By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪತ್ರಕರ್ತರಮೇಲೆ ಹಲ್ಲೆ ನಡೆಸಿದರೆ ಜೈಲು ಶಿಕ್ಷೆ । ಯೋಗಿ ಆದಿತ್ಯನಾಥ್ ಸರ್ಕಾರ ಘೋಷಣೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಪತ್ರಕರ್ತರಮೇಲೆ ಹಲ್ಲೆ ನಡೆಸಿದರೆ ಜೈಲು ಶಿಕ್ಷೆ । ಯೋಗಿ ಆದಿತ್ಯನಾಥ್ ಸರ್ಕಾರ ಘೋಷಣೆ

BlogLatestTop Storiesರಾಷ್ಟ್ರೀಯ-National

ಪತ್ರಕರ್ತರಮೇಲೆ ಹಲ್ಲೆ ನಡೆಸಿದರೆ ಜೈಲು ಶಿಕ್ಷೆ । ಯೋಗಿ ಆದಿತ್ಯನಾಥ್ ಸರ್ಕಾರ ಘೋಷಣೆ

Imprisonment And Rs 50,000 fine for assaulting journalists : Yogi Adityanath

Published September 12, 2024
Share
1 Min Read
yogi adityanath yogi adityanath yogi adityanath
SHARE

ಲಕ್ನೋ : ಭಾರತದಲ್ಲಿ ಪತ್ರಿಕೋದ್ಯಮವು ಬಿಕ್ಕಟ್ಟಿನ ಅವಧಿಯನ್ನು ಎದುರಿಸುತ್ತಿದೆ. ಸತ್ಯದ ದನಿ ಎತ್ತುವ ಪತ್ರಕರ್ತರ ಮೇಲಿನ ಹಲ್ಲೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಪತ್ರಕರ್ತರ ಸುರಕ್ಷತೆ ವಿಚಾರದಲ್ಲಿ ಭಾರತ ಅತ್ಯಂತ ಅಪಾಯಕಾರಿ ರಾಷ್ಟ್ರಗಳ ಸ್ಥಾನದಲ್ಲಿದೆ. ದೇಶದಲ್ಲಿ ಪ್ರತಿ ವರ್ಷ ನೂರಾರು ಪತ್ರಕರ್ತರು ವರದಿ ಮಾಡುವಾಗ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಸುದ್ದಿ ನೀಡುವ ವೇಳೆ ಪತ್ರಕರ್ತರನ್ನು ಬೆದರಿಸುವುದು ಸಾಮಾನ್ಯವಾಗಿದೆ. ಆದರೆ ಈಗ ಪತ್ರಕರ್ತರಿಗೆ ಇಂತಹ ಬೆದರಿಕೆ ಹಾಕುವವರು ಸುಸ್ಥಿತಿಯಲ್ಲಿಲ್ಲ.

ಈಗ ಯಾರಾದರೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿದರೆ ಜೈಲಿಗೆ ಹೋಗಬೇಕಾಗಬಹುದು. ಅಲಹಾಬಾದ್ ಹೈಕೋರ್ಟ್ ಹೇಳಿಕೆಯ ನಂತರ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಪತ್ರಕರ್ತರೊಂದಿಗೆ ಅಸಭ್ಯವಾಗಿ ವರ್ತಿಸುವ ಅಥವಾ ಬೆದರಿಕೆ ಹಾಕಲು ಪ್ರಯತ್ನಿಸುವವರಿಗೆ 50 ರೂಪಾಯಿ ದಂಡ ವಿಧಿಸಲಾಗುವುದು ಎಂದು ಘೋಷಿಸಿದ್ದಾರೆ.

ಇದಲ್ಲದೇ ಅವರಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದು, ಬೆದರಿಕೆ ಆರೋಪದ ಮೇಲೆ ಬಂಧಿತರಾದವರಿಗೆ ಸುಲಭವಾಗಿ ಜಾಮೀನು ಸಿಗುವುದಿಲ್ಲ ಎಂದು ಯೋಗಿ ಹೇಳಿದ್ದಾರೆ. ಆದ್ದರಿಂದ ಪತ್ರಕರ್ತರ ಜೊತೆ ಯಾವುದೇ ರೀತಿಯ ಅಸಭ್ಯ ವರ್ತನೆ ಮಾಡಬೇಡಿ ಮತ್ತು ಪತ್ರಕರ್ತರಿಗೆ ಗೌರವ ಕೊಡಿ.

