By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್‌ ಡ್ರೋನ್ ದಾಳಿ : ಬೆಂಗಳೂರಿನಿಂದ ಹೊರಟ ಎಮಿರೇಟ್ಸ್ ವಿಮಾನ ವಾಪಸ್
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ವಿದೇಶ-International > ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್‌ ಡ್ರೋನ್ ದಾಳಿ : ಬೆಂಗಳೂರಿನಿಂದ ಹೊರಟ ಎಮಿರೇಟ್ಸ್ ವಿಮಾನ ವಾಪಸ್
ವಿದೇಶ-InternationalLatest

ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್‌ ಡ್ರೋನ್ ದಾಳಿ : ಬೆಂಗಳೂರಿನಿಂದ ಹೊರಟ ಎಮಿರೇಟ್ಸ್ ವಿಮಾನ ವಾಪಸ್

Iranian drone attack on Dubai airport: Emirates flight from Bengaluru returned

Published March 16, 2026
Share
1 Min Read
sdgdgd sdgdgd sdgdgd
SHARE

ಬೆಂಗಳೂರು: ಬೆಂಗಳೂರಿನಿಂದ ದುಬೈಗೆ ತೆರಳಿದ್ದ ಎಮಿರೇಟ್ಸ್ ವಿಮಾನಕ್ಕೆ ದುಬೈನಲ್ಲಿ ಲ್ಯಾಂಡಿಂಗ್‌ಗೆ ಅನುಮತಿ ಸಿಗದ ಕಾರಣ ವಿಮಾನವನ್ನು ವಾಪಸ್‌ ಬೆಂಗಳೂರಿಗೆ ತರಲಾಗಿದೆ.

ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಿಗ್ಗೆ ಸುಮಾರು 4:30ಕ್ಕೆ ವಿಮಾನ ಟೇಕಾಫ್ ಆಗಿತ್ತು. ಆದರೆ ದುಬೈಗೆ ತಲುಪಿದ ಬಳಿಕ ಲ್ಯಾಂಡಿಂಗ್‌ಗೆ ಅನುಮತಿ ಸಿಗದ ಹಿನ್ನೆಲೆಯಲ್ಲಿ ವಿಮಾನವನ್ನು ಮರಳಿ ಬೆಂಗಳೂರಿಗೆ ತಿರುಗಿಸಲಾಗಿದೆ. ಇದರಿಂದ ಜಿದ್ದಾಗೆ ಸಂಪರ್ಕ ವಿಮಾನದಲ್ಲಿ ತೆರಳಬೇಕಿದ್ದ ಹಲವಾರು ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದರು.

ವಿಮಾನ ವಾಪಸ್ ಬಂದ ಬಳಿಕ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲೇ ತಿಂಡಿ ಹಾಗೂ ನೀರಿನ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ಏರ್‌ಲೈನ್ಸ್ ಸಂಸ್ಥೆ ಪ್ರಯಾಣಿಕರಿಗೆ ಹೋಟೆಲ್ ವ್ಯವಸ್ಥೆಯನ್ನೂ ಕಲ್ಪಿಸಿದೆ.

ಇದಕ್ಕೂ ಮಧ್ಯೆ, ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಇರಾನ್‌ನಿಂದ ಡ್ರೋನ್ ದಾಳಿ ನಡೆದಿರುವುದು ವರದಿಯಾಗಿದೆ. ಡ್ರೋನ್ ಇಂಧನ ಟ್ಯಾಂಕ್‌ಗೆ ಅಪ್ಪಳಿಸಿದ ಪರಿಣಾಮ ಭಾರೀ ಸ್ಫೋಟ ಸಂಭವಿಸಿ ನಿಲ್ದಾಣದ ಸಮೀಪ ಬೆಂಕಿ ಕಾಣಿಸಿಕೊಂಡಿದೆ. ಇದರ ಪರಿಣಾಮವಾಗಿ ಕೆಲ ಸಮಯ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ.

