By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಇಂದು ಟಿ20 ವಿಶ್ವಕಪ್‌ ‘ಫೈನಲ್‌ ವಾರ್‌’ : ಟೀಮ್ ಇಂದಿಗೆ ಗೆಲುವಿಗಾಗಿ ಹೋಮ-ಹವನ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ಕ್ರೀಡೆ-Sports > ಇಂದು ಟಿ20 ವಿಶ್ವಕಪ್‌ ‘ಫೈನಲ್‌ ವಾರ್‌’ : ಟೀಮ್ ಇಂದಿಗೆ ಗೆಲುವಿಗಾಗಿ ಹೋಮ-ಹವನ
ಕ್ರೀಡೆ-SportsLatest

ಇಂದು ಟಿ20 ವಿಶ್ವಕಪ್‌ ‘ಫೈನಲ್‌ ವಾರ್‌’ : ಟೀಮ್ ಇಂದಿಗೆ ಗೆಲುವಿಗಾಗಿ ಹೋಮ-ಹವನ

India faces New Zealand in T20 World Cup 2026 final

Published March 8, 2026
Share
2 Min Read
IND vs NZ IND vs NZ IND vs NZ
SHARE

ಅಹಮದಾಬಾದ್‌: ICC Men’s T20 World Cup ಫೈನಲ್‌ ಸಮರಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಆತಿಥೇಯ India national cricket team ಮತ್ತು New Zealand national cricket team ತಂಡಗಳು ಟ್ರೋಫಿಗಾಗಿ ಮುಖಾಮುಖಿಯಾಗಲು ಸಜ್ಜಾಗಿವೆ.

ಭಾನುವಾರ ರಾತ್ರಿ ಅಹಮದಾಬಾದ್‌ನ Narendra Modi Stadium ನಲ್ಲಿ ನಡೆಯುವ ಮಹತ್ವದ ಪಂದ್ಯವನ್ನು ಕಣ್ತುಂಬಿಕೊಳ್ಳಲು ವಿಶ್ವದಾದ್ಯಂತ ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಸತತ ಎರಡನೇ ಬಾರಿ ಟ್ರೋಫಿ ಗೆಲ್ಲುವ ಕನಸಿನೊಂದಿಗೆ ಭಾರತ ತಂಡ ಮೈದಾನಕ್ಕಿಳಿಯಲಿದ್ದರೆ, ಹಾಲಿ ಚಾಂಪಿಯನ್‌ಗಳನ್ನು ಮಣಿಸಿ ಚೊಚ್ಚಲ ಕಪ್‌ ಗೆಲ್ಲುವ ಸಂಕಲ್ಪದೊಂದಿಗೆ ನ್ಯೂಜಿಲೆಂಡ್‌ ತಂಡ ಕೂಡ ಕಣಕ್ಕಿಳಿಯಲಿದೆ. ಫೈನಲ್‌ ಪಂದ್ಯದಲ್ಲಿ ಭಾರತ ಗೆಲ್ಲಲಿ ಎಂದು ದೇಶದ ಹಲವೆಡೆ ಅಭಿಮಾನಿಗಳು ದೇವಾಲಯಗಳಲ್ಲಿ ವಿಶೇಷ ಪೂಜೆ, ಹೋಮ–ಹವನಗಳನ್ನು ನಡೆಸಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ತಮಿಳುನಾಡಿನ ಮಧುರೈ ಹಾಗೂ ಉತ್ತರ ಪ್ರದೇಶದ Varanasi ನಗರದ ದೇವಾಲಯಗಳಲ್ಲಿ ನೂರಾರು ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕರ್ನಾಟಕದ ಬಳ್ಳಾರಿಯಲ್ಲಿ ವಾಸವಿ ಶಾಲೆಯ ವಿದ್ಯಾರ್ಥಿಗಳು ಕೂಡ ಭಾರತ ತಂಡದ ಗೆಲುವಿಗಾಗಿ ಪ್ರಾರ್ಥನೆ ನಡೆಸಿದರು. ಕ್ರಿಕೆಟ್ ಬ್ಯಾಟ್‌, ಬಾಲ್‌, ವಿಕೆಟ್‌ಗಳನ್ನು ಪೂಜಿಸಿ, ಭಾರತದ ಧ್ವಜ ಹಿಡಿದು ಆಟಗಾರರ ಫೋಟೋಗಳೊಂದಿಗೆ ಜಯಘೋಷ ಹಾಕಿದರು. ಯುವತಿಯೊಬ್ಬಳು ಭಾರತ ಮಾತೆಯ ವೇಷ ಧರಿಸಿ ಭಾರತೀಯ ತಂಡಕ್ಕೆ ಶುಭಾಶಯ ಕೋರಿದ್ದು ವಿಶೇಷವಾಗಿತ್ತು.

