By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: BREAKING : ರಾಜ್ಯದಾದ್ಯಂತ ಒಂದೇ ಮಾದರಿ ಟ್ಯಾಕ್ಸಿ ಪ್ರಯಾಣ ದರ ನಿಗದಿಗೊಳಿಸಿ ಸರ್ಕಾರ ಆದೇಶ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - BREAKING : ರಾಜ್ಯದಾದ್ಯಂತ ಒಂದೇ ಮಾದರಿ ಟ್ಯಾಕ್ಸಿ ಪ್ರಯಾಣ ದರ ನಿಗದಿಗೊಳಿಸಿ ಸರ್ಕಾರ ಆದೇಶ

Blog

BREAKING : ರಾಜ್ಯದಾದ್ಯಂತ ಒಂದೇ ಮಾದರಿ ಟ್ಯಾಕ್ಸಿ ಪ್ರಯಾಣ ದರ ನಿಗದಿಗೊಳಿಸಿ ಸರ್ಕಾರ ಆದೇಶ

Govt set Uniform Taxi Fare across the Karnataka

Published September 2, 2024
Share
2 Min Read
Govt set uniform taxi fare across the Karnataka
SHARE

ಬೆಂಗಳೂರು: ರಾಜ್ಯದಾದ್ಯಂತ ವಿವಿಧ ಮಾದರಿಯ ಎಲ್ಲಾಟ್ಯಾಕ್ಸಿಗಳ ಪ್ರಯಾಣ ದರಗಳನ್ನು ಒಂದೇ ಮಾದರಿಯಲ್ಲಿ ನಿಗದಿಗೊಳಿಸಿ ರಾಜ್ಯ ಸರ್ಕಾರ ಆದೇಶಹೊರಡಿಸಿದೆ.

ಕರ್ನಾಟಕ ರಾಜ್ಯದಲ್ಲಿ ವಿಶೇಷವಾಗಿ ಬೆಂಗಳೂರು ನಗರ ಮಿತಿಯೊಳಗೆ ಆಚರಣೆ ಮಾಡುವ ಎಲ್ಲಾ ಟ್ಯಾಕ್ಸಿ ಸೇವೆಗಳಿಗೆ “ಒಂದು ನಗರ ಒಂದು ದರ” ನೀತಿಯನ್ನು ಅನುಷ್ಠಾಗೊಳಿಸುವಂತೆ ಉಲ್ಲೇಖ (3) ರ ಪತ್ರದಲ್ಲಿ President, Federation of Karnataka State Private Transport Associations, Bangalore ಇವರು ಕೋರಲಾಗಿತ್ತು.

ಕರ್ನಾಟಕ ರಾಜ್ಯಾದ್ಯಂತ (ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸಹ ಒಳಗೊಂಡಂತೆ) ಮತ್ತು ಅಗ್ರಿಗೇಟರ್ ನಿಯಮಗಳಡಿ ಆಚರಣೆ ಮಾಡುವ ಎಲ್ಲಾ ವಿವಿಧ ಮಾದರಿಯ ಟ್ಯಾಕ್ಸಿಗಳ ಪ್ರಯಾಣ ದರಗಳನ್ನು ಒಂದೇ ಮಾದರಿಯಲ್ಲಿ ನಿಗಧಿಪಡಿದಿಸಿ ಆದೇಶಿಸಿದ್ದು ಅದರಂತೆ ನಿರ್ದೇಶನಗಳಂತೆ ಸೂಕ್ತ ಕ್ರಮ ಕೈಗೊಳ್ಳಲು ಹಾಗೂ ಸಾರ್ವಜನಿಕರ ಮಾಹಿತಿಗಾಗಿ ಕಛೇರಿಯ ಸೂಚನಾ ಫಲಕಗಳಲ್ಲಿ ಪ್ರದರ್ಶಿಸಲು ಸೂಚಿಸಲಾಗಿದೆ.

