By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಹತ್ರಾಸ್ ಕಾಲ್ತುಳಿತ ದುರಂತ – ಸಂತ್ರಸ್ತರ ಕುಟುಂಬಸ್ಥರ ಭೇಟಿ ಮಾಡಿದ ರಾಹುಲ್‌ ಗಾಂಧಿ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > Latest > ಹತ್ರಾಸ್ ಕಾಲ್ತುಳಿತ ದುರಂತ – ಸಂತ್ರಸ್ತರ ಕುಟುಂಬಸ್ಥರ ಭೇಟಿ ಮಾಡಿದ ರಾಹುಲ್‌ ಗಾಂಧಿ
Latestರಾಷ್ಟ್ರೀಯ-National

ಹತ್ರಾಸ್ ಕಾಲ್ತುಳಿತ ದುರಂತ – ಸಂತ್ರಸ್ತರ ಕುಟುಂಬಸ್ಥರ ಭೇಟಿ ಮಾಡಿದ ರಾಹುಲ್‌ ಗಾಂಧಿ

Published July 5, 2024
Share
2 Min Read
rahul gandhi rahul gandhi rahul gandhi
SHARE

ಲಕ್ನೋ: ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು (Rahul Gandhi) ಹತ್ರಾಸ್‍ನಲ್ಲಿ ಸಂಭವಿಸಿದ್ದ ಕಾಲ್ತುಳಿತದಲ್ಲಿ (Hathras Stampede) ಮೃತಪಟ್ಟ ಸಂತ್ರಸ್ತರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

ಈ ವೇಳೆ ಸಂತ್ರಸ್ತರ ಕುಟುಂಬಸ್ಥರು ರಾಹುಲ್ ಗಾಂಧಿಯವರ ಬಳಿ ಆಸ್ಪತ್ರೆ ಹಾಗೂ ವೈದ್ಯಕೀಯ ಸೌಲಭ್ಯಗಳ ಸಮಸ್ಯೆಯನ್ನು ಹೇಳಿಕೊಂಡಿದ್ದಾರೆ. ಸರಿಯಾದ ವೈದ್ಯಕೀಯ ಸೌಲಭ್ಯವಿದ್ದರೆ ನಮ್ಮ ಕುಟುಂಬಸ್ಥರನ್ನು ಉಳಿಸಿಕೊಳ್ಳಬಹುದಿತ್ತು ಎಂದು ಕೆಲವರು ಹೇಳಿಕೊಂಡಿದ್ದಾರೆ. ಈ ವೇಳೆ ರಾಹುಲ್ ಗಾಂಧಿಯವರು ಪಕ್ಷದ ವತಿಯಿಂದ ಸಾಧ್ಯವಾದಷ್ಟು ಸಹಕಾರ ನೀಡುವ ಭರವಸೆಯನ್ನು ನೀಡಿದ್ದಾರೆ. ಅಲ್ಲದೇ ಈ ರೀತಿಯ ಘಟನೆಗಳು ನಡೆಯದಂತೆ ಈ ವಿಷಯವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಮಠಕ್ಕೆ ನುಗ್ಗಿ ಶ್ರೀಗಳಿಗೆ ಬೆದರಿಕೆ ಹಾಕಿ ದರೋಡೆ

ಜುಲೈ 2 ರಂದು ಸ್ವಯಂಘೋಷಿತ ದೇವಮಾನವ ಸೂರಜ್ ಪಾಲ್ ಅಲಿಯಾಸ್ ಭೋಲೆ ಬಾಬಾನ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಮಿತಿ ಮೀರಿದ ಜನ ಸೇರಿ ಕಾಲ್ತುಳಿತ ಸಂಭವಿಸಿತ್ತು. ಭೋಲೆ ಬಾಬಾ ಹೆಜ್ಜೆ ಇಟ್ಟ ಮಣ್ಣನ್ನು ಸಂಗ್ರಹಿಸಲು ಜನ ಧಾವಿಸಿದಾಗ ನೂಕುನುಗ್ಗಲು ಸಂಭವಿಸಿ ಈ ದುರಂತ ಸಂಭವಿಸಿತ್ತು. ಈ ಘಟನೆಯಿಂದ 123 ಜನ ಸಾವಿಗೀಡಾಗಿದ್ದರು. ಈ ಸಂಬಂಧ ಕಾರ್ಯಕ್ರಮ ಆಯೋಜಕರ ವಿರುದ್ಧ ದೂರು ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಕರ್ನಾಟಕ ಉಪಚುನಾವಣೆ ಅಭ್ಯರ್ಥಿ ಆಯ್ಕೆಗೆ ಬಿಜೆಪಿಯಿಂದ 3 ತಂಡ ಆಯ್ಕೆ

ಬುಧವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ದುರಂತದ ಸ್ಥಳಕ್ಕೆ ಭೇಟಿ ನೀಡಿದ್ದರು. ಬಳಿಕ ಅಧಿಕಾರಿಗಳೊಂದಿಗೆ ಚರ್ಚಿಸಿ ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದರು.

