By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಮೂಲ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಬಮೂಲ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆ
ರಾಜ್ಯ-KarnatakaLatest

ಬಮೂಲ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆ

Former MP DK Suresh files nomination for Bamul president post

Published June 19, 2025
Share
1 Min Read
SHARE

ಬೆಂಗಳೂರು : ಬಮೂಲ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ಡಿಕೆ ಸುರೇಶ್ ( D.K Suresh ) ನಾಮಪತ್ರ ಸಲ್ಲಿಸಿದ್ದಾರೆ. ಬಮೂಲ್ ಅಧ್ಯಕ್ಷ ಸ್ಥಾನದ ಮೇಲೆ ಮಾಜಿ ಸಂಸದ ಡಿ.ಕೆ. ಸುರೇಶ್ ಕಣ್ಣಿಟ್ಟಿದ್ದು, ಇಂದು ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಬೆಂಗಳೂರು ಡೇರಿ ವೃತ್ತದಲ್ಲಿರುವ ಕಚೇರಿಯಲ್ಲಿ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಸಿದ್ದು, ಒಟ್ಟು 14 ನಿರ್ದೇಶಕರನ್ನು ಬಮೂಲ್ ಒಳಗೊಂಡಿದೆ.

ಬಹುತೇಕ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಆಯ್ಕೆ ಖಚಿತವಾಗಿದೆ. ಕಳೆದ ತಿಂಗಳು ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿತ್ತು.ಇಂದು ಬೆಂಗಳೂರಿನ ಡೈರಿ ಸರ್ಕಲ್ನಲ್ಲಿ ಬಮೂಲ್ಲ ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಉಮೇದುವಾರಿಕೆಯನ್ನು ಸಲ್ಲಿಸಿದೆ.

ನಮ್ಮ ಹೈನುಗಾರರ ಬದುಕನ್ನು ಹಸನಾಗಿಸುವ ನಿಟ್ಟಿನಲ್ಲಿ ಈ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದೇನೆ. ನಿಮ್ಮೆಲ್ಲರ ಪ್ರೋತ್ಸಾಹ ಹಾಗೂ ಆಶೀರ್ವಾದವಿರಲಿ. ನಾವೆಲ್ಲರೂ ಸೇರಿ ಕ್ಷೀರೋದ್ಯಮದಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತರೋಣ ಎಂದು ಡಿಕೆ ಸುರೇಶ್ ಟ್ರೇಟ್ ಮಾಡಿದ್ದಾರೆ.

ಬಮೂಲ್‌ನ 14 ನಿರ್ದೇಶಕರ ಸ್ಥಾನಗಳಿಗೆ ಇತ್ತೀಚೆಗೆ ನಡೆದಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 11 ಮಂದಿ ಜಯ ಸಾಧಿಸುವುದರೊಂದಿಗೆ, ಬಮೂಲ್ ‘ಕೈ’ ತೆಕ್ಕೆಗೆ ಜಾರಿದೆ. ಅದರಲ್ಲೂ ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರದಿಂದ ಸುರೇಶ್ ಅವಿರೋಧವಾಗಿ ಆಯ್ಕೆಯಾಗಿದ್ದರು. ಇದರೊಂದಿಗೆ ಕೆಎಂಎಫ್ ಅಧ್ಯಕ್ಷ ಹುದ್ದೆ ಮೇಲೆ ಸುರೇಶ್ ಕಣ್ಣಿಟ್ಟಿದ್ದಾರೆಂಬ ಮಾತುಗಳಿಗೆ ಅಧಿಕೃತ ಮುದ್ರೆ ಬಿದ್ದಿತ್ತು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಹೋದರರು ಆಗಿರುವ ಸುರೇಶ್ ಅವರು, ಹಾಲಿನ ರಾಜಕೀಯ ಪ್ರವೇಶವು ಬಮೂಲ್ ಚುನಾವಣೆಯಲ್ಲಿ ಸಂಚಲನ ಮೂಡಿಸಿತ್ತು. ಅಲ್ಲದೆ, ಬೆಂಗಳೂರು ದಕ್ಷಿಣದ ಆರೂ ನಿರ್ದೇಶಕ ಸ್ಥಾನಗಳು ‘ಕೈ’ ಪಾಲಾಗಿದ್ದವು. ಚನ್ನಪಟ್ಟಣದಲ್ಲಿದ್ದ ತನ್ನ ಏಕೈಕ ಪ್ರಾತನಿಧ್ಯವನ್ನು ಜೆಡಿಎಸ್ ಕಳೆದುಕೊಂಡಿತ್ತು.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ದಕ್ಷಿಣ ಸೇರಿ ಮೂರು ಜಿಲ್ಲೆಗಳ ವ್ಯಾಪ್ತಿಯನ್ನು ಹೊಂದಿರುವ ಬಮೂಲ್‌ಗೆ ಸುರೇಶ್ ಅವರೇ ಅಧ್ಯಕ್ಷರಾಗಬೇಕು. ಇದರ ಜೊತೆಗೆ ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ಅಧ್ಯಕ್ಷ ಹುದ್ದೆಯನ್ನು ಸಹ ಅಲಂಕರಿಸಬೇಕು ಎಂದು ನಾವು ಆರಂಭದಿಂದಲೂ ಬಹುತೇಕ ನಿರ್ದೇಶಕರು ಒತ್ತಾಯಿಸುತ್ತಲೇ ಬಂದಿದ್ದರು ಎಂದು ಮೂಲಗಳು ತಿಳಿಸಿವೆ.

