಿಕ ಕೃಷಿ ಬಿಡಿ ಸಾವಯುವ ಕೃಷಿ ಕಡೆ ಮುಖ ಮಾಡಿ ಎಂಬ ಸಂದೇಶದೊಂದಿಗೆ ಪ್ರಗತಿ ಪರ ರೈತರಿಗೆ ಸನ್ಮಾನ ಮಾಡುವ ಮುಖಾಂತರ ನಗರದ ಕಾಲೇಜು ವೃತ್ತದಲ್ಲಿ ರೈತಸಂಘದಿಂದ ವಿಶ್ವ ರೈತದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿ ರೈತರನ್ನುದ್ದೇಶಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಮಂಗಳ ರವರು ಮನುಷ್ಯ, ಜೀವ ಸಂಕುಲ ಸತ್ತರೆ ಮಣ್ಣಿಗೆ ಸೇರುತ್ತೇವೆ, ಮಣ್ಣೇ ಸತ್ತರೆ ಎಲ್ಲಿಗೆ ಎಂದು ಪ್ರಶ್ನೆ ಮಾಡಿ, ಮಣ್ಣಿನ ಉಳಿವಿಗಾಗಿ ರೈತರು ರಾಸಾಯನಿಕ ಗೊಬ್ಬರ, ಕೀಟನಾಶಕಗಳನ್ನು ಉಪಯೋಗಿಸದಂತೆ ಪ್ರತಿಜ್ಞೆ ಮಾಡುವ ಜೊತೆಗೆ ಸಾವಯವ ಕೃಷಿಗೆ ಪ್ರಾಮುಖ್ಯತೆ ನೀಡಿ ಗುಣಮಟ್ಟದ ತರಕಾರಿಗಳನ್ನು ಬೆಳೆದು ಆರೋಗ್ಯವನ್ನು ರಕ್ಷಣೆ ಮಾಡಿಕೊಳ್ಳಲು ಮುಂದಾಗಬೇಕೆಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಮಣ್ಣಿನ ಪೂಜೆ ನಂತರ ಗೋಪೂಜೆ, ರಾಗಿ ಭತ್ತ ತರಕಾರಿಗಳಿಗೆ ಪೂಜೆ ಮಾಡಿ ಹಂಚುವ ಮುಖಾಂತರ ರೈತರು ಬೆವರ ಹನಿ ಸುರಿಸಿ ಕಷ್ಟಪಡುವುದು ದೇಶಕ್ಕೆ ಅನ್ನ ಹಾಕುವುದಕ್ಕೆ ಎಂದು ರೈತರ ಕಷ್ಟದ ಬಗ್ಗೆ ಅಪರ ಜಿಲ್ಲಾಧಿಕಾರಿಗಳು ಸವಿಸ್ತಾರವಾಗಿ ಹಿತನುಡಿಗಳನ್ನಾಡಿದರು.

ಸಮಾಜ ಸೇವಕ ಕೆ.ಎನ್.ಎನ್ ಪ್ರಕಾಶ್ ಮಾತನಾಡಿ, ಕೋಲಾರ ಜಿಲ್ಲೆಗೆ ಕೆಸಿವ್ಯಾಲಿ ಹರಿದ ನಂತರ ಟೊಮೇಟೊ ಮತ್ತಿತರರ ಬೆಳೆಗಳು ಸಂಪೂರ್ಣವಾಗಿ ನಾಶವಾಗುತ್ತಿವೆ. ಆದರೂ ಕೆಸಿವ್ಯಾಲಿ 3ನೇ ಹಂತದ ಶುದ್ಧೀಕರಣ ಮಾಡಿ ಸಮಸ್ಯೆ ಬಗೆಹರಿಸುವಲ್ಲಿ ಜನಪ್ರತಿನಿಧಿಗಳು ವಿಫಲವಾಗಿದ್ದಾರೆಂದು ಆರೋಪ ಮಾಡುವ ಜೊತೆಗೆ ಕೋಲಾರ ಜಿಲ್ಲೆಯ ಟೊಮೇಟೊ ಸಂಪೂರ್ಣವಾಗಿ ಕುಸಿದಿದೆ. ಹೊರ ಜಿಲ್ಲೆಗಳಿಂದ ಬರುವ ಟೊಮೇಟೊ ಅವಕದಿಂದ ಕೋಲಾರ ಮಾರುಕಟ್ಟೆ ನಡೆಯುವ ಪರಿಸ್ಥಿಯಿದೆ ಎಂದು ವಿಷಾಧಿಸಿದರು.