2 ತಿಂಗಳೊಳಗೆ ಕೆಪಿಎಸ್‌ಸಿ ಮರುಪರೀಕ್ಷೆ ನಡೆಸುವಂತೆ ಸಿಎಂ ಸೂಚನೆ

ಕರ್ನಾಟಕ ರಾಜ್ಯದಲ್ಲಿ (ಬೆಂಗಳೂರು ನಗರ ವ್ಯಾಪ್ತಿಯನ್ನು ಸಹ ಒಳಗೊಂಡಂತೆ) ಆಚರಣೆ ಮಾಡುವ ಎಲ್ಲಾ ಟ್ಯಾಕ್ಸಿ, ಸಿಟಿ ಟ್ಯಾಕ್ಸಿ ಇನ್ನಿತರೆ ಟ್ಯಾಕ್ಸಿ (ಮೋಟಾರು ಕ್ಯಾಬ್ ಗಳ ಹಾಗೂ ಅಗ್ರಿಗೇಟರ್ಸ್ ನಿಯಮಗಳಡಿ ಕಾರ್ಯಾಚರಿಸುತ್ತಿರುವ ವಿವಿಧ ಮಾದರಿಯ ಟ್ಯಾಕ್ಸಿಗಳ ಪ್ರಯಾಣ ದರ ಮತ್ತು ಸಾಗಾಣಿಕೆ ದರಗಳನ್ನು ಈ ಕೆಳಕಂಡಂತೆ ಕೂಡಲೇ ಜಾರಿಗೆ ಬರುವಂತೆ ನಿಗಧಿಪಡಿಸಲು ಕರ್ನಾಟಕ ರಾಜ್ಯ ಸಾರಿಗೆ ಪ್ರಾಧಿಕಾರಕ್ಕೆ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರಗಳಿಗೆ ಈ ಮೂಲಕ ನಿರ್ದೇಶಿಸಲಾಗಿದೆ.

ಯಾವ ವಾಹನಕ್ಕೆ ಎಷ್ಟು ಚಾರ್ಜ್ :
*10 ಲಕ್ಷಕ್ಕಿಂ ತ ಕಡಿಮೆ ಮೌಲ್ಯ ದ ವಾಹನಗಳಿಗೆ ಕನಿಷ್ಟ 4 ಕಿಲೋಮೀಟರ್ ವರೆಗೆ 100ರೂ., ನಂತರ ಪ್ರ ತಿ ಕಿಲೋಮೀಟರ್ ಗೆ 24ರೂ.
*10 ಲಕ್ಷದಿಂದ 15 ಲಕ್ಷದವರೆಗಿನ ಮೌಲ್ಯ ದ ವಾಹನಗಳಿಗೆ ಕನಿಷ್ಟ 4 ಕಿಲೋಮೀಟರ್ ವರೆಗೆ ರೂ.115, ನಂತರ ಪ್ರ ತಿ ಕಿಲೋಮೀಟರ್ ಗೆ 28ರೂ.
*ರೂ.15 ಲಕ್ಷಕ್ಕಿಂ ತ ಹೆಚ್ಚಿ ನಮೌಲ್ಯ ದಟ್ಯಾ ಕ್ಸಿ ವಾಹನಗಳಿಗೆ 4 ಕಿಮೀ ವರೆಗೆರೂ.130, ಆನಂತ್ರ ಪ್ರ ತಿ ಕಿಲೋ ಮೀಟರ್ ಗೆರೂ.32
ದರವನ್ನು ರಾಜ್ಯ ಸರ್ಕಾರ ನಿಗದಿ ಪಡಿಸಲಾಗಿದೆ.
*ಲಗೇಜ್ ದರಗಳು ಮೊದಲಿನ 120 ಕೆ.ಜಿ. ವರೆಗೆ ಉಚಿತ (ಸೂಟ್ ಕೇಸ್, ಬೆಡ್ಡಿಂಗ್ ಇತ್ಯಾದಿ ವೈಯಕ್ತಿಕ ಲಗೇಜುಗಳು) ನಂತರದ ಪ್ರತಿ 30 ಕಿ.ಗ್ರಾಂ. ಗೆ ಅಥವಾ ಅದರ ಭಾಗಕ್ಕೆ ರೂ.7.00.
*ಕಾಯುವಿಕೆಯ ದರಗಳು ಮೊದಲ 5 ನಿಮಿಷಗಳವರೆಗೆ ಉಚಿತ, ನಂತರದ ಪ್ರತಿ 1 ನಿಮಿಷಕ್ಕೆ 1.00.ರೂ.
*ರಾತ್ರಿ 12.00 ಗಂಟೆಯಿಂದ ಬೆಳಗಿನ 6.00 ಗಂಟೆಯವರೆಗೆ ಸಂಚರಿಸುವ ಟ್ಯಾಕ್ಸಿಗಳಿಗೆ ಪ್ರಯಾಣ ದರದ ಮೇಲೆ ಶೇ.10 ರಷ್ಟು ಹೆಚ್ಚುವರಿ ದರ.
*ಸಿಟಿ ಟ್ಯಾಕ್ಸಿಯವರು / ಪ್ರವರ್ತಕರು, ಅಗ್ರಿಗೇಟರ್‌ಗಳು ಅನ್ವಯಿಸುವಂತಹ ಜಿ.ಎಸ್.ಟಿ. ಮತ್ತು ಟೋಲ್ ಶುಲ್ಕವನ್ನು ಪ್ರಯಾಣಿಕರಿಂದ ವಸೂಲಿ ಮಾಡಬಹುದಾಗಿದೆ.
*ಸಮಯದ ಆಧಾರದಲ್ಲಿ ದರಗಳನ್ನು ವಸೂಲಿ ಮಾಡಬಾರದು. ಸರ್ಕಾರದಿಂದ ಕಿ.ಮೀ. ಆಧಾರದಲ್ಲಿ ಅಧಿಸೂಚನೆಯಲ್ಲಿ ನಿಗದಿಪಡಿಸಿರುವ ದರಗಳನ್ನು ಮಾತ್ರ ಪ್ರಯಾಣಿಕರಿಂದ ವಸೂಲಿ ಮಾಡುವುದು.
*ಸರ್ಕಾರದಿಂದ ಕಿ.ಮೀ. ಆಧಾರದಲ್ಲಿ ಅಧಿಸೂಚನೆಯಲ್ಲಿ ನಿಗದಿಪಡಿಸಿರುವ ದರಗಳನ್ನು ಹೊರತುಪಡಿಸಿ ಅನಧಿಕೃತವಾಗಿ ಯಾವುದೇ ದರಗಳನ್ನು ಪ್ರಯಾಣಿಕರಿಂದ ಪಡೆಯತಕ್ಕದಲ್ಲ.

