ಮಹತ್ವಾಕಾಂಕ್ಷೆಯ ಎತ್ತನಹೊಳೆ ಯೋಜನೆಯ ಮೊದಲ ಹಂತಕ್ಕೆ ಸಿಎಂ ಚಾಲನೆ
ಹಾಸನ: ರಾಜ್ಯದ ಬರಪೀಡಿತ 7 ಜಿಲ್ಲೆಗಳಿಗೆ ಕುಡಿಯುವ ನೀರೊದಗಿಸುವ ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆಯ ಎತ್ತನಹೊಳೆ ಯೋಜನೆಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಚಾಲನೆ ನೀಡಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡನಗರದ ವಿತರಣಾ ತೊಟ್ಟಿ 3ರಲ್ಲಿ ನೀರೆತ್ತುವ ಪಂಪ್ ಹಾಗೂ ಮೋಟಾರ್ಗಳನ್ನು ಆನ್ ಮಾಡುವ ಮೂಲಕ ಮುಖ್ಯಮಂತ್ರ ಸಿದ್ದರಾಮಯ್ಯ ಅವರು, ಯೋಜನೆಯ ಮೊದಲ ಹಂತವನ್ನು ಲೋಕಾರ್ಪಣೆಗೊಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಾಥ್ ನೀಡಿದರು. ಅಲ್ಲದೇ ಇದೇ ವೇಳೆ ಏಳು … Continue reading ಮಹತ್ವಾಕಾಂಕ್ಷೆಯ ಎತ್ತನಹೊಳೆ ಯೋಜನೆಯ ಮೊದಲ ಹಂತಕ್ಕೆ ಸಿಎಂ ಚಾಲನೆ
Copy and paste this URL into your WordPress site to embed
Copy and paste this code into your site to embed