By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಹತ್ರಾಸ್ ಕಾಲ್ತುಳಿತ ಪ್ರಕರಣ: ಪ್ರಮುಖ ಆರೋಪಿ ದೆಹಲಿ ಪೊಲೀಸರಿಗೆ ಶರಣು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಹತ್ರಾಸ್ ಕಾಲ್ತುಳಿತ ಪ್ರಕರಣ: ಪ್ರಮುಖ ಆರೋಪಿ ದೆಹಲಿ ಪೊಲೀಸರಿಗೆ ಶರಣು

CrimeLatestTop Storiesರಾಜ್ಯ-Karnatakaರಾಷ್ಟ್ರೀಯ-National

ಹತ್ರಾಸ್ ಕಾಲ್ತುಳಿತ ಪ್ರಕರಣ: ಪ್ರಮುಖ ಆರೋಪಿ ದೆಹಲಿ ಪೊಲೀಸರಿಗೆ ಶರಣು

Published July 6, 2024
Share
1 Min Read
hatras incident hatras incident hatras incident
SHARE

ನವದೆಹಲಿ: ಜುಲೈ 2 ರಂದು ಉತ್ತರ ಪ್ರದೇಶದ (Uttar Pradesh) ಹತ್ರಾಸ್‍ನಲ್ಲಿ 121 ಜನರ ಸಾವಿಗೆ ಕಾರಣವಾದ ಕಾಲ್ತುಳಿತ ಪ್ರಕರಣದ (Hathras Stampede) ಪ್ರಮುಖ ಆರೋಪಿ ದೇವಪ್ರಕಾಶ್ ಮಧುಕರ್ ದೆಹಲಿಯಲ್ಲಿ ಪೊಲೀಸರಿಗೆ ಶರಣಾಗಿದ್ದಾನೆ. ಆತನನ್ನು ಉತ್ತರ ಪ್ರದೇಶ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಆರೋಪಿ ಪರ ವಕೀಲರು ತಿಳಿಸಿದ್ದಾರೆ.

ಪೊಲೀಸರಿಗೆ ಶರಣಾದ ಮಧುಕರ್ ಸತ್ಸಂಗದ ಮುಖ್ಯ ಸೇವಾದಾರನಾಗಿದ್ದ. ಈತ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ರಾಸ್‍ನ ಸಿಕಂದರಾ ರಾವ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ FIR ನ ಪ್ರಕಾರ ಏಕೈಕ ಆರೋಪಿಯಾಗಿದ್ದಾನೆ. ಸದ್ಯ ಆತ ದೆಹಲಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಇದೇ ವೇಳೆ ದೆಹಲಿಯ ಪೊಲೀಸರು, ಎಸ್‍ಐಟಿ ಮತ್ತು ಎಸ್‍ಟಿಎಫ್‍ಗೆ ಕರೆ ಮಾಡಿ ಶರಣಾಗಿದ್ದಾನೆ ಎಂದು ಆತನ ಪರ ವಕೀಲರು ವೀಡಿಯೋ ಸಂದೇಶದ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: ಸ್ಪೈಸ್ ಜೆಟ್ ಏರ್‌ಲೈನ್ಸ್ ಎಡವಟ್ಟಿನಿಂದ 12 ಗಂಟೆ ವಿಮಾನದಲ್ಲೇ ಪ್ರಯಾಣಿಕರು ಲಾಕ್‌

ಮಧುಕರ್ ಯಾವುದೇ ತಪ್ಪು ಮಾಡದ ಕಾರಣ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸುವುದಿಲ್ಲ. ಈ ಪ್ರಕರಣದಲ್ಲಿ ನಮ್ಮ ಅಪರಾಧವೇನು? ವಿಚಾರಣೆ ವೇಳೆ ಆತನಿಗಿರುವ ಹೃದಯ ಸಮಸ್ಯೆಯನ್ನು ಪೊಲೀಸರು ಪರಿಗಣನೆಗೆ ತೆಗೆದುಕೊಳ್ಳಬೇಕು. ಆತನಿಂದ ಏನು ತಪ್ಪಾಗಿಲ್ಲ ಎಂದು ಆರೋಪಿ ಪರ ವಕೀಲರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಾಯ್ತು ರೌಡಿಶೀಟರ್ ಗಳ ಫ್ಯಾನ್ ಪೇಜ್ ಗಳು

