By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನಟಿ, ಸಂಸದೆ ಕಂಗನಾ ರಣವಾತ್ ಗೆ ಸಂಕಷ್ಟ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ನಟಿ, ಸಂಸದೆ ಕಂಗನಾ ರಣವಾತ್ ಗೆ ಸಂಕಷ್ಟ

BlogLatestMain PostTop Storiesರಾಷ್ಟ್ರೀಯ-National

ನಟಿ, ಸಂಸದೆ ಕಂಗನಾ ರಣವಾತ್ ಗೆ ಸಂಕಷ್ಟ

Published July 25, 2024
Share
1 Min Read
kangana ranaut
SHARE

ಶಿಮ್ಲಾ: ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಸಂಸದೆಯಾಗಿ ಆಯ್ಕೆಯಾಗಿರುವ ಚಿತ್ರನಟಿ ಕಂಗನಾ ರಣಾವತ್ ಅವರ ಆಯ್ಕೆಯನ್ನು ರದ್ದುಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಆ. 21ರೊಳಗೆ ಉತ್ತರ ನೀಡುವಂತೆ ಕಂಗನಾ ಅವರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಹಿಮಾಚಲ ಪ್ರದೇಶದ ಕಿನ್ನೌರ್ ಎಂಬ ಊರಿನ ನಿವಾಸಿ ಲಾಯಕ್ ರಾಮ್ ನೇಗಿ ಎಂಬುವರು ಹಿಮಾಚಲ ಪ್ರದೇಶ ಹೈಕೋರ್ಟ್ ನಲ್ಲಿ ರಣಾವತ್ ಅವರ ಆಯ್ಕೆಯನ್ನು ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದರು.

ಲೋಕಸಭಾ ಚುನಾವಣೆಯಲ್ಲಿ ನೇಗಿ ಅವರು ಮಂಡಿ ಲೋಕಸಭಾ ಚುನಾವಣೆಯಲ್ಲಿ ನಿಲ್ಲಲು ಉಮೇದುವಾರಿಕೆ ಸಲ್ಲಿಸಿದ್ದರು. ಆದರೆ, ಅವರ ಅರ್ಜಿಯನ್ನು ಸೂಕ್ತ ದಾಖಲೆಗಳಿಲ್ಲದ ಕಾರಣಕ್ಕಾಗಿ ತಿರಸ್ಕರಿಸಲಾಗಿತ್ತು. ಹೈಕೋರ್ಟ್ ಗೆ ಸಲ್ಲಿಸಲಾಗಿರುವ ಅರ್ಜಿಯಲ್ಲಿ ಇದನ್ನೇ ಉಲ್ಲೇಖಿಸಿರುವ ನೇಗಿ, ತಮ್ಮ ನಾಮಪತ್ರವನ್ನು ತಿರಸ್ಕರಿಸಿದ ರೀತಿ ಸರಿಯಾಗಿರಲಿಲ್ಲ ಹಾಗೂ ಸಮರ್ಥನೀಯವಾಗಿಲ್ಲ. ಈ ವಿಚಾರದಲ್ಲಿ ಚುನಾವಣಾಧಿಕಾರಿಯ ನಡೆಯೂ ವಿಚಿತ್ರವಾಗಿದ್ದು ಆಕ್ಷೇಪಾರ್ಹವಾಗಿದೆ. ಹಾಗಾಗಿ, ಮಂಡಿ ಲೋಕಸಭಾ ಕ್ಷೇತ್ರದ ಸಂಸದೆ ಕಂಗನಾರವರ ಆಯ್ಕೆಯನ್ನು ರದ್ದುಗೊಳಿಸಬೇಕು ಎಂದು ಅವರು ಕೋರಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಮಂಡಿ ಲೋಕಸಭಾ ಕ್ಷೇತ್ರದಲ್ಲಿ ಕಂಗನಾ ಅವರು ಬಿಜೆಪಿಯಿಂದ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ, ಕಾಂಗ್ರೆಸ್ಸಿನ ವಿಕ್ರಮಾದಿತ್ಯ ಸಿಂಗ್ ಅವರನ್ನು 74,755 ಮತಗಳ ಅಂತರದಿಂದ ಪರಾಭವಗೊಳಿಸಿ ಜಯಶಾಲಿಯಾಗಿದ್ದರು. ಕಂಗನಾ ಅವರಿಗೆ 5,37,002 ಮತಗಳು ಬಂದಿದ್ದರೆ, ವಿಕ್ರಮಾದಿತ್ಯ ಸಿಂಗ್ ಅವರಿಗೆ 4,62,267 ಮತಗಳು ಬಂದಿದ್ದವು.

You Might Also Like

6 ದಿನ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಕಸ್ಟಡಿಗೆ

ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್- ಬಿಜೆಪಿ ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ : ನಿಖಿಲ್

ಡಿಜಿಪಿ ರಾಮಚಂದ್ರ ರಾವ್‌ ಅವರ ರಾಸಲೀಲೆ ವಿಡಿಯೋ ವೈರಲ್

ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆ ಸಾಧ್ಯತೆ, ಕೊಡಗಿನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ

ಪೆನ್‌ಡ್ರೈವ್‌ ಪ್ರಜ್ವಲ್‌ಗೆ ಜೈಲೇ ಗತಿ: ಜಾಮೀನು ಅರ್ಜಿ ​ ಮುಂದೂಡಿಕೆ

TAGGED:Himachal PradeshKangana Ranaut
Share This Article
Facebook Copy Link Print
Previous Article Shivaraj-Tangadagi 1 ಶೀಘ್ರದಲ್ಲೇ 150 ಹಾಸ್ಟೆಲ್‌ಗಳ‌ ಆರಂಭ : ಸಚಿವ ತಂಗಡಗಿ
Next Article Assembly Protest ವಿಧಾನಸಭೆ-ವಿಧಾನಪರಿಷತ್​ನಲ್ಲಿ ಅಹೋರಾತ್ರಿ ಧರಣಿ, ಶಾಸಕರಿಂದ ರಾತ್ರಿಯಿಡೀ ಹಾಡು, ಭಜನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up