By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕಾರ್ಕಳದ ಮಾಜಿ ಶಾಸಕ ದಿ.ಗೋಪಾಲ್‌ ಭಂಡಾರಿ ಅವರ ಪುತ್ರ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಉತ್ತರ ಕನ್ನಡ-Uttara Kannada > ಕಾರ್ಕಳದ ಮಾಜಿ ಶಾಸಕ ದಿ.ಗೋಪಾಲ್‌ ಭಂಡಾರಿ ಅವರ ಪುತ್ರ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ
ರಾಜ್ಯ-KarnatakaLatestಉತ್ತರ ಕನ್ನಡ-Uttara Kannada

ಕಾರ್ಕಳದ ಮಾಜಿ ಶಾಸಕ ದಿ.ಗೋಪಾಲ್‌ ಭಂಡಾರಿ ಅವರ ಪುತ್ರ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ

Former Karkala MLA D. Gopal Bhandari's son commits suicide

Published October 14, 2025
Share
1 Min Read
SHARE

ಉಡುಪಿ : ಕಾರ್ಕಳದ ಮಾಜಿ ಶಾಸಕ ದಿ.ಗೋಪಾಲ್‌ ಭಂಡಾರಿ ಅವರ ಪುತ್ರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಜಿ ಶಾಸಕರ ಪುತ್ರ ಆಗಿರುವ ಸುದೀಪ್‌ ಅವರು ಹೆಬ್ರಿ ತಾಲೂಕು ನಿವಾಸಿ. ಸುದೀಪ್‌ ಅವರು ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿದ್ದರು ಎನ್ನಲಾಗಿದ್ದು, ಬ್ರಹ್ಮಾವರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಉದ್ಯಮಿ ಸುದೀಪ್ ಭಂಡಾರಿ ಅವರು ವ್ಯವಹಾರದಲ್ಲಿ ಉಂಟಾದ ತೀವ್ರ ಆರ್ಥಿಕ ನಷ್ಟದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಮವಾರ ರಾತ್ರಿ ಬಾರ್ಕೂರು ಬಳಿ ರೈಲಿಗೆ ತಲೆಕೊಟ್ಟು ಅವರು ಸಾವಿಗೆ ಶರಣಾಗಿದ್ದಾರೆ. ಅವರ ಛಿದ್ರಗೊಂಡ ಮೃತದೇಹ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಸೋಮವಾರ ರಾತ್ರಿ 7:15ರ ಸುಮಾರಿಗೆ ಸುದೀಪ್ ಕೊನೆಯ ಬಾರಿಗೆ ವಾಟ್ಸ್ಯಾಪ್‌ನಲ್ಲಿ ಸಕ್ರಿಯರಾಗಿದ್ದರು. ಆ ಬಳಿಕ ಅವರು ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಕುಟುಂಬಸ್ಥರು ಮತ್ತು ಸ್ನೇಹಿತರು ಹುಡುಕಾಟ ನಡೆಸಿದಾಗ ಬಾರ್ಕೂರು ಸಮೀಪದ ರೈಲ್ವೆ ಹಳಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ರೈಲು ಡಿಕ್ಕಿ ಹೊಡೆದ ರಭಸಕ್ಕೆ ಸುದೀಪ್‌ ಭಂಡಾರಿ ಅವರ ದೇಹ ಸಂಪೂರ್ಣವಾಗಿ ಛಿದ್ರ ಛಿದ್ರವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ಮುಂದುವರೆಸಿದ್ದಾರೆ.

1999 ರಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು ಸುದೀಪ್‌ ತಂದೆ ಹೆಚ್‌.ಗೋಪಾಲ್‌ ಭಂಡಾರಿ ಅವರು. ನಂತರ 2008 ರಲ್ಲಿಯೂ ಎರಡನೇ ಬಾರಿ ಶಾಸಕರಾಗಿದ್ದಾರೆ.

You Might Also Like

ವಿಧಾನಸಭೆಯಲ್ಲಿ “ದ್ವೇಷ ಭಾಷಣ” ಪ್ರತಿಬಂಧಕ ವಿಧೇಯಕ ಮಂಡನೆ

ಸೆಕೆಂಡ್ ಕಾರ್ ಶೋರೂಂನಲ್ಲಿ ಕೆಲಸಕ್ಕಿದ್ದವನಿಂದಲೇ ಕಳ್ಳತನ

ಮೋದಿ ಅಮಿತ್ ಶಾರನ್ನ ಪ್ರಧಾನಿ ಮಾಡಲು ಮತ ಕೇಳುತ್ತಿದ್ದಾರೆ: ಕೇಜ್ರಿವಾಲ್

ಪ್ರಜ್ವಲ್ ನನ್ನ ಸಂಪರ್ಕಕ್ಕೆ ಬಂದಿಲ್ಲ: ನಿಖಿಲ್

ಬೆಂಗಳೂರು ರೇವ್ ಪಾರ್ಟಿ ಪ್ರಕರಣ: ಡ್ರಗ್ಸ್ ಸಪ್ಲೈ ಮಾಡಿದ ಡಿಜೆ ಹಳ್ಳಿ ಪೆಡ್ಲರ್ ಅರೆಸ್ಟ್

TAGGED:Gopal Bhandari
Share This Article
Facebook Copy Link Print
Previous Article ಹಾಸನಾಂಬೆ ದರ್ಶನ 5ನೇ ದಿನ : ದೇವಿ ದರ್ಶನ ಪಡೆದ ಅಮೆರಿಕ ಮೂಲದ ದಂಪತಿ
Next Article ಡಿಡಿಪಿಐ ಕಚೇರಿಯಲ್ಲೇ ಸಿಬ್ಬಂದಿಯಿಂದ ಎಣ್ಣೆ ಪಾರ್ಟಿ, ವೀಡಿಯೋ ವೈರಲ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up