By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 76ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ 942 ಸಿಬ್ಬಂದಿಗಳಿಗೆ ಶೌರ್ಯ ಪ್ರಶಸ್ತಿ ಪ್ರಕಟ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - 76ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ 942 ಸಿಬ್ಬಂದಿಗಳಿಗೆ ಶೌರ್ಯ ಪ್ರಶಸ್ತಿ ಪ್ರಕಟ

LatestMain PostTop Storiesರಾಷ್ಟ್ರೀಯ-National

76ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ 942 ಸಿಬ್ಬಂದಿಗಳಿಗೆ ಶೌರ್ಯ ಪ್ರಶಸ್ತಿ ಪ್ರಕಟ

Gallantry Medals announced for 95 personnel on eve of 76th Republic Day

Published January 25, 2025
Share
2 Min Read
Gallantry Medals
SHARE

ನವದೆಹಲಿ,ಜ.25- 76ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ದೇಶಕ್ಕಾಗಿ ಅಪ್ರತಿಮ ಸೇವೆ ಸಲ್ಲಿಸಿದ ವಿವಿಧ ಸಾಧಕರಿಗೆ ಶೌರ್ಯ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಗಣರಾಜ್ಯೋತ್ಸವ 2025ರ ಸಂದರ್ಭದಲ್ಲಿ, ಪೊಲೀಸ್‌‍, ಅಗ್ನಿಶಾಮಕ, ಗೃಹರಕ್ಷಕ ಮತ್ತು ನಾಗರಿಕ ರಕ್ಷಣಾ ಮತ್ತು ಸುಧಾರಣಾ ಸೇವೆಗಳ 942 ಸಿಬ್ಬಂದಿಗಳಿಗೆ ಶೌರ್ಯ ಪ್ರಶಸ್ತಿಯನ್ನು ನೀಡಲಾಗಿದ್ದು, ಇದರಲ್ಲಿ 95 ಯೋಧರಿಗೆ ಶೌರ್ಯ ಪದಕ, 101 ಮಂದಿಗೆ ವಿಶಿಷ್ಠ ಸೇವೆಗಾಗಿ ರಾಷ್ಟ್ರಪತಿ ಪದಕ, 746 ಮಂದಿಗೆ ಪ್ರತಿಭಾನ್ವಿತ ಸೇವೆಗಾಗಿ ಪದಕಗಳನ್ನು ಪ್ರಕಟಿಸಲಾಗಿದೆ.

ಇನ್ನು, ವಿಶೇಷ ಸೇವೆಗಾಗಿ 101 ರಾಷ್ಟ್ರಪತಿಗಳ ಪದಕಗಳಲ್ಲಿ 85 ಪೊಲೀಸ್‌‍ ಸೇವೆಗೆ, 5 ಅಗ್ನಿಶಾಮಕ ಸೇವೆಗೆ, 7 ನಾಗರಿಕ ರಕ್ಷಣಾ-ಗೃಹರಕ್ಷಕ ದಳಕ್ಕೆ ಮತ್ತು 4 ಸುಧಾರಣಾ ಇಲಾಖೆಗೆ ನೀಡಲಾಗಿದೆ. ಮೆರಿಟೋರಿಯಸ್‌‍ ಸೇವೆಗಾಗಿ 746 ಪದಕಗಳಲ್ಲಿ, 634 ಪೊಲೀಸ್‌‍ ಸೇವೆಗೆ, 37 ಅಗ್ನಿಶಾಮಕ ಸೇವೆಗೆ, 39 ಸಿವಿಲ್‌ ಡಿಫೆನ್ಸ್ -ಗೃಹರಕ್ಷಕರಿಗೆ ಮತ್ತು 36 ತಿದ್ದುಪಡಿ ಸೇವೆಗೆ ನೀಡಲಾಗಿದೆ.

