By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ‘ಬಿಗ್‌ಬಾಸ್’ಗೆ ಗುಡ್ ಬೈ ಹೇಳಿದ ಕಿಚ್ಚ ಸುದೀಪ್..!
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ‘ಬಿಗ್‌ಬಾಸ್’ಗೆ ಗುಡ್ ಬೈ ಹೇಳಿದ ಕಿಚ್ಚ ಸುದೀಪ್..!

BlogEntertainmentTop Storiesಕಿರುತೆರೆಸ್ಯಾಂಡಲ್​ವುಡ್-Sandalwood

‘ಬಿಗ್‌ಬಾಸ್’ಗೆ ಗುಡ್ ಬೈ ಹೇಳಿದ ಕಿಚ್ಚ ಸುದೀಪ್..!

Kiccha Sudeep Confirms Bigg Boss Kannada 11 Is His Last Season

Published October 14, 2024
Share
2 Min Read
Kiccha Sudeep
SHARE

ಬೆಂಗಳೂರು : ಕಿಚ್ಚ ಸುದೀಪ್ ಅವರು ಬಿಗ್‌ಬಾಸ್‌ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. ತಾನು ನಿರೂಪಕನಾಗಿರುವ ಕೊನೆಯ ಬಿಗ್‌ಬಾಸ್ ಸೀಸನ್ ಇದಾಗಿದ್ದು, ಮುಂದಿನ ವರ್ಷದಿಂದ ತಾನು ಇದರಿಂದ ಹೊರಬರುತ್ತೇನೆ ಎಂದು ಹೇಳಿದ್ದಾರೆ.

ಹತ್ತು ವರ್ಷಗಳ ಸುದೀರ್ಘ ಪಯಣದ ನಂತರ ಬೇರೆಡೆಗೆ ತಮ್ಮ ನಡೆಯನ್ನು ಮುಂದುವರಿಸುವ ಸಮಯ ಬಂದಿದೆ ಎಂದು ಸುದೀಪ್ ತಿಳಿಸಿದ್ದಾರೆ. 11ನೇ ವೃತಿ ತಮ್ಮ ಕೊನೆಯ ನಿರೂಪಣೆ ಎಂದು ಘೋಷಿಸಿದ್ದಾರೆ.ಎರಡು ವಾರ ಮುಗಿಯುತ್ತಿದ್ದಂತೆ ಅವರ ಈ ನಿರ್ಧಾರ ಅಚ್ಚರಿ ಮೂಡಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಿಚ್ಚ ಸುದೀಪ್, BBK11 ಗೆ ತೋರಿದ ಉತ್ತಮ ಪ್ರತಿಕ್ರಿಯೆಗಾಗಿ ಎಲ್ಲರಿಗೂ ಧನ್ಯವಾದಗಳು. ಕಾರ್ಯಕ್ರಮ ಟಿವಿಆರ್ ಮತ್ತು ನನ್ನ ಬಗ್ಗೆ ನೀವೆಲ್ಲರೂ ತೋರಿದ ಪ್ರೀತಿಯನ್ನು ವಿವರಿಸಲು ಸಾಧ್ಯವಿಲ್ಲ. 10+1 ವರ್ಷಗಳ ಪ್ರಯಾಣ ನನ ಪಾಲಿಗೆ ಬೆಸ್ಟ್​ ಆಗಿದೆ. ಇದು ಮುಂದೆ ಸಾಗಿ ನಾನು ಏನು ಮಾಡಬೇಕೆಂಬುದನ್ನು ತಿಳಿಯುವ ಸಮಯವಾಗಿದೆ. ಇದು BBK ಗೆ ಹೋಸ್ಟ್ ಆಗಿ ನನ್ನ ಕೊನೆಯ ಸೀಸನ್ ಆಗಿರುತ್ತದೆ. ನನ್ನ ನಿರ್ಧಾರವನ್ನು ನನ್ನ ಕಲರ್ಸ್​ ಹಾಗೂ ಹಲವು ವರ್ಷಗಳಿಂದ ಬಿಗ್​ ಬಾಸ್​ ಫಾಲೋ ಮಾಡ್ತಿರುವ ಎಲ್ಲರೂ ಗೌರವಿಸುತ್ತಾರೆ ಎಂದು ನಾನು ನಂಬುತ್ತೇನೆ’ ಎಂದು ಸುದೀಪ್ ಟ್ವೀಟ್​ನಲ್ಲಿ ಬರೆದಿದ್ದಾರೆ.