ರಜನಿಯ “ವೆಟ್ಟೈಯಾನ್” ಚಿತ್ರದ ಸಿನಿಮಾದ ಮೊದಲ ಸಾಂಗ್ ರಿಲೀಸ್

ಇತ್ತೀಚಿಗೆ ಮಹಾರಾಷ್ಟ್ರದಲ್ಲಿ ಮಾಧ್ಯಮದವರ ಮೇಲೆ ಯಾವುದೇ ರೀತಿಯ ಹಿಂಸಾಚಾರ ಅಥವಾ ಮಾಧ್ಯಮದವರ ಮತ್ತು ಮಾಧ್ಯಮ ಸಂಸ್ಥೆಗಳ ಆಸ್ತಿಪಾಸ್ತಿಗಳಿಗೆ ಹಾನಿಯಾದ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ.

ಯಾವುದೇ ಪತ್ರಕರ್ತರಿಗೆ ಯಾವುದೇ ರೀತಿಯ ಸಮಸ್ಯೆ ಎದುರಾದರೆ ಕೂಡಲೇ ಅವರನ್ನು ಸಂಪರ್ಕಿಸಿ ನಿಮಗೆ ಬೆದರಿಕೆ ಹಾಕುವವರನ್ನು 24 ಗಂಟೆಯೊಳಗೆ ಜೈಲಿಗೆ ಕಳುಹಿಸಲಾಗುವುದು ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಪತ್ರಕರ್ತರೊಂದಿಗೆ ಗೌರವಯುತವಾಗಿ ಮಾತನಾಡಿ, ಇಲ್ಲದಿದ್ದರೆ ನಿಮಗೆ ದುಬಾರಿಯಾಗಬಹುದು ಎಂದು ಸಿಎಂ ಯೋಗಿ ಕಟ್ಟುನಿಟ್ಟಾಗಿ ಹೇಳಿದರು.

You Might Also Like

ಒಲಿಂಪಿಕ್ಸ್‌ ಪದಕ ವಿಜೇತ ನೀರಜ್ ಚೋಪ್ರಾ ಸಿಎಂ ಸನ್ಮಾನ

ನಿನ್ನೆ ಸುರಿದ ಮಳೆಗೆ ಹಲವು ಕಡೆ ಅವಾಂತರ, ಇಂದು ಕೂಡ ರಾಜ್ಯದ ಹಲವೆಡೆ ಮಳೆ ಬರುವ ಸಾಧ್ಯತೆ

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ನ 19 ನೇ ಮಹಡಿಯಿಂದ ಜಿಗಿದು ವ್ಯಕ್ತಿ ಸಾವು

ಅನಗತ್ಯವಾಗಿ ಮರ ಕಡಿಯಲು ಅನುಮತಿಸದಂತೆ ಈಶ್ವರ ಖಂಡ್ರೆ ಸೂಚನೆ

ಭಯೋತ್ಪಾದನೆ ನಿಲ್ಲುವವರೆಗೆ ಪಾಕ್ ಜೊತೆ ಮಾತುಕತೆ ಸಾಧ್ಯವಿಲ್ಲ : ರಾಜನಾಥ್‌ ಸಿಂಗ್‌

TAGGED:journalistsYogi Adityanath
Share This Article
Facebook Copy Link Print
Previous Article Manasilayo from Vettaiyan: Anirudh gives another chartbuster for Rajinikanth ರಜನಿಯ “ವೆಟ್ಟೈಯಾನ್” ಚಿತ್ರದ ಸಿನಿಮಾದ ಮೊದಲ ಸಾಂಗ್ ರಿಲೀಸ್
Next Article Arvind Kejriwal ಷರತ್ತುಬದ್ಧ ಜಾಮೀನು ಮಂಜೂರು : ದೆಹಲಿ ಸಿಎಂ ಕೇಜ್ರಿವಾಲ್‌ಗೆ ಬಿಡುಗಡೆ ಭಾಗ್ಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
Mangaluru Murder Arif Mangaluru Murder Arif Mangaluru Murder Arif
ಕರಾವಳಿಯಲ್ಲಿ ರೌಡಿಶೀಟರ್ ಕಗ್ಗೊಲೆ: ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಹತ್ಯೆ
ದಕ್ಷಿಣ ಕನ್ನಡ-Dakshina Kannada
March 27, 2026
Bank Holidays Bank Holidays Bank Holidays
ಏಪ್ರಿಲ್‌ನಲ್ಲಿ 11 ದಿನ ಬ್ಯಾಂಕ್ ರಜೆ ಬಂದ್
ರಾಜ್ಯ-Karnataka
March 27, 2026
Ticket 01 Ticket 01 Ticket 01
ಶಾಸಕರಿಗೆ 1+1 ಐಪಿಎಲ್ ಟಿಕೆಟ್ ನೀಡಲು KSCA ಒಪ್ಪಿಗೆ
ಕ್ರೀಡೆ-Sports
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up