ಘಟನೆಯ ಮಾಹಿತಿ ಸಿಗುತ್ತಿದ್ದಂತೆಯೇ ತುರ್ತು ಸೇವಾ ತಂಡಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿವೆ. ದುಬೈ ನಾಗರಿಕ ರಕ್ಷಣಾ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಡ್ರೋನ್ ದಾಳಿಯಿಂದ ವಿಮಾನ ನಿಲ್ದಾಣದ ಸಮೀಪದ ಇಂಧನ ಟ್ಯಾಂಕ್‌ಗಳಲ್ಲಿ ಒಂದಕ್ಕೆ ಹಾನಿಯಾಗಿದೆ ಎಂದು ದುಬೈ ಮಾಧ್ಯಮ ಕಚೇರಿ ‘ಎಕ್ಸ್’ನಲ್ಲಿ ತಿಳಿಸಿದೆ. ಸುತ್ತಮುತ್ತ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಜಾರಿಗೆ ತರಲಾಗಿದ್ದು, ಈ ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

You Might Also Like

Bengaluru Rains : ಮಳೆ ನೀರಲ್ಲಿ ಮುಳುಗಿದ ಬ್ರಾಂಡ್ ಬೆಂಗಳೂರು, ಒಂದೇ ಮಳೆಗೆ ಹೈಟೆಕ್ ಸಿಟಿ ಹೈರಾಣ

ಸಾಯಿ ಸಂಧ್ಯಾ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟ ಉಗ್ರಂ ಮಂಜು

ಸರ್ಕಾರಿ ಶಾಲೆಗಳಲ್ಲಿ 6 ದಿನ ಮೊಟ್ಟೆ ವಿತರಣೆ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ

Bihar Assembly Election : ಇಂದು ಸಂಜೆ ಬಿಹಾರ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟ

ಕನ್ನಡ ಚಿತ್ರರಂಗದ ಹಿರಿಯ ಹಾಸ್ಯನಟ ಉಮೇಶ್ ಇನ್ನಿಲ್ಲ

TAGGED:Drone Attack
Share This Article
Facebook Copy Link Print
Previous Article Oscar Awards 98ನೇ ಅಕಾಡೆಮಿ ಪ್ರಶಸ್ತಿ : Michael B. Jordan ಅತ್ಯುತ್ತಮ ನಟ, Jessie Buckley ಅತ್ಯುತ್ತಮ ನಟಿ
Next Article sgdgdgdg sgdgdgdg sgdgdgdg ಸುಳ್ಳು ಸುದ್ದಿ ಹರಡಿದ ಆರೋಪ : 19 ಭಾರತೀಯರು ಸೇರಿ 35 ಜನರ ಬಂಧನಕ್ಕೆ UAE ಆದೇಶ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

UT Khadar UT Khadar UT Khadar
ಶಾಸಕರ ಪ್ರಶ್ನೆಗೆ ಸಮರ್ಪಕ ಉತ್ತರ ಕೊಡದ ಸಚಿವರು : ಸಿಟ್ಟಿಗೆದ್ದು ಪೀಠದಿಂದಲೇ ಎದ್ದು ಹೋದ ಸ್ಪೀಕರ್ ಖಾದರ್
ರಾಜ್ಯ-Karnataka
March 16, 2026
sgdgdgdg sgdgdgdg sgdgdgdg
ಸುಳ್ಳು ಸುದ್ದಿ ಹರಡಿದ ಆರೋಪ : 19 ಭಾರತೀಯರು ಸೇರಿ 35 ಜನರ ಬಂಧನಕ್ಕೆ UAE ಆದೇಶ
ವಿದೇಶ-International
March 16, 2026
Oscar Awards
98ನೇ ಅಕಾಡೆಮಿ ಪ್ರಶಸ್ತಿ : Michael B. Jordan ಅತ್ಯುತ್ತಮ ನಟ, Jessie Buckley ಅತ್ಯುತ್ತಮ ನಟಿ
Entertainment
March 16, 2026
Davanagere Davanagere Davanagere
ಏಪ್ರಿಲ್ 9ರಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ
ರಾಜ್ಯ-Karnataka
March 16, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up