Thank you all for the great response shown towards #BBK11.
The TVR (number) speaks in volumes about the love you all have shown towards the show and me.
It's been a great 10+1 years of travel together, and it's time for me to move on with what I need to do. This will be my last… pic.twitter.com/uCV6qch6eS

— Kichcha Sudeepa (@KicchaSudeep) October 13, 2024

ಈ ಅವೃತಿ ಆರಂಭಕ್ಕೂ ಮನ್ನವೇ ಸುದೀಪ್ ಬದಲಾವಣೆ ಮಾತುಗಳು ಕೇಳಿಬಂದಿತ್ತು ಆದರೆ ಅವರು 11 ಆವೃತಿ ಮುಂದುವರೆಸಿ 15 ದಿನದಲ್ಲೇ ಬಿಗ್ ಬಾಸ್ ಮನೆಯಲ್ಲಿ ವಿವಾದ ಸೃಷ್ಠಿಯಾಗಿತ್ತು.

ಜನರು ಎಲ್ಲಿಯವರೆಗೆ ಇಷ್ಟಪಡ್ತಾರೋ ಅಲ್ಲಿಯವರೆಗೆ ‘ಬಿಗ್ ಬಾಸ್’ ಶೋ ನಿರೂಪಣೆ ಮಾಡ್ತೀನಿ ಎಂದು ಹೇಳಿದ್ದ ಕಿಚ್ಚ ಸುದೀಪ್ ಅವರು ಈಗ ಏಕಾಏಕಿ ಮುಂದಿನ ಸೀಸನ್ ನಿರೂಪಣೆ ಮಾಡೋದಿಲ್ಲ ಎಂದು ಟ್ವೀಟ್ ಮಾಡಿದ್ದರು. ಸುದೀಪ್ ಯಾಕೆ ಈಗ ಈ ನಿರ್ಧಾರ ತಗೊಂಡರು ಎಂಬ ಅನುಮಾನ ಶುರುವಾಗಿದೆ.

ಅಂದಹಾಗೆ ಕಿಚ್ಚ ಸುದೀಪ್ ಅವರು ಬಿಗ್‌ಬಾಸ್‌ ಅನ್ನೋ ಕಾರ್ಯಕ್ರಮವನ್ನು ಬಹಳ ಇಷ್ಟಪಟ್ಟು ಮಾಡ್ತಾರೆ. ಸಿನಿಮಾದ ಹೊರತಾಗಿ ಜನರ ಜೊತೆಗೆ ತನ್ನ ನೈಜ ವ್ಯಕ್ತಿತ್ವವನ್ನು ಅನಾವರಣ ಮಾಡಲು, ತಾನು ಇಷ್ಟಪಟ್ಟಂತಿರಲು ಇರುವ ವೇದಿಕೆ ಅದು ಎಂದು ಭಾವಿಸಿದ್ದಾರೆ. ಹೀಗಾಗಿಯೇ ಅವರು ಇಷ್ಟಪಟ್ಟು, ಪಕ್ಕಾ ಪೂರ್ವ ಸಿದ್ಧತೆಯೊಂದಿಗೆ ಬಿಗ್ಬಾಸ್ ಕಾರ್ಯಕ್ರಮವನ್ನು ನಡೆಸಿಕೊಡುತ್ತಾರೆ. ಇದೇ ಕಾರಣಕ್ಕೆ ಅವರ ನಿರೂಪಣೆ ಕರ್ನಾಟಕದ ಜನತೆಗೆ ಇಷ್ಟವಾಗಿರೋದು.

ಮಹತ್ವದ ಸುಳಿವು ಕೊಟ್ಟ ರೂಪೇಶ್ ರಾಜಣ್ಣ :
ಈಗ ‘ಬಿಗ್‌ ಬಾಸ್ ಕನ್ನಡ ಸೀಸನ್ 9 ಸ್ಪರ್ಧಿ’, ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಅವರು ಈ ಕುರಿತು ಸೋಶಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿದ್ದಾರೆ.

ಬಿಗ್ ಬಾಸ್ ಎಂಬ ಕಾರ್ಯಕ್ರಮ ನಡೆಸುವ
ಕೆಲವು ಕನ್ನಡ ದ್ರೋಹಿಗಳ
ನಿಮ್ಮ ಕಿತ್ತೋದ್ ಆಟಕ್ಕೆ @KicchaSudeep ಬಿಗ್ ಬಾಸ್ ನಿರೂಪಕರಾಗಿ ನಿಲ್ಲಿಸಬೇಕಾಗಿದೆ.
ಅವರಿಗೆ ಮಾಡಿದ ಅವಮಾನ ಸಹಿಸೋಲ್ಲ
ಎ ಮುಂಬೈ ಮರಾಠಿ ಹಾಗೂ ತಮಿಳ್ ನಿರ್ದೇಶಕ ಮೊದಲು ಬಿಗ್ ಬಾಸ್ ಬಿಡಿ ಇಲ್ಲ ಬಿಗ್ ಬಾಸ್ ನಿಲ್ಲಬೇಕು
ಅಸಲಿ ವಿಷಯ ನಾಳೆ ಮಾತಾಡ್ತೀನಿ.@Chakravarthy_dj