ಕೆಎನ್‌ಎನ್ ಪ್ರಕಾಶ್ ಮಾತನಾಡಿ, ಮಾನ್ಯ ಜಿಲ್ಲಾಧಿಕಾರಿಗಳು ಸಿಬ್ಬಂದಿ ಕೊರತೆ ನಡುವೆಯೂ ಜಿಲ್ಲೆಯನ್ನು ರಾಜ್ಯದಲ್ಲಿ ಪ್ರಥಮ ಸ್ಥಾನವನ್ನಾಗಿ ಮಾಡಿರುವುದಕ್ಕೆ ಜಿಲ್ಲೆಯ ಜನತೆ ಕೃತಜ್ಞತೆ ಸಲ್ಲಿಸುವ ಜೊತೆಗೆ ಇಡೀ ಏಷ್ಯಾದಲ್ಲೇ 2ನೇ ಅತಿದೊಡ್ಡ ಮಾರುಕಟ್ಟೆ ಎಂದು ಹೆಗ್ಗಳಿಕೆ ಪಡೆದಿರುವ ಮಾರುಕಟ್ಟೆ ಜಾಗದ ಸಮಸ್ಯೆ ಬಗೆಹರಿಸಲು ಚೆಲುವನಹಳ್ಳಿ ಬಳಿಯ 43 ಎಕರೆ ಜಮೀನನ್ನು ಮಂಜೂರು ಮಾಡಿ, ಅಭಿವೃದ್ಧಿಪಡಿಸಬೇಕೆಂದು ಒತ್ತಾಯಿಸಿದರು.

ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ ಮಾತನಾಡಿ, ಇತ್ತೀಚೆಗೆ ತೋಟಗಾರಿಕಾ ವಿಜ್ಞಾನಿಗಳು ನೀಡಿರುವ ವರದಿ ಇಡೀ ರೈತಕುಲವನ್ನೇ ಕಂಗಾಲಾಗಿಸಿದೆ. ಜಿಲ್ಲೆಯ ರೈತರು ಬೆಳೆಯುವ ತರಕಾರಿಗಳಲ್ಲಿ ವಿಷಕಾರಿ ಅಂಶ ಹೆಚ್ಚಾಗಿದೆ. ಇದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ನೀಡಿರುವ ವರದಿ ಸಂಬಂಧಪಟ್ಟ ಅಧಿಕಾರಿಗಳು ಬಹಿರಂಗಗೊಳಿಸಿ ಕಲುಶಿತಗೊಂಡಿರುವ ಕೃಷಿ ಕ್ಷೇತ್ರ ಸುಧಾರಿಸಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ರೈತ ಜಾಗೃತಿ ಮೂಡಿಸಬೇಕು ಜೊತೆಗೆ ನಾವೆಲ್ಲರೂ ಸಾವಯುವ ಕೃಷಿ , ಮಿಶ್ರ ಬೆಳೆ ಬೆಳೆಯುವ ಮೂಲಕ ಒತ್ತಾಯಿಸಿದರು.

ರೈತನಾಯಕರಾದ ಪ್ರೊ.ನಂಜುಂಡಸ್ವಾಮಿ , ಪುಟ್ಟಣ್ಣಯ್ಯ ನವರ 80ರ ದಶಕದ ಹೋರಾಟಗಳಂತೆ ನಿರಂತರವಾಗಿ ಜಿಲ್ಲೆಯ ರೈತರ ಪರವಾಗಿ ಹೋರಾಟಗಾರರು ನಿಲ್ಲಬೇಕು. ಜೊತೆಗೆ ಹಾಲು ಒಕ್ಕೂಟ ಮತ್ತು ಡಿಸಿಸಿ ಬ್ಯಾಂಕ್ ಚುನಾವಣೆ ನಡೆಸಲು ಸರ್ಕಾರದ ವಿರುದ್ಧ ಹೋರಾಟ ಮಾಡಿ, ಸರ್ಕಾರಿ ಸಂಸ್ಥೆಗಳನ್ನು ಉಳಿಸಿ ಖಾಸಗಿ ಫೈನಾನ್ಸ್ ಹಾವಳಿಯಿಂದ ಗ್ರಾಮೀಣ ಜನರನ್ನು ಉಳಿಸಬೇಕೆಂದು ಒತ್ತಾಯಿಸಿದರು.

ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಮಾತನಾಡಿ, ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳು ಗ್ರಾಮೀಣ ಪ್ರದೇಶದ ರಸ್ತೆ, ಕುಡಿಯುವ ನೀರು ಮೂಲಭೂತ ಸೌಕರ್ಯಗಳ ಜೊತೆಗೆ ಹದಗೆಟ್ಟಿರುವ ಶಿಥಿಲಗೊಂಡಿರು ಸರ್ಕಾರಿ ಶಾಲೆ, ಅಂಗನವಾಡಿಗಳಿಗೆ ಹೆಚ್ಚಿನ ಅನುದಾನವನ್ನು ನೀಡಿ ಅಭಿವೃದ್ಧಿಪಡಿಸಿ ಬಡ, ರೈತ, ಕೂಲಿಕಾರ್ಮಿಕರ ಮಕ್ಕಳ ಶಿಕ್ಷಣವನ್ನು ರಕ್ಷಣೆ ಮಾಡಬೇಕೆಂದು ಒತ್ತಾಯಿಸಿದರು.
ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಕೆ.ಎಸ್.ಗಣೇಶ್, ಮಾತನಾಡಿ, ಹದಗೆಟ್ಟಿರುವ ಮಣ್ಣಿನ ಫಲವತ್ತತೆ ಹೆಚ್ಚಳ ಮಾಡಿಕೊಳ್ಳಬೇಕು.

ರಾಸಾಯನಿಕ ಗೊಬ್ಬರಗಳನ್ನು ಕಡಿಮೆ ಮಾಡಿ ಸಾವಯವ ಕೃಷಿಗೆ ಆದ್ಯತೆ ನೀಡದೇ ಇದ್ದರೆ ಕೋಲಾರ ಜಿಲ್ಲೆಯ ರೈತರ ಕೃಷಿ ಭೂಮಿ ಫಲವತ್ತತೆ ಕಳೆದುಕೊಂಡು ಕೃಷಿಯನ್ನೇ ಮರೆಯಬೇಕಾಗುತ್ತೆ ಎಂದು ಸಲಹೆ ನೀಡಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ವಿ.ಮುನಿರಾಜು ಮಾತನಾಡಿ, ಸರ್ಕಾರಗಳು ರೈತಪರ ನಿಲ್ಲಬೇಕು. ರಸ್ತೆ, ಕೈಗಾರಿಕೆ, ಹೆಸರಿನಲ್ಲಿ ಕೃಷಿ ಭೂಮಿಯನ್ನು ಭೂಸ್ವಾಧೀನ ಮಾಡಿಕೊಳ್ಳುವುದನ್ನು ಕೈಬಿಟ್ಟು ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಸಲಹೆ ನೀಡಿದರು.

ರೈತಸಂಘದ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರಿಗೆ ನೀಡುತ್ತಿರುವ ಬೆಳನಷ್ಟ ಪರಿಹಾರ ಬಕಾಸುರನ ಹೊಟ್ಟೆಗೆ ಅರೆಕಾಸು ಮಜ್ಜಿಗೆ ಎಂಬಂತಾಗಿದೆ ಅಂಕಿ ಅಂಶಗಳ ಪ್ರಕಾರ ಒಂದು ಎಕರೆ ಬೆಳೆ ಬೆಳೆಯಲು ಆಗುವ ಖರ್ಚುವೆಚ್ಚಗಳ ಆಧಾರದ ಮೇಲೆ ಪ್ರತಿ ಎಕರೆಗೆ ಕನಿಷ್ಟ 1 ಲಕ್ಷ ಪರಿಹಾರ ನೀಡುವ ಕಾನೂನು ಜಾರಿಯಾಗಬೇಕೆಂದು ಒತ್ತಾಯಿಸಿದರು.

ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್ ಮಾತನಾಡಿ, ಸರ್ಕಾರ ಕೂಡಲೇ 3 ರೈತ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆದು ಯಾವುದೇ ದಾಖಲೆಗಳಿಲ್ಲದೆ ರೈತರಿಗೆ 1 ಲಕ್ಷದಿಂದ 10 ಲಕ್ಷದವರೆಗೆ ಕೃಷಿ ಸಾಲ ನೀಡಬೇಕು. ರೈತ ಮಕ್ಕಳಿಗೆ ಶಿಕ್ಷಣದಲ್ಲಿ ಶೇ.90ರಷ್ಟು ರಿಯಾಯಿತಿ ನೀಡುವ ಜೊತೆಗೆ ಕೃಷಿ ಪಂಪ್ ಸೆಟ್ ಗಳ ಸಲಕರಣೆಗಳ ಖರ್ಚುವೆಚ್ಚಗಳನ್ನು ಸರ್ಕಾರವೇ ಭರಿಸಬೇಕೆಂದು ಒತ್ತಾಯಿಸಿದರು.