ಶೌರ್ಯ ಪ್ರಶಸ್ತಿಯ ರಾಜ್ಯವಾರು ಅಂಕಿಅಂಶಗಳನ್ನು ಗಮನಿಸಿದರೆ, ಈ ಪ್ರಶಸ್ತಿಯನ್ನು ಛತ್ತೀಸ್‌‍ಗಢದ 11, ಒಡಿಶಾದ 6, ಉತ್ತರ ಪ್ರದೇಶದ 17 ಮತ್ತು ಜಮು ಮತ್ತು ಕಾಶೀರದ 15 ಪೊಲೀಸ್‌‍ ಸಿಬ್ಬಂದಿಗೆ ನೀಡಲಾಗಿದೆ. ಅಸ್ಸಾಂ ರೈಫಲ್ಸ್ ನ ಒಬ್ಬ ಸೈನಿಕ, ಬಿಎಸ್‌‍ಎಫ್‌ನ 5, ಸಿಆರ್‌ಪಿಎಫ್‌ನ 19 ಮತ್ತು ಎಸ್‌‍ಎಸ್ಬಿಯ 4 ಯೋಧರಿಗೆ ಶೌರ್ಯ ಪ್ರಶಸ್ತಿ ನೀಡಲಾಗಿದೆ. ಇದಲ್ಲದೆ ಉತ್ತರ ಪ್ರದೇಶದ ಅಗ್ನಿಶಾಮಕ ಇಲಾಖೆಯ 16 ಸಿಬ್ಬಂದಿ ಮತ್ತು ಜಮು ಮತ್ತು ಕಾಶೀರದ ಒಬ್ಬ ಅಗ್ನಿಶಾಮಕ ದಳಕ್ಕೆ ಈ ಪ್ರಶಸ್ತಿಯನ್ನು ನೀಡಲಾಗಿದೆ.

ಗಣ್ಯರ ಸೇವೆಯ ಅಡಿಯಲ್ಲಿ, ಅರುಣಾಚಲ ಪ್ರದೇಶ, ಅಸ್ಸಾಂ, ಛತ್ತೀಸ್‌‍ಗಢ, ಹರಿಯಾಣ, ಕೇರಳ, ಮಣಿಪುರ, ಮಿಜೋರಾಂ, ನಾಗಾಲ್ಯಾಂಡ್‌, ರಾಜಸ್ಥಾನ, ಸಿಕ್ಕಿಂ, ತ್ರಿಪುರಾ, ಪುದುಚೇರಿ, ಅಸ್ಸಾಂ ರೈಫಲ್ಸ್‌‍, ಎನ್‌ಎಸ್‌‍ಜಿ, ಪೊಲೀಸ್‌‍ ಸಂಶೋಧನೆ ಮತ್ತು ಅಭಿವೃದ್ಧಿ ಬ್ಯೂರೋ, ಎನ್‌ಡಿಆರ್‌ಎಫ್‌, ಎನ್‌ಸಿಆರ್‌ಬಿ, ಸಂಸದೀಯ ವ್ಯವಹಾರಗಳ ಸಚಿವಾಲಯ ಆರ್‌ಎಸ್‌‍ ಸಚಿವಾಲಯ, ರೈಲ್ವೆ ರಕ್ಷಣೆ, ಕರ್ನಾಟಕ, ಒಡಿಶಾ, ಮಧ್ಯಪ್ರದೇಶ (ತಿದ್ದುಪಡಿ ಸೇವೆ) ಮತ್ತು ಉತ್ತರಾಖಂಡಕ್ಕೆ ತಲಾ ಒಂದು ಪ್ರಶಸ್ತಿ ನೀಡಲಾಗಿದೆ.

ವಿಶಿಷ್ಟ ಸೇವೆಯ ಅಡಿಯಲ್ಲಿ, ಬಿಹಾರ, ಗುಜರಾತ್‌, ಕರ್ನಾಟಕ, ಒಡಿಶಾ, ಪಂಜಾಬ್‌‍, ತಮಿಳುನಾಡು, ತೆಲಂಗಾಣ, ಪಶ್ಚಿಮ ಬಂಗಾಳ, ಜಮು ಮತ್ತು ಕಾಶೀರ, ಸಿಐಎಸ್‌‍ಎಫ್‌, ಎಸ್‌‍ಎಸ್‌‍ಬಿ, ಕೇರಳ (ಅಗ್ನಿಶಾಮಕ ಇಲಾಖೆ), ಒಡಿಶಾ-ಉತ್ತರ ಪ್ರದೇಶ (ಗೃಹರಕ್ಷಕ ದಳ) ಗೆ ತಲಾ ಎರಡು ಪ್ರಶಸ್ತಿಗಳನ್ನು ನೀಡಲಾಗಿದೆ.