You Might Also Like

“ಮೆಜೆಸ್ಟಿಕ್-2” ಚಿತ್ರದಲ್ಲಿ ‘ಶೆಡ್ಡಿಗೆ ಹೋಗಣ ಬಾ, ಕುಂಟೆಬಿಲ್ಲೆ ಆಡೋಣ ಬಾ’ ಐಟಂ ಸಾಂಗ್

ವಯನಾಡ್ ಲೋಕಸಭೆ ಉಪಚುನಾವಣೆ : ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ

ಕಣ್ಸನ್ನೇ, ಕೈಸನ್ನೇ ಮೂಲಕ ಹಣದ ಆಮೀಷ ಒಡ್ಡಿದ ಮಂಡ್ಯ ಶಾಸಕ : ಹೆಚ್ಡಿಕೆ ಗಂಭೀರ ಆರೋಪ

ಮಾಜಿ ಸಚಿವ ನಾಯಕ ಬಾಬಾ ಸಿದ್ದಿಕಿ ಹಂತಕರು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ಗೆ ಸೇರಿದವರು

ರಾಣಾ ಪ್ರತಾಪ್, ಶಿವಾಜಿ ಮಹಾರಾಜ್ ನಮ್ಮ ಹೀರೋಗಳೇ ಹೊರತು ಧರ್ಮಾಂಧ ಔರಂಗಜೇಬ್ ಅಲ್ಲ : ರಾಜನಾಥ್ ಸಿಂಗ್

TAGGED:Taxi FareUniform Taxi Fare
Share This Article
Facebook Copy Link Print
Previous Article Siddaramaiah 2 ತಿಂಗಳೊಳಗೆ ಕೆಪಿಎಸ್‌ಸಿ ಮರುಪರೀಕ್ಷೆ ನಡೆಸುವಂತೆ ಸಿಎಂ ಸೂಚನೆ
Next Article Yogesh ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ 8ನೇ ಪದಕ, ಡಿಸ್ಕಸ್‌ ಥ್ರೋನಲ್ಲಿ ಯೋಗೇಶ್‌ಗೆ ಬೆಳ್ಳಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up