ಛತ್ರಪತಿ ಶಿವಾಜಿ ಪ್ರತಿಮೆ ಕುಸಿದು ಬಿದ್ದಿದ್ದಕ್ಕೆ ಕ್ಷಮೆ ಕೇಳಿದ ಪ್ರಧಾನಿ ಮೋದಿ
ನವದೆಹಲಿ: ರಾಜ್ಕೋಟ್ ಕೋಟೆಯಲ್ಲಿ ಛತ್ರಪತಿ ಶಿವಾಜಿ ಅವರ ಪ್ರತಿಮೆ ಕುಸಿದು ಬಿದ್ದಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕ್ಷಮೆಯಾಚಿಸಿದ್ದಾರೆ. ಪ್ರತಿಮೆ ಕುಸಿತದ ಬಗ್ಗೆ ನಾನು ಮೊದಲು ಛತ್ರಪತಿ ಶಿವಾಜಿ ಬಳಿ ಕ್ಷಮೆಯಾಚಿಸಿದೆ. ಪ್ರತಿಮೆ ಕುಸಿತದಿಂದ ನೊಂದಿರುವ ಜನರಲ್ಲಿ ನಾನು ಕ್ಷಮೆಯಾಚಿಸುತ್ತೇನೆ ಎಂದು ಮಹಾರಾಷ್ಟ್ರದ ಪಾಲ್ಘರ್ನಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ. ಛತ್ರಪತಿ ಶಿವಾಜಿ ಮಹಾರಾಜರನ್ನು ತಮ್ಮ ಆರಾಧ್ಯ ದೈವವೆಂದು ಪರಿಗಣಿಸುವವರು ಮತ್ತು ಘಟನೆಯಿಂದ ತೀವ್ರವಾಗಿ ನೊಂದಿರುವವರ ಬಳಿ ನಾನು ತಲೆಬಾಗಿ ಕ್ಷಮೆಯಾಚಿಸುತ್ತೇನೆ. ನಮ್ಮ ಮೌಲ್ಯಗಳು ವಿಭಿನ್ನವಾಗಿವೆ. ಇದಕ್ಕಿಂತ ದೊಡ್ಡದು … Continue reading ಛತ್ರಪತಿ ಶಿವಾಜಿ ಪ್ರತಿಮೆ ಕುಸಿದು ಬಿದ್ದಿದ್ದಕ್ಕೆ ಕ್ಷಮೆ ಕೇಳಿದ ಪ್ರಧಾನಿ ಮೋದಿ
Copy and paste this URL into your WordPress site to embed
Copy and paste this code into your site to embed