ವಿಶಿಷ್ಟ ಸೇವೆಯ ಅಡಿಯಲ್ಲಿ, ಬಿಹಾರ, ಗುಜರಾತ್‌, ಕರ್ನಾಟಕ, ಒಡಿಶಾ, ಪಂಜಾಬ್‌‍, ತಮಿಳುನಾಡು, ತೆಲಂಗಾಣ, ಪಶ್ಚಿಮ ಬಂಗಾಳ, ಜಮು ಮತ್ತು ಕಾಶೀರ, ಸಿಐಎಸ್‌‍ಎಫ್‌, ಎಸ್‌‍ಎಸ್‌‍ಬಿ, ಕೇರಳ (ಅಗ್ನಿಶಾಮಕ ಇಲಾಖೆ), ಒಡಿಶಾ-ಉತ್ತರ ಪ್ರದೇಶ (ಗೃಹರಕ್ಷಕ ದಳ) ಗೆ ತಲಾ ಎರಡು ಪ್ರಶಸ್ತಿಗಳನ್ನು ನೀಡಲಾಗಿದೆ. ದೆಹಲಿ ಪೊಲೀಸ್‌‍ ಐಟಿಬಿಪಿ, ಉತ್ತರ ಪ್ರದೇಶ (ತಿದ್ದುಪಡಿ ಸೇವೆ) ತಲಾ 3, ಮಧ್ಯಪ್ರದೇಶ, ಮಹಾರಾಷ್ಟ್ರ ತಲಾ 4, ಉತ್ತರ ಪ್ರದೇಶ ಪೊಲೀಸ್‌‍ ಮತ್ತು ಬಿಎಸ್‌‍ಎಫ್‌ ತಲಾ 5, ಸಿಆರ್‌ಪಿಎಫ್‌-ಸಿಬಿಐ 6, ಐಬಿ 8 ಪ್ರಶಸ್ತಿಗಳನ್ನು ನೀಡಲಾಗಿದೆ.

You Might Also Like

ಹೊಸ ವರ್ಷದ ಸಂಭ್ರಮದಲ್ಲಿ ಕುಡಿದು ತೇಲಾಡಿದ ಮದ್ಯಪ್ರಿಯರು, ಅಬಕಾರಿ ಇಲಾಖೆಗೆ ಭರ್ಜರಿ ಆದಾಯ

ಮೂಡಾ ಹಗರಣದಲ್ಲಿ ಹೆಸರು ತಮ್ಮ ತಳುಕು ಹಾಕಿದ ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ತಿರುಗೇಟು

ವಿದ್ಯಾರ್ಥಿನಿ ನೇಹಾ ಕೊಲೆಗೆ ಕಾರಣ ತಿಳಿಸಿದ ಪರಮೇಶ್ವರ್

ತುಮಕೂರು ಮೆಟ್ರೋ ವಿಸ್ತರಣೆ : ತೇಜಸ್ವಿ ಸೂರ್ಯ ಟೀಕೆಗೆ ಗೃಹ ಸಚಿವ ಪರಮೇಶ್ವರ್ ತಿರುಗೇಟು

ಹಸುಗಳ ಕೆಚ್ಚಲು ಕೊಯ್ದು ಕ್ರೂರತೆ ಮೆಳೆಯಲು ಕಾಂಗ್ರೆಸ್ ಸರ್ಕಾರದ ಧೋರಣೆ ಕಾರಣ : ವಿಜಯೇಂದ್ರ

TAGGED:Gallantry MedalsRepublic DayRepublic Day 2025
Share This Article
Facebook Copy Link Print
Previous Article Kiccha Sudeep 2 Kiccha Sudeep 2 Kiccha Sudeep 2 ನಯವಾಗಿ ರಾಜ್ಯ ಚಲನಚಿತ್ರ ಪ್ರಶಸ್ತಿ ತಿರಸ್ಕರಿಸಿದ ಕಿಚ್ಚ ಸುದೀಪ್, ಕಾರಣವೇನು..?
Next Article Mamta Kulkarni ಸನ್ಯಾನಿಯಾಗಿ ಬದಲಾದ ಬಾಲಿವುಡ್‌ ನಟಿ ಮಮತಾ ಕುಲಕರ್ಣಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up