By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಜಿ20 ಶೃಂಗಸಭೆಯಲ್ಲಿ ಭಾರತ–ಆಸ್ಟ್ರೇಲಿಯಾ–ಕೆನಡಾ ನಡುವೆ ಮಹತ್ವದ ತ್ರಿಪಕ್ಷೀಯ ಒಪ್ಪಂದ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ವಿದೇಶ-International > ಜಿ20 ಶೃಂಗಸಭೆಯಲ್ಲಿ ಭಾರತ–ಆಸ್ಟ್ರೇಲಿಯಾ–ಕೆನಡಾ ನಡುವೆ ಮಹತ್ವದ ತ್ರಿಪಕ್ಷೀಯ ಒಪ್ಪಂದ
ವಿದೇಶ-InternationalLatest

ಜಿ20 ಶೃಂಗಸಭೆಯಲ್ಲಿ ಭಾರತ–ಆಸ್ಟ್ರೇಲಿಯಾ–ಕೆನಡಾ ನಡುವೆ ಮಹತ್ವದ ತ್ರಿಪಕ್ಷೀಯ ಒಪ್ಪಂದ

India joins trilateral initiative with Australia and Canada for emerging technologies

Published November 23, 2025
Share
1 Min Read
SHARE

ಜೋಹಾನ್ಸ್‌ಬರ್ಗ್‌: ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ಭಾರತ, ಆಸ್ಟ್ರೇಲಿಯಾ ಮತ್ತು ಕೆನಡಾ ದೇಶಗಳು ತಂತ್ರಜ್ಞಾನ ಮತ್ತು ಸಂಶೋಧನಾ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರ ಹೆಚ್ಚಿಸಲು ಮಹತ್ವದ ತ್ರಿಪಕ್ಷೀಯ ಒಪ್ಪಂದಕ್ಕೆ ಬಂದಿವೆ. ಆಸ್ಟ್ರೇಲಿಯಾದ ಪ್ರಧಾನಿ ಆಂಟನಿ ಅಲ್ಬನೀಸ್, ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಶನಿವಾರ ಈ ಘೋಷಣೆಯನ್ನು ಮಾಡಿದರು.

ಕೆನಡಾದ ಪ್ರಧಾನಿಯಾಗಿ ಮಾರ್ಕ್ ಕಾರ್ನಿ ಅಧಿಕಾರ ವಹಿಸಿಕೊಂಡ ಬಳಿಕ ಭಾರತ–ಕೆನಡಾ ನಡುವಿನ ಸಂಬಂಧಗಳು ಸುಧಾರಿಸುತ್ತಿರುವುದಕ್ಕೆ ಇದು ಪ್ರಮುಖ ಸಾಕ್ಷಿಯಾಗಿದೆ ಎಂದು ವಲಯದ ವೀಕ್ಷಕರು ತಿಳಿಸಿದ್ದಾರೆ.

ಶೃಂಗಸಭೆಯ ವೇದಿಕೆಯಲ್ಲಿ ಮೂವರು ನಾಯಕರೂ ತ್ರಿಪಕ್ಷೀಯ ತಂತ್ರಜ್ಞಾನ ಮತ್ತು ಸಂಶೋಧನಾ ಪಾಲುದಾರಿಕೆಯನ್ನು ಘೋಷಿಸಿದ್ದು, ಶುದ್ಧ ಇಂಧನ, ಉದಯೋನ್ಮುಖ ತಂತ್ರಜ್ಞಾನ ಹಾಗೂ ಅಗತ್ಯವಾದ ಪೂರೈಕೆ ಸರಪಳಿಗಳ ಸ್ಥಿರತೆಯಲ್ಲಿ ಸಹಕಾರ ಒದಗಿಸಲು ಒತ್ತು ನೀಡಲಾಗಿದೆ. ಇದರಿಂದ ಮೂರು ದೇಶಗಳ ನಡುವಿನ ನವೀನತೆ, ಅಭಿವೃದ್ದಿ ಮತ್ತು ತಾಂತ್ರಿಕ ಸಾಮರ್ಥ್ಯ ಮತ್ತಷ್ಟು ಬಲಪಡುವ ನಿರೀಕ್ಷೆಯಿದೆ.