ಟಿ20 ವಿಶ್ವಕಪ್‌ನಲ್ಲಿ ಕಿವೀಸ್‌ ವಿರುದ್ಧ ಭಾರತ ಇನ್ನೂ ಜಯ ದಾಖಲಿಸಿಲ್ಲ. ಈ ಟೂರ್ನಿಯಲ್ಲಿ ಉಭಯ ತಂಡಗಳು ಮೂರು ಬಾರಿ ಮುಖಾಮುಖಿಯಾಗಿದ್ದು, ಎಲ್ಲಾ ಪಂದ್ಯಗಳಲ್ಲೂ ನ್ಯೂಜಿಲೆಂಡ್‌ ಗೆಲುವು ಸಾಧಿಸಿದೆ. ಆದರೂ ಈ ಬಾರಿ ಟೂರ್ನಿಯಿಡೀ ಉತ್ತಮ ಪ್ರದರ್ಶನ ನೀಡಿರುವ ಟೀಂ ಇಂಡಿಯಾ ಫೈನಲ್‌ನಲ್ಲಿ ಗೆಲುವಿನ ಫೇವರಿಟ್‌ ಎನಿಸಿಕೊಂಡಿದೆ. ಆದರೆ ಐಸಿಸಿ ಟೂರ್ನಿಗಳಲ್ಲಿ ಸದಾ ಕಠಿಣ ಸವಾಲು ನೀಡುವ ನ್ಯೂಜಿಲೆಂಡ್‌ ತಂಡ ಸುಲಭವಾಗಿ ಕಪ್‌ ಬಿಟ್ಟುಕೊಡುವುದಿಲ್ಲ ಎನ್ನುವುದು ಸ್ಪಷ್ಟ.

ಇನ್ನೊಂದೆಡೆ ಭಾರತ ತಂಡದಲ್ಲಿ ಬದಲಾವಣೆಗಳ ಸಾಧ್ಯತೆಯೂ ಇದೆ. ದುಬಾರಿಯಾಗುತ್ತಿರುವ Varun Chakravarthy ಬದಲು ಚೈನಾಮನ್‌ ಸ್ಪಿನ್ನರ್‌ Kuldeep Yadav ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಹೆಚ್ಚಾಗಿದೆ. ಪಾಕಿಸ್ತಾನ ವಿರುದ್ಧ ಆಡಿದ ಏಕೈಕ ಪಂದ್ಯದಲ್ಲಿ ಕುಲ್ದೀಪ್‌ 14 ರನ್‌ಗೆ 3 ವಿಕೆಟ್‌ ಪಡೆದು ಗಮನ ಸೆಳೆದಿದ್ದರು. ಅದೇ ರೀತಿ Arshdeep Singh ಬದಲು Mohammed Siraj ಅವರನ್ನು ಆಡಿಸಿದರೂ ಅಚ್ಚರಿಯಿಲ್ಲ.

ಸಂಭವನೀಯ ಆಟಗಾರರ ಪಟ್ಟಿ
ಭಾರತ: ಅಭಿಷೇಕ್‌, ಸಂಜು, ಇಶಾನ್‌, ತಿಲಕ್‌, Suryakumar Yadav (ನಾಯಕ), Hardik Pandya, ಶಿವಂ ದುಬೆ, Axar Patel, ಅರ್ಶ್‌ದೀಪ್‌, Jasprit Bumrah, ವರುಣ್‌/ಸಿರಾಜ್‌/ಕುಲ್ದೀಪ್‌.