ವಿಷಯದ ಸಮಗ್ರತೆ ಮತ್ತು ವಿಚಾರಣೆಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ನಿವೃತ್ತ ನ್ಯಾಯಮೂರ್ತಿ ಬ್ರಿಜೇಶ್ ಕುಮಾರ್ ಶ್ರೀವಾಸ್ತವ ಅವರ ಅಧ್ಯಕ್ಷತೆಯಲ್ಲಿ ಮೂರು ಸದಸ್ಯರ ನ್ಯಾಯಾಂಗ ವಿಚಾರಣಾ ಆಯೋಗವನ್ನು ರಚಿಸಲಾಗಿದೆ. ಆಯೋಗವು ಮುಂದಿನ ಎರಡು ತಿಂಗಳಲ್ಲಿ ಕಾಲ್ತುಳಿತ ಘಟನೆಯ ಬಗ್ಗೆ ತನಿಖೆ ನಡೆಸಿ ತನ್ನ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಿದೆ. ಇದನ್ನೂ ಓದಿ: ಸಿಎಂ ಖುರ್ಚಿ ಮೇಲೆ ಕಣ್ಣಿಟ್ಟವರಿಂದಲೇ ಮುಡಾ ಹಗರಣ ಬಯಲಿಗೆ ಬಂದಿದೆ : ಹೆಚ್‌ಡಿಕೆ

You Might Also Like

ಜಾತಿ ನಿಂದನೆ ಕೇಸ್‌ಗೆ ಹೆದರಿ 23 ವರ್ಷದ ಯುವಕ ಆತ್ಮಹತ್ಯೆ ಶರಣು

ದರ್ಶನ್ – ರೇಣುಕಾಸ್ವಾಮಿ ಫೋಟೋಗಳನ್ನು ಹರಿಬಿಟ್ಟಿದ್ದೇ ರಾಜ್ಯ ಸರ್ಕಾರ : ಜೋಶಿ ಆರೋಪ

ಚಾಮುಂಡಿ ಪ್ರಾಧಿಕಾರದ ಸಭೆ ನ್ಯಾಯಾಂಗ ನಿಂದನೆಯಲ್ಲ : ಎಚ್.ಕೆ ಪಾಟೀಲ

Lokayukta Raid : ಬೆಳ್ಳಂಬೆಳಗ್ಗೆ ರಾಜ್ಯದ 12 ಕಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ

ವೈಎಸ್ ಆರ್ ಕಾಂಗ್ರೆಸ್ ನಾಯಕನ್ನು ರಸ್ತೆಯಲ್ಲಿಯೇ ಕೊಚ್ಚಿ ಕೊಲೆ

TAGGED:#Congress#Hathras Stampede#Rahul Gandhi
Share This Article
Facebook Copy Link Print
Previous Article sanvi srivatsava.jpg1 sanvi srivatsava.jpg1 sanvi srivatsava.jpg1 ದರ್ಶನ್ ಘಟನೆ ಕೇಳಿದ್ಮೇಲೆ ಶಾಕ್ ಆಯ್ತು: ನಟಿ ಶಾನ್ವಿ ಶ್ರೀವಾತ್ಸವ್ ಪ್ರತಿಕ್ರಿಯೆ
Next Article mohan raj mohan raj mohan raj ರೇಣುಕಾಸ್ವಾಮಿ ಕೊಲೆ ಪ್ರಕರಣ -ದರ್ಶನ್‍ಗೆ 40 ಲಕ್ಷ ಕೊಟ್ಟ ಮೂವರಿಗೆ ನೋಟಿಸ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

UT Khadar UT Khadar UT Khadar
ಶಾಸಕರ ಪ್ರಶ್ನೆಗೆ ಸಮರ್ಪಕ ಉತ್ತರ ಕೊಡದ ಸಚಿವರು : ಸಿಟ್ಟಿಗೆದ್ದು ಪೀಠದಿಂದಲೇ ಎದ್ದು ಹೋದ ಸ್ಪೀಕರ್ ಖಾದರ್
ರಾಜ್ಯ-Karnataka
March 16, 2026
sgdgdgdg sgdgdgdg sgdgdgdg
ಸುಳ್ಳು ಸುದ್ದಿ ಹರಡಿದ ಆರೋಪ : 19 ಭಾರತೀಯರು ಸೇರಿ 35 ಜನರ ಬಂಧನಕ್ಕೆ UAE ಆದೇಶ
ವಿದೇಶ-International
March 16, 2026
sdgdgd sdgdgd sdgdgd
ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್‌ ಡ್ರೋನ್ ದಾಳಿ : ಬೆಂಗಳೂರಿನಿಂದ ಹೊರಟ ಎಮಿರೇಟ್ಸ್ ವಿಮಾನ ವಾಪಸ್
ವಿದೇಶ-International
March 16, 2026
Oscar Awards
98ನೇ ಅಕಾಡೆಮಿ ಪ್ರಶಸ್ತಿ : Michael B. Jordan ಅತ್ಯುತ್ತಮ ನಟ, Jessie Buckley ಅತ್ಯುತ್ತಮ ನಟಿ
Entertainment
March 16, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up