ದಸರಾ ಮತ್ತು ವೀಕೆಂಡ್ ರಜೆ ಹಿನ್ನೆಲೆಯಲ್ಲಿ ಊರುಗಳತ್ತ ಹೊರಟ ಜನ, ಬಸ್ಸುಗಳು ರಶ್, ಟ್ರಾಫಿಕ್ ಜಾಮ್
ಬೆಂಗಳೂರು: ದಸರಾ ಹಾಗೂ ವೀಕೆಂಡ್ ಹಿನ್ನ್ನೆಲೆಯಲ್ಲಿ ಸಾಲು ಸಾಲು ರಜೆಗಳಿದ್ದು ಬೆಂಗಳೂರಿನ ಜನ ತಮ್ಮ ತಮ್ಮ ಊರಿಗಳತ್ತ ತೆರಳುತ್ತಿದ್ದಾರೆ.ಆಯುಧ ಪೂಜೆ, 12 ರಂದು ವಿಜಯದಶಮಿ, 13 ಭಾನುವಾರ ಹಾಗಾಗಿ ಜನ ದಸರಾ ಹಬ್ಬ ಆಚರಿಸಲು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ನಗರದ ಕೆಂಪೇಗೌಡ ಬಸ್ ಟರ್ಮಿನಲ್ನಲ್ಲಿ ಇಂದು ಜನ ಜಂಗುಳಿ ಇದ್ದು ಬಸ್ಸುಗಳಿಗಾಗಿ ಜನ ಪರದಾಡುತ್ತಿದ್ದಾರೆ. ಬಸ್ಗಳು ಪ್ರಯಾಣಿಕರಿಂದ ತುಂಬಿ ತುಳುಕುತ್ತಿವೆ.ನಿನ್ನೆ ಕೆಲಸ ಮುಗಿಸಿಕೊಂಡು ಬಹುತೇಕ ಜನರು ನಿನ್ನೆ ರಾತ್ರಿಯೇ ಪ್ರಯಾಣಿ ಬೆಳೆಸಿದ್ದು, ನಗರದ ಮೆಜೆಸ್ಟಿಕ್ ಕೆಎಸ್ಆರ್ಟಿಸಿ … Continue reading ದಸರಾ ಮತ್ತು ವೀಕೆಂಡ್ ರಜೆ ಹಿನ್ನೆಲೆಯಲ್ಲಿ ಊರುಗಳತ್ತ ಹೊರಟ ಜನ, ಬಸ್ಸುಗಳು ರಶ್, ಟ್ರಾಫಿಕ್ ಜಾಮ್
Copy and paste this URL into your WordPress site to embed
Copy and paste this code into your site to embed