ಜೈಲಲ್ಲಿ ದರ್ಶನ್ಗೆ ರಾಜಾತಿಥ್ಯ : 7 ಅಧಿಕಾರಿಗಳು ಸಸ್ಪೆಂಡ್
ಬೆಂಗಳೂರು : ನಟ ದರ್ಶನ್ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಐಷಾರಾಮಿಯಾಗಿ ಕಾಲಕಳೆಯುತ್ತಿರುವ ಫೋಟೋ ಹಾಗೂ ವಿಡಿಯೋ ಕಾಲ್ ಮಾಡಿ ಮಾತನಾಡುತ್ತಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಜೈಲಿನ ಏಳು ಅಧಿಕಾರಿಗಳನ್ನು ಅವರು ಸಸ್ಪೆಂಡ್ ಆಗಿದ್ದಾರೆ. ಜೈಲರ್ಗಳಾದ ಶರಣಬಸವ ಅಮೀನ್ಗಢ, ಖಂಡೇವಾಲ್, ಸಹಾಯಕ ಜೈಲರ್ಗಳಾದ ಪುಟ್ಟಸ್ವಾಮಿ, ಶ್ರೀಕಾಂತ್ ತಲವಾರ್, ಜೈಲಿನ ಹೆಡ್ ವಾರ್ಡರ್ಗಳಾದ ವೆಂಕಪ್ಪ, ಸಂಪತ್, ವಾರ್ಡರ್ ಬಸಪ್ಪ ಅವರನ್ನು ಅಮಾನತುಗೊಂಡವರು. ‘ಈ ಪ್ರಕರಣದಲ್ಲಿ ಏಳು ಅಧಿಕಾರಿಗಳನ್ನು ನಾವು ಸಸ್ಪೆಂಡ್ ಮಾಡಿದ್ದೇವೆ. ನಾನು ವರದಿಯನ್ನು ಕೇಳಿದ್ದೇವೆ. … Continue reading ಜೈಲಲ್ಲಿ ದರ್ಶನ್ಗೆ ರಾಜಾತಿಥ್ಯ : 7 ಅಧಿಕಾರಿಗಳು ಸಸ್ಪೆಂಡ್
Copy and paste this URL into your WordPress site to embed
Copy and paste this code into your site to embed