— ರೂಪೇಶ್ ರಾಜಣ್ಣ(RUPESH RAJANNA) (@rajanna_rupesh) October 13, 2024

“ಬಿಗ್ ಬಾಸ್ ಎಂಬ ಕಾರ್ಯಕ್ರಮ ನಡೆಸುವ ಕೆಲವು ಕನ್ನಡ ದ್ರೋಹಿಗಳ ನಿಮ್ಮ ಕಿತ್ತೋದ್ ಆಟಕ್ಕೆ ಕಿಚ್ಚ ಸುದೀಪ್ ‘ಬಿಗ್ ಬಾಸ್’ ನಿರೂಪಕರಾಗಿ ನಿಲ್ಲಿಸಬೇಕಾಗಿದೆ. ಅವರಿಗೆ ಮಾಡಿದ ಅವಮಾನ ಸಹಿಸೋದಿಲ್ಲ. ಎ ಮುಂಬೈ ಮರಾಠಿ ಹಾಗೂ ತಮಿಳ್ ನಿರ್ದೇಶಕ ಮೊದಲು ಬಿಗ್ ಬಾಸ್ ಬಿಡಿ ಇಲ್ಲ ಬಿಗ್ ಬಾಸ್ ನಿಲ್ಲಬೇಕು, ಅಸಲಿ ವಿಷಯ ನಾಳೆ ಮಾತಾಡ್ತೀನಿ” ಎಂದು ರೂಪೇಶ್ ರಾಜಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 8’ ಸ್ಪರ್ಧಿ ಚಕ್ರವರ್ತಿ ಚಂದ್ರದೂಡ್ ಕೂಡ ‘ಈ ನಿರ್ಧಾರದಿಂದ ನಿಮ್ಮ ಮೇಲಿನ ಗೌರವ ಜಾಸ್ತಿ ಆಯ್ತು’ ಎಂದು ಟ್ವೀಟ್ ಮಾಡಿದ್ದಾರೆ.

You Might Also Like

ಗಂಡಸರಿಗೂ ಬಸ್‌ ಫ್ರೀ ಮಾಡಿದ್ರೆ ಕೆಎಸ್‌ಆರ್‌ಟಿಸಿ ಮುಚ್ಚಬೇಕಾಗುತ್ತೆ : ಸಿಎಂ ಸಿದ್ದರಾಮಯ್ಯ

ಮಂಡ್ಯದಲ್ಲಿ ಸುಮಲತಾ ಪ್ರಚಾರ ರದ್ದು

ನಾಯಿ ಮಾಂಸ ಪ್ರಕರಣಕ್ಕೆ ಟ್ವಿಸ್ಟ್, ಲ್ಯಾಬ್ ರಿಪೋರ್ಟ್‌ನಲ್ಲಿ ಅಸಲಿ ಸತ್ಯ ಬಹಿರಂಗ

‘ಕೃಷ್ಣಂ ಪ್ರಣಯ ಸಖಿ’ ಚಿತ್ರಕ್ಕೆ ಸಿಕ್ತು ಗ್ರ್ಯಾಂಡ್ ಓಪನಿಂಗ್

ಜೈಲಿನಲ್ಲಿ ದರ್ಶನ್ ಸ್ಥಿತಿ ಕಂಡು ಕಣ್ಣೀರು ಹಾಕಿದ ಮಗ ವಿನೀಶ್

TAGGED:Bigg Boss KannadaKiccha SudeepRoopesh Rajanna
Share This Article
Facebook Copy Link Print
Previous Article Upendra’s UI Movie Release date ‘ಯುಐ’ ಸಿನಿಮಾ ಬಿಡುಗಡೆಗೆ ಮಹೂರ್ತ ಫಿಕ್ಸ್
Next Article Darshan Moved To Bellary Central Jail ರೇಣುಕಸ್ವಾಮಿ ಕೊಲೆ ಪ್ರಕರಣ : ದರ್ಶನ್, ಪವಿತ್ರ ಗೌಡ ಸೇರಿ 12 ಆರೋಪಿಗಳ ಜಾಮೀನು ಅರ್ಜಿ ವಜಾ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up