  • ವಿಶಾಖಪಟ್ಟಣಂನ ಆರ್‌.ಕೆ ಬೀಚ್‍ನಲ್ಲಿ ಪ್ರಧಾನಿ ಮೋದಿ ಯೋಗಾಭ್ಯಾಸ
  • ಹಳ್ಳಿಯಿಂದ ದಿಲ್ಲಿವರೆಗೆ ಭ್ರಷ್ಟಾಚಾರ ನರ್ತನ
  • ಕೇತಗಾನಹಳ್ಳಿ ಜಮೀನು ಪ್ರಕರಣ ; ನ್ಯಾಯಾಲಯದ ಆದೇಶಕ್ಕೆ ನಾವೆಲ್ಲರೂ ತಲೆಬಾಗಬೇಕು ಎಂದ ನಿಖಿಲ್ ಕುಮಾರಸ್ವಾಮಿ
  • ಕೆಆರ್‌ಎಸ್ ಡ್ಯಾಂ ಇಂದಿನ ನೀರಿನ ಮಟ್ಟ
  • ಆರಸ್ಸೆಸ್​ ಮತ್ತು ಬಜರಂಗದಳದ ಕುರಿತ ಹೇಳಿಕೆ, ಸಿಎಂ ಸಿದ್ದರಾಮಯ್ಯಗೆ ಕೋರ್ಟ್ ನೋಟೀಸ್

You Might Also Like

ಗೃಹ ಸಚಿವ ತವರಿನಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ: 6 ಜನರ ಬಂಧನ, 1 ಕಾರು, 50 ಸಾವಿರ ನಗದು ವಶ

ರೇಣುಕಾಸ್ವಾಮಿ ಹತ್ಯೆ ಪ್ರಕರಣ – ನಾಲ್ವರು ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್

ಪ್ರಜ್ವಲ್‌ ಕಳಂಕ ತೊಳೆದುಕೊಳ್ಳುವವರೆಗೂ ಹೆಚ್‌ಡಿಡಿ ಕುಟುಂಬದವರು ರಾಜೀನಾಮೆ ಕೊಡಲಿ: ಪ್ರಿಯಾಂಕ್‌ ಖರ್ಗೆ

ಬಾಹ್ಯಾಕಾಶದಿಂದ ತೆಗೆದ ಮಹಾ ಕುಂಭಮೇಳ ಫೊಟೋ ಬಿಡುಗಡೆ ಮಾಡಿದ ಇಸ್ರೋ

ಕಲಬುರಗಿಯಲ್ಲಿ ಸಿಲಿಂಡರ್‌ ಸ್ಫೋಟ – 11 ಮಂದಿಗೆ ಗಾಯ, ನಾಲ್ವರ ಸ್ಥಿತಿ ಗಂಭೀರ

TAGGED:BamulDK Suresh
Share This Article
Facebook Twitter Copy Link Print
Previous Article ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಇ-ಮೇಲ್
Next Article Siddaramaiah ಆರಸ್ಸೆಸ್​ ಮತ್ತು ಬಜರಂಗದಳದ ಕುರಿತ ಹೇಳಿಕೆ, ಸಿಎಂ ಸಿದ್ದರಾಮಯ್ಯಗೆ ಕೋರ್ಟ್ ನೋಟೀಸ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ವಿಶಾಖಪಟ್ಟಣಂನ ಆರ್‌.ಕೆ ಬೀಚ್‍ನಲ್ಲಿ ಪ್ರಧಾನಿ ಮೋದಿ ಯೋಗಾಭ್ಯಾಸ
ರಾಷ್ಟ್ರೀಯ-National
June 21, 2025
ಹಳ್ಳಿಯಿಂದ ದಿಲ್ಲಿವರೆಗೆ ಭ್ರಷ್ಟಾಚಾರ ನರ್ತನ
ರಾಜ್ಯ-Karnataka
June 19, 2025
Nikhil Kumaraswamy
ಕೇತಗಾನಹಳ್ಳಿ ಜಮೀನು ಪ್ರಕರಣ ; ನ್ಯಾಯಾಲಯದ ಆದೇಶಕ್ಕೆ ನಾವೆಲ್ಲರೂ ತಲೆಬಾಗಬೇಕು ಎಂದ ನಿಖಿಲ್ ಕುಮಾರಸ್ವಾಮಿ
ರಾಜ್ಯ-Karnataka
June 19, 2025
ಕೆಆರ್‌ಎಸ್ ಡ್ಯಾಂ ಇಂದಿನ ನೀರಿನ ಮಟ್ಟ
ರಾಜ್ಯ-Karnataka
June 19, 2025
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Not a member? Sign Up