ನ್ಯೂಜಿಲೆಂಡ್‌: ಟಿಮ್‌ ಸೀಫರ್ಟ್‌, ಫಿನ್‌ ಆ್ಯಲೆನ್‌, Rachin Ravindra, ಗ್ಲೆನ್‌ ಫಿಲಿಪ್ಸ್‌, ಚಾಪ್ಮನ್‌, ಡ್ಯಾರಿಲ್‌, Mitchell Santner (ನಾಯಕ), ಕೋಲ್‌ ಮೆಕಾಂಚಿ, ನೀಶಮ್‌/ಡಫಿ, ಮ್ಯಾಟ್‌ ಹೆನ್ರಿ, ಫರ್ಗ್ಯೂಸನ್‌.

ಫೈನಲ್‌ನಲ್ಲಿ ಯಾವ ತಂಡ ಟ್ರೋಫಿ ಎತ್ತಲಿದೆ ಎಂಬ ಕುತೂಹಲ ಕ್ರಿಕೆಟ್ ಲೋಕದಲ್ಲಿ ತಾರಕಕ್ಕೇರಿದೆ. ಅಭಿಮಾನಿಗಳ ನಿರೀಕ್ಷೆಗಳಿಗೆ ತಕ್ಕಂತೆ ಭರ್ಜರಿ ಪಂದ್ಯ ನಡೆಯುವ ನಿರೀಕ್ಷೆಯಿದೆ.

You Might Also Like

ಹಟ್ಟಿ ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್ – ಘಟನೆಯಲ್ಲಿ ಓರ್ವ ಗಂಭೀರ, ಐವರಿಗೆ ಗಾಯ

ಕನ್ನಡದಲ್ಲೇ ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ಹಾಸನದಲ್ಲಿ ಹೃದಯಾಘಾತದಿಂದ ಆಟೋ ಚಾಲಕ ಸಾವು, 35 ದಿನಗಳಲ್ಲಿ 17ಮಂದಿ ಬಲಿ

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಗೆ ಪ್ರತಾಪ್ ಸಿಂಹ, ಯತ್ನಾಳ್ ಆಕ್ಷೇಪ

TAGGED:IND vs NZT20 World Cup
Share This Article
Facebook Copy Link Print
Previous Article Jevargi Jevargi Jevargi ಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಮುಸ್ಲಿಂ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯ । ವಿಡಿಯೋ ವೈರಲ್
Next Article Ballary Ballary Ballary ಬಳ್ಳಾರಿ ವಸತಿ ಶಾಲೆಯಲ್ಲಿ ಬಾಲಕನ ಅಟ್ಟಹಾಸ : ಓರ್ವ ವಿದ್ಯಾರ್ಥಿ ಸಾವು, ಹಲವರಿಗೆ ಗಾಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Car Fire Car Fire Car Fire
ಚಿಕ್ಕಬಳ್ಳಾಪುರ : ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು, ವ್ಯಕ್ತಿ ಸಜೀವ ದಹನ
ಚಿಕ್ಕಬಳ್ಳಾಪುರ-Chikkaballapura
March 9, 2026
Stock Market Crash
ಮಧ್ಯಪ್ರಾಚ್ಯ ಯುದ್ಧ : ಭಾರತದ ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ
ರಾಷ್ಟ್ರೀಯ-National
March 9, 2026
x x x
ಪ್ರಿಯಾಂಕ್ ಖರ್ಗೆ ಭವಿಷ್ಯದ ನಾಯಕ : ಡಿಸಿಎಂ ಡಿ.ಕೆ. ಶಿವಕುಮಾರ್
ರಾಜಕೀಯ | Politics
March 9, 2026
T20 T20 T20
ಟೀಮ್ ಇಂಡಿಯಾಗೆ 3ನೇ ಬಾರಿಗೆ ಟಿ20 ವಿಶ್ವಕಪ್‌ ಕಿರೀಟ
ಕ್ರೀಡೆ-Sports
March 9, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up