ಕನ್ನಡದ ನಟ ಕಿರಣ್ ರಾಜ್ ಕಾರು ಅಪಘಾತ, ಆಸ್ಪತ್ರೆಗೆ ದಾಖಲು

‘ಕನ್ನಡತಿ’ ಧಾರವಾಹಿ ಮೂಲಕ ಖ್ಯಾತಿ ಘಳಿಸಿರುವ ನಟ ಕಿರಣ್ ರಾಜ್ ಕಾರು ಅಪಘಾತಕ್ಕೆ ಒಳಗಾಗಿದೆ. ಕಿರಣ್ ರಾಜ್​ ಎದೆ ಭಾಗಕ್ಕೆ ಪೆಟ್ಟಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಿದ್ದೇಶ್ವರ ನಿರಾಶ್ರಿತರ ಕೇಂದ್ರಕ್ಕೆ ಕಿರಣ್ ರಾಜ್ ತೆರಳಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಅವರು ಓಡಿಸುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರಿನ ಬಲಭಾಗಕ್ಕೆ ಹಾನಿ ಆಗಿದೆ. ಸದ್ಯ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ವೇಳೆ ಕಿರಣ್ ರಾಜ್ ಜೊತೆಗಿದ್ದ ರಾನಿ ಸಿನಿಮಾದ ಎಕ್ಸಿಕ್ಯೂಟಿವ್​ ಪ್ರೊಡ್ಯೂಸರ್ ಅದೃಷ್ಟವಶಾತ್ … Continue reading ಕನ್ನಡದ ನಟ ಕಿರಣ್ ರಾಜ್ ಕಾರು ಅಪಘಾತ, ಆಸ್ಪತ್ರೆಗೆ ದಾಖಲು