ತೋಟಗಾರಿಕೆ, ಕೃಷಿ, ರೇಷ್ಮೇ ಅಧಿಕಾರಿಗಳು ಮಾತನಾಡಿ ರೈತರು ಒಂದೇ ಬೆಳೆ ಬೆಳಯುವುದನ್ನು ಬಿಟ್ಟು ಪರ್ಯಾಯ ಬೆಳೆಗಳ ಕಡೆ ಮುಖ ಮಾಡಿ ಪ್ರತಿ 6 ತಿಂಗಳಿಗೊಮ್ಮೆ ಮಣ್ಣು ಪರೀಕ್ಷೆ ಮಾಡಿ ಭೂಮಿಯ ಪಲವತ್ತತೆಯನ್ನು ತಿನ್ನುವ ರಾಸಾಯನಿಕ ಗೊಬ್ಬರಗಳಿಂದ ದೂರವಿದ್ದು, ಸಾವಯುವ ಕೃಷಿಗೆ ಆದ್ಯತೆ ನೀಡಬೇಕೆಂದರು
ಅರಣ್ಯ ಉಪ ಸಂರಕ್ಷಣಾಧಿಕಾರಿಗಳು ಏಡುಕೊಂಡಲು, ತೂಕ ಮತ್ತು ಅಳತೆ ಅಧಿಕಾರಿ ಪ್ರಭು, ಸರ್ಕಾರಿ ನೌಕರರ ಸಂಘದ ಅದ್ಯಕ್ಷ ಅಜಯ್‌ಕುಮಾರ್, ಗ್ರೇಡ್2 ತಹಶೀಲ್ದಾರ್ ಹನ್ಸಾ ಮರಿಯಾ, ಚಂದ್ರಪ್ಪ, ಪುಟ್ಟರಾಜು, ಮುಂತಾದವರು ಮಾತನಾಡಿದರು
ಕಾರ್ಯಕ್ರಮದಲ್ಲಿ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ, ಶಿವಾರೆಡ್ಡಿ, ಸುಪ್ರೀಂ ಚಲ, ಕೆ.ಶ್ರೀನಿವಾಸಗೌಡ, ಯಲ್ಲಣ್ಣ, ತರ‍್ನಹಳ್ಳಿ ಆಂಜಿನಪ್ಪ, ಹರೀಶ್, ಪಾರುಕ್‌ಪಾಷ, ಸುನಿಲ್ , ಬಂಗಾರಿ ಮಂಜು, ಶ್ರೀನಿವಾಸ್, ಹೆಬ್ಬಣಿ ಆನಂದರೆಡ್ಡಿ, ಶೈಲಜ, ರತ್ನಮ್ಮ, ಮುನಿರತ್ನ ಶಶಿಕಲಾ ಭಾಗ್ಯಮ್ಮ, ಅನುಷ, ಸುಷ್ಮಾ, ಗಿರೀಶ್, ಚಂದ್ರಪ್ಪ, ನೂರಾರು ರೈತ ಮಹಿಳೆಯರು ಮತ್ತು ರೈತರು ಭಾಗವಹಿಸಿದ್ದರು.

ವರದಿ : ಅರುಣ್ ಕುಮಾರ್ ಬಿ ಎಸ್

You Might Also Like

ಆಸ್ತಿ ನೋಂದಣಿ ಶುಲ್ಕ ದುಪ್ಪಟ್ಟುಗೊಳಿಸಿ ಕಂದಾಯ ಇಲಾಖೆ ಆದೇಶ

ವಾಲ್ಮೀಕಿ ನಿಗಮ ಹಗರಣ ಕೇಸ್; ನಾಗೇಂದ್ರ, ದದ್ದಲ್ ಮನೆ ಮೇಲೆ ಇಡಿ ದಾಳಿ

Ancestors Rising: ಹರಪನಹಳ್ಳಿಯಲ್ಲಿ ಸಿಕ್ತು ಪುರಾತನ ಶಿವಲಿಂಗ, ಬಸವಣ್ಣನ ಮೂರ್ತಿ! ಪುರಾತನ ಬಾವಿಯ ಒಳಗೆ ಇನ್ನೂ ಏನೇನಿದೆ?

ಗೃಹಲಕ್ಷ್ಮೀ ಹಣದಿಂದ ಗ್ರಂಥಾಲಯ ಕಟ್ಟಿಸಿದ ಮಹಿಳೆ

ಭಯೋತ್ಪಾದಕರ ದಾಳಿಯ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಬಾರದು : ಸಚಿವ ಮುನಿಯಪ್ಪ

TAGGED:#KolarFormers Day
Share This Article
Facebook Copy Link Print
Previous Article Student Suicide ವಸತಿ ನಿಲಯದಲ್ಲಿ ಮಂಚಕ್ಕೆ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ
Next Article Bagalkot Bagalkot Bagalkot ಪಟ್ಟಾಭಿಷೇಕ ಕಾರ್ಯಕ್ರಮ & ಸರ್ವಧರ್ಮದ ಸಾಮೂಹಿಕ ವಿವಾಹ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up