ಈ ಕುರಿತು ಪ್ರಧಾನಿ ನರೇಂದ್ರ ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿದ್ದು, “ಆಸ್ಟ್ರೇಲಿಯಾ, ಕೆನಡಾ ಮತ್ತು ಭಾರತದ ನಡುವಿನ ಪಾಲುದಾರಿಕೆಯನ್ನು ಘೋಷಿಸಲು ನಾನು ಸಂತೋಷಪಡುತ್ತೇನೆ. ಇದು ಉದಯೋನ್ಮುಖ ತಂತ್ರಜ್ಞಾನ ಕ್ಷೇತ್ರದಲ್ಲಿ ಮೂರು ಖಂಡಗಳ ನಡುವಿನ ಸಹಯೋಗವನ್ನು ಬಲಪಡಿಸುತ್ತದೆ,” ಎಂದು ಹೇಳಿದ್ದಾರೆ.

ಪಾಲುದಾರಿಕೆಯು ಮೂರು ದೇಶಗಳ ನೈಸರ್ಗಿಕ ಬಲಗಳನ್ನು ಆಧರಿಸಿದ್ದು, ಹಸಿರು ಇಂಧನ ಸಂಶೋಧನೆ, ಪ್ರಮುಖ ಖನಿಜಗಳ ಪೂರೈಕೆ ಸರಪಳಿ ಮತ್ತು ಸುಸ್ಥಿರ ಅಭಿವೃದ್ಧಿಗೆ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

You Might Also Like

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ಮುಖ್ಯಶಿಕ್ಷಕ

ಮಾತುಕತೆ ನಡೆಸುವಂತೆ ಭಾರತವನ್ನು ಬೇಡಿಕೊಳ್ಳುತ್ತಿರುವ ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌

ಐಪಿಎಲ್​ನಿಂದ ರಾಷ್ಟ್ರೀಯತೆ ಬರಲ್ಲ, ಕ್ರಿಕೆಟ್ ದುಡ್ಡಿಗಾಗಿ ನಡೆಯತ್ತೆ : ಸಿ,ಟಿ ರವಿ

ಬಿಸಿಲಿನ ಬೇಗೆಗೆ ತಂಪು ಪಾನೀಯಗಳತ್ತ ಮುಖ ಮಾಡಿದ ಬೆಂಗಳೂರು ಮಂದಿ; ಜ್ಯೂಸ್, ಏಳನೀರಿನ ಬೆಲೆ ದಿನೇ ದಿನೇ ಏರಿಕೆ

ನಟ ದರ್ಶನ್‌ಗೆ ಆಸ್ಪತ್ರೆಯಲ್ಲಿ ಎಂಆರ್‌ಐ, CT ಸ್ಕ್ಯಾನಿಂಗ್‌

TAGGED:Canadaindia
Share This Article
Facebook Copy Link Print
Previous Article ಸಚಿವ ಸ್ಥಾನ ಬೇಡ ಅನ್ನೋದಕ್ಕೆ ನಾನೇನು ಸನ್ಯಾಸಿ ಅಲ್ಲ : ಲಕ್ಷ್ಮಣ ಸವದಿ
Next Article ನಾನೂ ಕೂಡ ಸಿಎಂ ಸ್ಥಾನದ ಆಕಾಂಕ್ಷಿ – ಗೃಹ ಸಚಿವ ಪರಮೇಶ್ವರ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ದೆಹಲಿಯಲ್ಲಿ ಉಗ್ರರ ದಾಳಿ ಭೀತಿ, ಹೈ ಅಲರ್ಟ್ ಘೋಷಣೆ
ರಾಷ್ಟ್ರೀಯ-National
February 21, 2026
Nikhil Kumaraswamy
ವಿಧಾನಸೌಧದಲ್ಲಿ ತುರ್ತುಪರಿಸ್ಥಿತಿ ಘೋಷಣೆಯಾದಂತಿದೆ: ನಿಖಿಲ್ ಕುಮಾರಸ್ವಾಮಿ
ರಾಜ್ಯ-Karnataka
February 21, 2026
ಸುಪ್ರೀಂಕೋರ್ಟ್ ತೀರ್ಪಿನ ಬೆನ್ನಲ್ಲೇ ಮತ್ತೆ ಶೇ.10ರಷ್ಟು ಜಾಗತಿಕ ಶುಲ್ಕ ಘೋಷಣೆ ಮಾಡಿದ ಟ್ರಂಪ್
ವಿದೇಶ-International
February 21, 2026
ಇಂಡಿಯಾ AI ಸಮ್ಮೇಳನದಲ್ಲಿ ಯೂತ್ ಕಾಂಗ್ರೆಸ್ ಟಾಪ್‌ಲೆಸ್ ಪ್ರತಿಭಟನೆ : ವಿಶ್ವ ವೇದಿಕೆಯಲ್ಲಿ ಕಾಂಗ್ರೆಸ್ ಹೈಡ್ರಾಮಾ
ರಾಷ್ಟ್ರೀಯ-National
February 20, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up