By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನಮಗೆ ಹಣಕಾಸಿನ ಸಹಾಯ ಮಾಡಿ : ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಷ್ಟ್ರೀಯ-National > ನಮಗೆ ಹಣಕಾಸಿನ ಸಹಾಯ ಮಾಡಿ : ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
Blogರಾಷ್ಟ್ರೀಯ-National

ನಮಗೆ ಹಣಕಾಸಿನ ಸಹಾಯ ಮಾಡಿ : ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ

Help us financially: Santosh Jagdale's wife pleads for Pahalgam Attack

Published April 26, 2025
Share
1 Min Read
sfasdgfdgzdg sfasdgfdgzdg sfasdgfdgzdg
SHARE

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ ಸಂತೋಷ್
ನಮಗೆ ಹಣಕಾಸಿನ ಸಹಾಯ ಮಾಡಿ
ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡಿದ ಸಂತೋಷ್ ಪತ್ನಿ

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ ಸಂತೋಷ್ ಜಗದಾಳೆ ಅವರ ಪತ್ನಿ ಪ್ರಗತಿ ಜಗದಾಳೆ ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದು, ತಮ್ಮ ಕುಟುಂಬಕ್ಕೆ ಆರ್ಥಿಕ ಸಹಾಯ ಮಾಡುವಂತೆ ವಿನಂತಿಸಿದ್ದಾರೆ. ನಮ್ಮ ಕುಟುಂಬದ ಏಕೈಕ ಆಧಾರಸ್ತಂಭವಾಗಿದ್ದ ಪತಿ ಉಗ್ರರ ದಾಳಿಯಲ್ಲಿ ಸಾವನ್ನಪ್ಪಿದ್ದರಿಂದ, ಸರ್ಕಾರಕ್ಕೆ ಆರ್ಥಿಕ ಸಹಾಯಕ್ಕಾಗಿ ಮನವಿ ಮಾಡುತ್ತಿದ್ದೇವೆ.

ಇನ್ಮುಂದೆ ನನ್ನ ಜೀವನವನ್ನು ಹೇಗೆ ನಡೆಸುವುದು ಎಂದು ನನಗೆ ಚಿಂತೆಯಾಗಿದೆ. ಜೀವನ ನಿರ್ವಹಣೆ ಮಾಡುತ್ತಿದ್ದ ನನ್ನ ಪತಿ ಇನ್ನಿಲ್ಲ. ಆದ್ದರಿಂದ ನನಗೆ ಈಗ ಯಾವುದೇ ಆದಾಯದ ಮೂಲವಿಲ್ಲ. ನಾನು ಗೃಹಿಣಿ, ನನ್ನ ಮಗಳಿಗೂ ಕೆಲಸವಿಲ್ಲ. ಆದ್ದರಿಂದ ನಾನು ನನ್ನ ಮನೆಯನ್ನು ನಡೆಸಲು ಸರ್ಕಾರ ನನಗೆ ಕೆಲವು ವ್ಯವಸ್ಥೆಗಳನ್ನು ಮಾಡಬೇಕೆಂದು ಬಯಸುತ್ತೇನೆ.

ಹಾಗೇ, ನನ್ನ ಮಗಳಿಗೆ ಕೆಲಸ ನೀಡಿ. ಸರ್ಕಾರ ನಮಗಾಗಿ ವ್ಯವಸ್ಥೆ ಮಾಡಬೇಕು. ನಾವು ಈ ಪರಿಸ್ಥಿತಿಗೆ ಬಂದಿರುವುದರಲ್ಲಿ ನಮ್ಮ ತಪ್ಪಿಲ್ಲದ ಕಾರಣದಿಂದ ದಯವಿಟ್ಟು ನಮಗೆ ಸಹಾಯ ಮಾಡಿ ಎಂದು ಮಹಾರಾಷ್ಟ್ರ ಸರ್ಕಾರ ಮತ್ತು ನಮ್ಮ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

You Might Also Like

ಉತ್ತರ ಪ್ರದೇಶಕ್ಕೆ ಕಳ್ಳಸಾಗಾಣಿಕೆಯಾಗುತ್ತಿದ್ದ 95 ಮಕ್ಕಳ ರಕ್ಷಣೆ

ಮಹಾರಾಷ್ಟ್ರದಲ್ಲಿ ಫೈನಲ್ ಆದ ಇಂಡಿಯಾ ಒಕ್ಕೊಟದ ಸೀಟು ಹಂಚಿಕೆ

ಬಂಗಾಳಕೊಲ್ಲಿಯಲ್ಲಿ ರೆಮಲ್‌ ಚಂಡಮಾರುತ ಆರ್ಭಟ; ಸಾವಿನ ಸಂಖ್ಯೆ 37 ಕ್ಕೆ ಏರಿಕೆ

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಜನಾರ್ಧನ್ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ..!

ಕಾಮಿಡಿ ಸ್ಟಾರ್ ಚಿಕ್ಕಣ್ಣಗೆ ಮತ್ತೆ ಸಂಕಷ್ಟ

TAGGED:Pahalgam Attack
Share This Article
Facebook Copy Link Print
Previous Article Student 1 Student 1 Student 1 ಕೆಪಿಎಸ್‌ಸಿ ಪರೀಕ್ಷೆಗಳಲ್ಲಿ ಅನುವಾದ ದೋಷಗಳ ಖಂಡಿಸಿದ ವಿದ್ಯಾರ್ಥಿಗಳ ಬಂಧನ
Next Article sfaggdg sfaggdg sfaggdg ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Car Fire Car Fire Car Fire
ಚಿಕ್ಕಬಳ್ಳಾಪುರ : ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು, ವ್ಯಕ್ತಿ ಸಜೀವ ದಹನ
ಚಿಕ್ಕಬಳ್ಳಾಪುರ-Chikkaballapura
March 9, 2026
Stock Market Crash
ಮಧ್ಯಪ್ರಾಚ್ಯ ಯುದ್ಧ : ಭಾರತದ ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ
ರಾಷ್ಟ್ರೀಯ-National
March 9, 2026
x x x
ಪ್ರಿಯಾಂಕ್ ಖರ್ಗೆ ಭವಿಷ್ಯದ ನಾಯಕ : ಡಿಸಿಎಂ ಡಿ.ಕೆ. ಶಿವಕುಮಾರ್
ರಾಜಕೀಯ | Politics
March 9, 2026
T20 T20 T20
ಟೀಮ್ ಇಂಡಿಯಾಗೆ 3ನೇ ಬಾರಿಗೆ ಟಿ20 ವಿಶ್ವಕಪ್‌ ಕಿರೀಟ
ಕ್ರೀಡೆ-Sports
March 9, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up