By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕನ್ನಡ ಹೋರಾಟಗಾರ ಮ.ರಾಮ ಮೂರ್ತಿ ಅವರ ಧರ್ಮಪತ್ನಿ ಕಮಲಮ್ಮವಿಧಿವಶ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ತುಮಕೂರು-Tumakuru - ಕನ್ನಡ ಹೋರಾಟಗಾರ ಮ.ರಾಮ ಮೂರ್ತಿ ಅವರ ಧರ್ಮಪತ್ನಿ ಕಮಲಮ್ಮವಿಧಿವಶ

ತುಮಕೂರು-Tumakuru

ಕನ್ನಡ ಹೋರಾಟಗಾರ ಮ.ರಾಮ ಮೂರ್ತಿ ಅವರ ಧರ್ಮಪತ್ನಿ ಕಮಲಮ್ಮವಿಧಿವಶ

Kannada activist M. Rama Murthy's wife Kamalamma's funeral

Published May 26, 2025
Share
1 Min Read
sagdgdg sagdgdg sagdgdg
SHARE

ಶ್ರೀಮತಿ ಕಮಲಮ್ಮ ಮ. ರಾಮಮೂರ್ತಿ ಅವರಿಗೆ ಗೌರವದ ಅಶ್ರುತರ್ಪಣ
ಕನ್ನಡದ ಹೋರಾಟಗಾರ ಮ.ರಾಮ ಮೂರ್ತಿ ಅವರ ಧರ್ಮಪತ್ನಿ
ಸುದೀರ್ಘಕಾಲದಿಂದ ದೈಹಿಕವಾಗಿ ಅಸ್ವಸ್ಥರಾಗಿದ್ದ ಶ್ರೀಮತಿ ಕಮಲಮ್ಮ
ದುರದೃಷ್ಟವಶಾತ್ , ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ

ಕನ್ನಡದ ಹೋರಾಟಗಾರ ಮ. ರಾಮ ಮೂರ್ತಿ ಅವರ ಧರ್ಮಪತ್ನಿ ಶ್ರೀಮತಿ ಕಮಲಮ್ಮ ಅವರು ಸುದೀರ್ಘಕಾಲದಿಂದ ದೈಹಿಕವಾಗಿ ಅಸ್ವಸ್ಥರಾಗಿದ್ದು , ಬೆಂಗಳೂರಿನ ಸೇವಾ ಕ್ಷೇತ್ರ ಆಸ್ಪತ್ರೆಯಲ್ಲಿ ದಾಖಲಾಗಿದ್ದರು ದುರದೃಷ್ಟವಶಾತ್ , ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ . ಇವರು ಆರ್ಥಿಕ ಸಹಾಯಕ್ಕಾಗಿ ಸರ್ಕಾರದ ಕೈಚಾಚಿದರೂ, ಕೂಡ ಸರ್ಕಾರ ಅಸಹಾಯಕತೆಯ ಕೈಚೆಲ್ಲಿದ್ದು ಮಾತ್ರ ವಿಪರ್ಯಾಸವೇ ಸರಿ .

ಕನ್ನಡ ನಾಡು- ನುಡಿಗಾಗಿ ಸೇವೆ ಸಲ್ಲಿಸಿ, ಕನ್ನಡದ ಬಾವುಟವನ್ನು ಕನ್ನಡ ತಾಯಿಯ ಸಿರಿಮುಡಿಗೆ ಸಮರ್ಪಿಸಿದ ಈ ಅಪ್ರತಿಮ ಮಹಾನುಭಾವ ಮ. ರಾಮೂರ್ತಿಯವರ ಧರ್ಮಪತ್ನಿಯವರಿಗೆ ಪ್ರತಿಯೊಬ್ಬ ಕನ್ನಡಿಗ ಒಂದೊಂದು ರೂಪಾಯಿ ಕೊಟ್ಟಿದ್ದರೂ 6 ಕೋಟಿಗೂ ಹೆಚ್ಚು ಹಣ ಸಂಗ್ರಹವಾಗುತ್ತಿತ್ತು.

ಆದರೆ ಕನ್ನಡಿಗರ ನಿಸ್ಸೀಮ ನಿರ್ಲಕ್ಷ್ಯದಿಂದಾಗಿ ಇದು ಆಗಲೇ ಇಲ್ಲ. ಹಳದಿ ಕೆಂಪಿನ ಬಾವುಟ ಇಡೀ ರಾಜ್ಯದಲ್ಲಿ ಇಂದು ಜಗಮಗಿಸುತ್ತಿರುವುದನ್ನು ನಾವು ಕಾಣುತ್ತಿದ್ದೇವೆ. ಆದರೆ ಅದನ್ನು ಯೋಚಿಸಿ ಯೋಜಿಸಿ ಕನ್ನಡಿಗರಿಗೆ ಅಧಿಕೃತ ಲಾಂಛನವಾಗಿ ಮಾಡಿದ ಮಹಾನುಭಾವರನ್ನು ಮತ್ತು ಅವರ ಕುಟುಂಬವನ್ನು ನಿರ್ಲಕ್ಷಿಸಿರುವುದು ನಮ್ಮ ಸ್ವಾಭಿಮಾನ ಶೂನ್ಯತೆಗೆ ಹಿಡಿದ ಕನ್ನಡಿಯೇ ಹೌದು . ಮೇ 24ರಂದು ನಡೆದ ಕರ್ನಾಟಕ ಪತ್ರಕರ್ತರ ಧ್ವನಿ ಮೂರನೇ ವಾರ್ಷಿಕೋತ್ಸವ ಸಂದರ್ಭದಲ್ಲಿ ಹೊರ ತಂದ ‘ಲಕ್ಷ್ಮಣ ದರ್ಪಣ’ ಅಭಿನಂದನ ಗ್ರಂಥವನ್ನು ಕಮಲಮ್ಮನವರಿಗೆ ಸಮರ್ಪಣೆ ಮಾಡಲಾಗಿತ್ತು.

You Might Also Like

ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕರ ದಾಳಿ ಖಂಡಿಸಿ, ತಿಪಟೂರು ಬಂದ್ ಯಶಸ್ವ

ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಕೊರತೆ

ಹೊರಗುತ್ತಿಗೆ ನೌಕರರಿಗೆ ಹೆರಿಗೆ ಭತ್ಯೆ : ಡಾ|| ನಾಗಲಕ್ಷ್ಮಿ

ಪಿಡಿಎನ್ಎ ಭ್ರಷ್ಟಾಚಾರ ನಿಗ್ರಹದಳ ಕಚೇರಿ ಉದ್ಘಾಟನೆ

ಗಣರಾಜ್ಯೋತ್ಸದಂದು ಸಮಯಕ್ಕೆ ಸರಿಯಾಗಿ ಧ್ವಜ ಹಾರಿಸದೆ ಅಧಿಕಾರಿಗಳು ಹಾಗೂ ಸಿಬ್ಬಂಧಿಗಳಿಂದ ನಿರ್ಲಕ್ಷ

Share This Article
Facebook Copy Link Print
Previous Article Madenuru Manu Madenuru Manu Madenuru Manu ಪರಪ್ಪನ ಅಗ್ರಹಾರ ಜೈಲಿಗೆ ಮಡೆನೂರು ಮನು
Next Article Musharraf Musharraf Musharraf Pervez Musharraf : ಉತ್ತರ ಪ್ರದೇಶಲ್ಲಿದ್ದ ಪಾಕ್ ಮಾಜಿ ಅಧ್ಯಕ್ಷ​ ಮುಷರಫ್ ಪೂರ್ವಜರ ಭೂಮಿ ಹರಾಜು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up