ನ.19 ರವರೆಗೆ ಏರ್ ಇಂಡಿಯಾದಲ್ಲಿ ಪ್ರಯಾಣಿಸದಂತೆ ಖಲಿಸ್ತಾನಿ ಉಗ್ರ ಪನ್ನುನ್ ಬೆದರಿಕೆ
ನವದೆಹಲಿ: ನವೆಂಬರ್ 1 ರಿಂದ 19 ರವರೆಗೆ ಏರ್ ಇಂಡಿಯಾ ವಿಮಾನಗಳಲ್ಲಿ ಪ್ರಯಾಣಿಸದಂತೆ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ಪ್ರಯಾಣಿಕರಿಗೆ ಎಚ್ಚರಿಕೆ ನೀಡಿದ್ದಾನೆ. ಸಿಖ್ ಹತ್ಯಾಕಾಂಡಕ್ಕೆ ನ.19 ರಂದು 40 ವರ್ಷ ಪೂರ್ಣಗೊಳ್ಳುತ್ತದೆ ಈ ಹಿನ್ನೆಲೆ ಏರ್ ಇಂಡಿಯಾ ವಿಮಾನದ ಮೇಲೆ ನವೆಂಬರ್ 19ರ ಬಳಿಕ ದಾಳಿ ನಡೆಯಲಿದೆ ಎಂದು ಖಲಿಸ್ತಾನಿ ಭಯೋತ್ಪಾದಕ ಪನ್ನುನ್ ಬೆದರಿಕೆ ಹಾಕಿದ್ದಾನೆ. ನವೆಂಬರ್ 19 ರಿಂದ ಜಾಗತಿಕವಾಗಿ ದಿಗ್ಬಂಧನವಿರಲಿದ್ದು, ಏರ್ ಇಂಡಿಯಾ ವಿಮಾನ ಕಾರ್ಯನಿರ್ವಹಿಸುವುದಿಲ್ಲ. ಸಿಖ್ ಪಂಥದವರು ನವೆಂಬರ್ 19ರ … Continue reading ನ.19 ರವರೆಗೆ ಏರ್ ಇಂಡಿಯಾದಲ್ಲಿ ಪ್ರಯಾಣಿಸದಂತೆ ಖಲಿಸ್ತಾನಿ ಉಗ್ರ ಪನ್ನುನ್ ಬೆದರಿಕೆ
Copy and paste this URL into your WordPress site to embed
Copy and paste this code into your site to embed