By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನಾಳೆ ಸುದ್ದಿಗೋಷ್ಠಿಯಲ್ಲಿ ಎಲ್ಲ ವಿಷಯ ಮಾತಾಡ್ತೀನಿ : ಡಿಕೆಶಿ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜಕೀಯ | Politics > ನಾಳೆ ಸುದ್ದಿಗೋಷ್ಠಿಯಲ್ಲಿ ಎಲ್ಲ ವಿಷಯ ಮಾತಾಡ್ತೀನಿ : ಡಿಕೆಶಿ
ರಾಜಕೀಯ | PoliticsLatest

ನಾಳೆ ಸುದ್ದಿಗೋಷ್ಠಿಯಲ್ಲಿ ಎಲ್ಲ ವಿಷಯ ಮಾತಾಡ್ತೀನಿ : ಡಿಕೆಶಿ

DK Shivakumar

Published March 10, 2026
Share
1 Min Read
DK Sh DK Sh DK Sh
SHARE

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸಿರುವ ಕುರಿತು ನಾಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತೇನೆ ಎಂದು ಉಪ ಮುಖ್ಯಮಂತ್ರಿ D. K. Shivakumar ತಿಳಿಸಿದ್ದಾರೆ. ಇಂದು ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಲು ಇಷ್ಟವಿಲ್ಲ ಎಂದು ಹೇಳಿದ ಅವರು, ಶಾಸಕರು, ಬೆಂಗಳೂರಿನಲ್ಲಿ ಇರುವ ಎಐಸಿಸಿ ಕಾರ್ಯದರ್ಶಿಗಳು ಹಾಗೂ ಸಂಸದ ಅಭ್ಯರ್ಥಿಗಳೊಂದಿಗೆ ಮಾತ್ರ ಸಭೆ ನಡೆಸಿದ್ದೇನೆ ಎಂದರು. ಈ ಬಗ್ಗೆ ಸಂಪೂರ್ಣ ವಿವರಗಳನ್ನು ನಾಳೆ ಮಾಧ್ಯಮಗಳ ಮುಂದೆ ಹೇಳುತ್ತೇನೆ ಎಂದು ಸ್ಪಷ್ಟಪಡಿಸಿದರು.

ಗ್ಯಾಸ್ ಬೆಲೆ ಏರಿಕೆ ಹಾಗೂ ಪೂರೈಕೆಯ ವ್ಯತ್ಯಯ ಕುರಿತು ಮಾತನಾಡಿದ ಅವರು, ಈ ವಿಚಾರವನ್ನು ಸಂಸತ್ತಿನಲ್ಲಿ ಚರ್ಚೆ ಮಾಡಬೇಕು ಎಂದು ಒತ್ತಾಯಿಸಿದರು. ಆದರೆ ಸರ್ಕಾರ ಇದುವರೆಗೆ ಚರ್ಚೆಗೆ ಅವಕಾಶ ನೀಡಿಲ್ಲ ಎಂದು ಆರೋಪಿಸಿದರು. ಇಂಡಿಯಾ ಒಕ್ಕೂಟದ ಸಂಸದರು ಈ ವಿಷಯವಾಗಿ ಪ್ರತಿಭಟನೆ ನಡೆಸಿದ್ದಾರೆ ಎಂದ ಅವರು, ದೇಶದಲ್ಲಿ ಗ್ಯಾಸ್ ಕೊರತೆ ಉಂಟಾಗಿದ್ದು ಜನರಿಗೆ ತೊಂದರೆ ಆಗುತ್ತಿದೆ, ಈ ಬಗ್ಗೆ ಸಂಸದರು ಮಾತನಾಡಬೇಕು ಎಂದು ಹೇಳಿದರು.

ಇದೇ ವೇಳೆ H. D. Deve Gowda ಅವರು ಎತ್ತಿನಹೊಳೆ ಮತ್ತು ಮೇಕೆದಾಟು ಯೋಜನೆಗಳ ವಿಳಂಬಕ್ಕೆ ಕಾಂಗ್ರೆಸ್ ಕಾರಣ ಎಂದ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ದೇವೇಗೌಡರು ಹಿರಿಯ ನಾಯಕರು ಎಂದು ಗೌರವ ವ್ಯಕ್ತಪಡಿಸಿದರು. ಈ ವಿಚಾರವನ್ನು ಅವರ ಪಕ್ಷವೇ ಸ್ಪಷ್ಟಪಡಿಸಲಿ, ಅಗತ್ಯವಿದ್ದರೆ ವಿಧಾನಸಭೆ ಅಥವಾ ಸಂಸತ್ತಿನಲ್ಲಿ ಚರ್ಚಿಸಲಿ ಎಂದು ಹೇಳಿದರು. ಈ ವಯಸ್ಸಿನಲ್ಲಿ ಅವರನ್ನು ಟೀಕಿಸುವುದು ಸರಿಯಲ್ಲ, ಅವರ ಮನಸ್ಸಿಗೆ ನೋವು ಕೊಡಲು ಇಷ್ಟವಿಲ್ಲ ಎಂದು ಡಿಕೆಶಿವಕುಮಾರ್ ಹೇಳಿದರು.

