By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಭಾರತೀಯ ಮೀನುಗಾರರ ಮೇಲೆ ಲಂಕಾ ನೌಕಾಪಡೆಯಿಂದ ಫೈರಿಂಗ್, ಸಮನ್ಸ್ ನೀಡಿದ ಭಾರತ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಭಾರತೀಯ ಮೀನುಗಾರರ ಮೇಲೆ ಲಂಕಾ ನೌಕಾಪಡೆಯಿಂದ ಫೈರಿಂಗ್, ಸಮನ್ಸ್ ನೀಡಿದ ಭಾರತ

LatestMain Postರಾಷ್ಟ್ರೀಯ-National

ಭಾರತೀಯ ಮೀನುಗಾರರ ಮೇಲೆ ಲಂಕಾ ನೌಕಾಪಡೆಯಿಂದ ಫೈರಿಂಗ್, ಸಮನ್ಸ್ ನೀಡಿದ ಭಾರತ

India summons Sri Lankan envoy after five fishermen injured in naval firing

Published January 28, 2025
Share
1 Min Read
Indian Fishermen
SHARE

ನವದೆಹಲಿ: ಮಂಗಳವಾರ (ಜ. 28) ಮುಂಜಾನೆ ಡೆಲ್ಫ್ಟ್ ದ್ವೀಪದ ಸಮೀಪ ಶ್ರೀಲಂಕಾ ನೌಕಾಪಡೆಯು ಗುಂಡಿನ ದಾಳಿ ನಡೆಸಿದೆ. ದಾಳಿಯಿಂದಾಗಿ ಐವರು ಭಾರತೀಯ ಮೀನುಗಾರರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ತೀರಾ ಗಂಭೀರವಾಗಿದೆ. ಶ್ರೀಲಂಕಾ ನೌಕಾಪಡೆಯ ಕ್ರಮವನ್ನು ಖಂಡಿಸಿರುವ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಶ್ರೀಲಂಕಾ ರಾಯಭಾರಿಗೆ ಸಮನ್ಸ್‌ ನೀಡಿದೆ.

ಇಂದು ಬೆಳಗ್ಗೆ ಡೆಲ್ಫ್ಟ್ ದ್ವೀಪದ ಸಮೀಪದಲ್ಲಿ 13 ಭಾರತೀಯ ಮೀನುಗಾರರನ್ನು ಬಂಧಿಸುವ ಸಂದರ್ಭದಲ್ಲಿ ಶ್ರೀಲಂಕಾ ನೌಕಾಪಡೆಯಿಂದ ಗುಂಡಿನ ದಾಳಿಯಾಗಿದೆ ಎಂದು ತಿಳಿದು ಬಂದಿದೆ. ಮೀನುಗಾರಿಕೆಯ ಹಡಗಿನಲ್ಲಿದ್ದ 13 ಮೀನುಗಾರರ ಪೈಕಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳು ಜಾಫ್ನಾ ಟೀಚಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನವ ದೆಹಲಿಯಲ್ಲಿರುವ ಶ್ರೀಲಂಕಾದ ಹಂಗಾಮಿ ಹೈ ಕಮಿಷನರ್‌ ಅವರನ್ನು ಸಚಿವಾಲಯಕ್ಕೆ ಕರೆಸಿಕೊಳ್ಳುವುದರೊಂದಿಗೆ, ಕೊಲಂಬೊದಲ್ಲಿರುವ ಭಾರತೀಯ ಹೈಕಮಿಷನ್ ಕೂಡ ಶ್ರೀಲಂಕಾ ಸರ್ಕಾರದ ವಿದೇಶಾಂಗ ಸಚಿವಾಲಯದೊಂದಿಗೆ ಈ ವಿಷಯವನ್ನು ಪ್ರಸ್ತಾಪಿಸಿದೆ.

ವಿದೇಶಾಂಗ ಸಚಿವಾಲ ಹೇಳಿದ್ದೇನು..?
ಶ್ರೀಲಂಕಾ ನೌಕಾಪಡೆಯ ಕ್ರಮವನ್ನು ಖಂಡಿಸಿರುವ ವಿದೇಶಾಂಗ ಸಚಿವಾಲಯವು “ಮೀನುಗಾರರ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಬೇಕು. ಅವರ ಜೀವನೋಪಾಯದ ಕಾಳಜಿಯನ್ನು ಗಮನದಲ್ಲಿಟ್ಟುಕೊಂಡು ಮಾನವೀಯತೆಯ ದೃಷ್ಟಿಯಲ್ಲಿ ಪರಿಗಣಿಸುವ ಅಗತ್ಯವನ್ನು ಭಾರತ ಸರ್ಕಾರ ಮುಂಚಿನಿಂದಲೂ ಒತ್ತಿ ಹೇಳುತ್ತಿದೆ. ಯಾವುದೇ ಸಂದರ್ಭದಲ್ಲೂ ಬಲ ಪ್ರಯೋಗ ಸ್ವೀಕಾರಾರ್ಹವಲ್ಲ. ಈ ನಿಟ್ಟಿನಲ್ಲಿ 2 ಸರ್ಕಾರಗಳ ನಡುವಿನ ಒಪ್ಪಂದಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು” ಎಂದು ಹೇಳಿದೆ.

You Might Also Like

ರಾಜೀನಾಮೆಗೆ ಒತ್ತಾಯ ಹೆಚ್ಚಾಗುತ್ತಿದ್ದಂತೆ, ಪ್ರದೀಪ್‌ ಈಶ್ವರ್ ಮೊಬೈಲ್‌ ಸ್ವಿಚ್‌-ಆಫ್‌

ಸೆ.22ರಿಂದ ಅ.7ರವರೆಗೆ ರಾಜ್ಯದಲ್ಲಿ ಮತ್ತೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ

ರೈಲ್ವೆ ಇಲಾಖೆಯಲ್ಲಿ 60 ಸಾವಿರ ಹುದ್ದೆಗಳ ನೇಮಕಾತಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ

ಯುಪಿಐ ಮೂಲಕ ಹಣ ಪಾವತಿಸಿ ಜಗನ್ನಾಥನ ಮೂರ್ತಿ ಖರೀದಿಸಿದ ಪ್ರಧಾನಿ

ದಾಂಪತ್ಯಕ್ಕೆ ಕಾಲಿಟ್ಟ ತರುಣ್ ಸುಧೀರ್- ಸೋನಲ್

TAGGED:Indian FishermenSri Lanka
Share This Article
Facebook Copy Link Print
Previous Article Jasprit Bumrah named ICC Test Cricketer of the Year ಜಸ್‌ಪ್ರೀತ್‌ ಬುಮ್ರಾಗೆ ಐಸಿಸಿ ವರ್ಷದ ಕ್ರಿಕೆಟಿಗ ಪ್ರಶಸ್ತಿ
Next Article Mysuru: Worker trapped as Maharani Science College building collapses ನವೀಕರಣ ವೇಳೆಯಲ್ಲೇ ಮಹಾರಾಣಿ ಕಾಲೇಜು ಕಟ್ಟಡ ಕುಸಿತ, ಬದುಕಿದ ಬಡಜೀವಗಳು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up