ಇದಕ್ಕೂ ಮುನ್ನ ಮಧುಕರ್ ಬಂಧನಕ್ಕೆ ಸಹಕಾರಿಯಾಗುವ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ನೀಡುವುದಾಗಿ ಉತ್ತರ ಪ್ರದೇಶ ಪೊಲೀಸರು ಘೋಷಿಸಿದ್ದರು. ಇನ್ನೂ ಈ ಪ್ರಕರಣ ಸಂಬಂಧ ಗುರುವಾರ ಭೋಲೆ ಬಾಬಾನ (Bhole Baba) ಸತ್ಸಂಗದ ಸಂಘಟನಾ ಸಮಿತಿಯ ಸದಸ್ಯರಾಗಿದ್ದ ಇಬ್ಬರು ಮಹಿಳಾ ಸ್ವಯಂಸೇವಕರು ಸೇರಿದಂತೆ ಆರು ಜನರನ್ನು ಬಂಧಿಸಲಾಗಿತ್ತು. ಇದನ್ನೂ ಓದಿ: ಪೆನ್‌ಡ್ರೈವ್‌ ಪ್ರಜ್ವಲ್‌ಗೆ ಜೈಲೇ ಗತಿ: ಜಾಮೀನು ಅರ್ಜಿ ​ ಮುಂದೂಡಿಕೆ

You Might Also Like

‘ಕೃಷ್ಣಂ ಪ್ರಣಯ ಸಖಿ’ ಚಿತ್ರಕ್ಕೆ ಸಿಕ್ತು ಗ್ರ್ಯಾಂಡ್ ಓಪನಿಂಗ್

ಉತ್ತರಾಖಂಡದಲ್ಲಿ ಮೇಘಸ್ಫೋಟದಲ್ಲಿ ಮೃತರ ಸಂಖ್ಯೆ 15ಕ್ಕೆ ಏರಿಕೆ

ಹಾಸನದಲ್ಲಿ ಡಬಲ್ ಮರ್ಡರ್ : ಆಸ್ತಿ ವಿಚಾರಕ್ಕೆ ತಮ್ಮನಿಂದಲೇ ಅಣ್ಣ ಮತ್ತು ತಂದೆಯ ಹತ್ಯೆ

ಸಚಿವ ಜಮೀರ್ ಅವರಿಗೆ ನಿಂದಿಸಿದ ಪುನೀತ್ ಕೆರೆಹಳ್ಳಿಗೆ 14 ದಿನ ನ್ಯಾಯಾಂಗ ಬಂಧನ

ಅಯೋಧ್ಯೆಯ ರಾಮಪಥ, ಭಕ್ತಿಪಥದಲ್ಲಿದ್ದ ಬೀದಿ ದೀಪಗಳ ಕದ್ದ ಕಳ್ಳರು

TAGGED:#Bhole Baba#Hathras Stampede
Share This Article
Facebook Copy Link Print
Previous Article aroplane 0 aroplane 0 aroplane 0 ಸ್ಪೈಸ್ ಜೆಟ್ ಏರ್‌ಲೈನ್ಸ್ ಎಡವಟ್ಟಿನಿಂದ 12 ಗಂಟೆ ವಿಮಾನದಲ್ಲೇ ಪ್ರಯಾಣಿಕರು ಲಾಕ್‌
Next Article zika virus zika virus zika virus ಝಿಕಾ ವೈರಸ್‍ಗೆ ಮೊದಲ ಬಲಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up