You Might Also Like

ದಿನಗೂಲಿ ನೌಕರರಿಗೆ ಕನಿಷ್ಠ ವೇತನ ನಿಗದಿಗೊಳಿ ಸರ್ಕಾರ ಆದೇಶ

“ಶಾಸಕರೇ, ದಯವಿಟ್ಟು ಶವ ಸಂಸ್ಕಾರಕ್ಕೆ ರಸ್ತೆ ಮಾಡಿ ಕೊಡಿ”

ಕೆನಡಾ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿದ ಕನ್ನಡಿಗ ಚಂದ್ರ ಆರ್ಯ

ಪ್ರಧಾನಿ ಮೋದಿ ಸಾಂವಿಧಾನಿಕ ಹುದ್ದೆಗೆ ಏರಿ ಇಂದಿಗೆ 23 ವರ್ಷ, ಅಮಿತ್ ಶಾ ಅಭಿನಂದನೆ

ಬೆಲೆ ಕುರಿತು ಜನ ಪ್ರತಿಭಟಿಸುತ್ತಿಲ್ಲ, ಸರ್ಕಾರ ಅದನ್ನೇ ಮೌನ ಸಮ್ಮತಿ ಎಂದುಕೊಂಡಿದೆ : ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ

TAGGED:DK Shivakumar
Share This Article
Facebook Copy Link Print
Previous Article Fi Fi Fi ಬೆಂಗಳೂರು ಗ್ರಾಮಾಂತರ: ಕೇಬಲ್ ತಯಾರಿಕಾ ಕಂಪನಿಯಲ್ಲಿ ಅಗ್ನಿ ಅವಘಡ
Next Article lakshmi lakshmi lakshmi ಗ್ಯಾಸ್ ದರ ಏರಿಕೆ ಮಾಡಿದ ಮೋದಿ ಸರ್ಕಾರಕ್ಕೆ ಅಭಿನಂದನೆ : ಸಚಿವೆ ಲಕ್ಷ್ಮೀ ಹೆಬಾಳ್ಕರ್ ವ್ಯಂಗ್ಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

lakshmi lakshmi lakshmi
ಗ್ಯಾಸ್ ದರ ಏರಿಕೆ ಮಾಡಿದ ಮೋದಿ ಸರ್ಕಾರಕ್ಕೆ ಅಭಿನಂದನೆ : ಸಚಿವೆ ಲಕ್ಷ್ಮೀ ಹೆಬಾಳ್ಕರ್ ವ್ಯಂಗ್ಯ
ರಾಜ್ಯ-Karnataka
March 10, 2026
Fi Fi Fi
ಬೆಂಗಳೂರು ಗ್ರಾಮಾಂತರ: ಕೇಬಲ್ ತಯಾರಿಕಾ ಕಂಪನಿಯಲ್ಲಿ ಅಗ್ನಿ ಅವಘಡ
ಬೆಂಗಳೂರು-Bengaluru
March 10, 2026
Eshwarappa Eshwarappa Eshwarappa
ಸಿದ್ದರಾಮಯ್ಯನವರದು ಹರಿದ ಬಟ್ಟೆಯಿಂದ ಹೊಲಿದ “ಕೌದಿ” ಬಜೆಟ್ : ಈಶ್ವರಪ್ಪ
ರಾಜ್ಯ-Karnataka Latest
March 10, 2026
sfsgs sfsgs sfsgs
ಅಥಣಿ : ಪಿಕೆಪಿಎಸ್‌ನಲ್ಲಿ ಭ್ರಷ್ಟಾಚಾರ ಆರೋಪ – ಕಚೇರಿಗೆ ಬೀಗ ಜಡಿದು ಗ್ರಾಮಸ್ಥರ ಪ್ರತಿಭಟನೆ
ಬೆಳಗಾವಿ-Belagavi
March 10, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up