By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಶಾಸಕರಿಗೆ 1+1 ಐಪಿಎಲ್ ಟಿಕೆಟ್ ನೀಡಲು KSCA ಒಪ್ಪಿಗೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಕ್ರೀಡೆ-Sports - ಶಾಸಕರಿಗೆ 1+1 ಐಪಿಎಲ್ ಟಿಕೆಟ್ ನೀಡಲು KSCA ಒಪ್ಪಿಗೆ

ಕ್ರೀಡೆ-SportsLatest

ಶಾಸಕರಿಗೆ 1+1 ಐಪಿಎಲ್ ಟಿಕೆಟ್ ನೀಡಲು KSCA ಒಪ್ಪಿಗೆ

KSCA agrees to give 1+1 IPL tickets to MLAs

Published March 27, 2026
Share
1 Min Read
Ticket 01 Ticket 01 Ticket 01
SHARE

ಬೆಂಗಳೂರು: ನಗರದ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶನಿವಾರ ರಾತ್ರಿ ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಲಿದ್ದು, ಪಂದ್ಯಕ್ಕಿಂತ ಟಿಕೆಟ್ ವಿಚಾರವೇ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಶಾಸಕರಿಗೆ 1+1 ಟಿಕೆಟ್ ನೀಡಲು ಒಪ್ಪಿಕೊಂಡಿದೆ. ಪಂದ್ಯಕ್ಕೆ ಆಹ್ವಾನ ನೀಡುವ ಉದ್ದೇಶದಿಂದ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ನೇತೃತ್ವದ ತಂಡವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ವಿಧಾನಸೌಧದಲ್ಲಿ ಭೇಟಿ ಮಾಡಿತು.

ಈ ವೇಳೆ ಸಿಎಂ ನಾಲ್ಕು ಟಿಕೆಟ್ ನೀಡುವಂತೆ ಬೇಡಿಕೆ ಇಟ್ಟಿದ್ದು, ಅದಕ್ಕೆ ಕೆಎಸ್‌ಸಿಎ ಸಮ್ಮತಿಸಿದೆ. ಟಿಕೆಟ್‌ಗಳು ಈಗಾಗಲೇ ಮಾರಾಟವಾಗಿರುವ ಹಿನ್ನೆಲೆಯಲ್ಲಿ, ನಾಳಿನ ಪಂದ್ಯಕ್ಕೆ 1+1 ಟಿಕೆಟ್ ಮತ್ತು ಮುಂದಿನ ಪಂದ್ಯಗಳಿಗೆ ನಾಲ್ಕು ಟಿಕೆಟ್ ನೀಡುವ ಭರವಸೆ ನೀಡಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, ಶಾಸಕರಿಗೆ ಟಿಕೆಟ್ ಕೇಳುವ ಹಕ್ಕು ಇದೆ, ಏಕೆಂದರೆ ಅವರು ಸರ್ಕಾರದ ಭಾಗವಾಗಿದ್ದಾರೆ ಎಂದು ಹೇಳಿದ್ದಾರೆ. ಇದೇ ವೇಳೆ, ಈ ವಿಷಯದಲ್ಲಿ ಆಕ್ಷೇಪ ವ್ಯಕ್ತಪಡಿಸಿದ ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ ತಿರುಗೇಟು ನೀಡುತ್ತಾ, ತಮ್ಮ ಪಕ್ಷದ ನಾಯಕರಿಗೆ ಜ್ಞಾನ ನೀಡಲಿ ಎಂದು ವಾಗ್ದಾಳಿ ನಡೆಸಿದರು.

ಟಿಕೆಟ್ ಬೇಡಿಕೆ ತಪ್ಪಲ್ಲ:
ಗೃಹ ಸಚಿವ ಜಿ. ಪರಮೇಶ್ವರ್ ಮಾತನಾಡಿ, ಶಾಸಕರು ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ. ಆದರೆ ಅಂತಿಮ ನಿರ್ಧಾರವನ್ನು RCB ಮತ್ತು KSCA ತೆಗೆದುಕೊಳ್ಳಬೇಕು ಎಂದು ಹೇಳಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಸರ್ಕಾರ ಈ ವಿಷಯದಲ್ಲಿ ಎಷ್ಟು ಮಟ್ಟಿಗೆ ಭಾಗಿಯಾಗಬಹುದು ಎಂಬುದನ್ನು ಪರಿಶೀಲಿಸುತ್ತೇವೆ. ಇದುವರೆಗೆ ಸರ್ಕಾರ ಮಧ್ಯಪ್ರವೇಶಿಸಿಲ್ಲ. ದುರಂತದ ಹಿನ್ನೆಲೆ ಸಮಿತಿ ರಚಿಸಿ, ಅದರ ಶಿಫಾರಸುಗಳ ಆಧಾರದಲ್ಲಿ ಪಂದ್ಯಕ್ಕೆ ಅನುಮತಿ ನೀಡಿದ್ದೇವೆ” ಎಂದರು.

You Might Also Like

ಬಾಗಲಕೋಟೆ ಕಲ್ಲುತೂರಾಟ : ಶಾಂತಿ ಭಂಗಗೊಳಿಸುವವರ ವಿರುದ್ಧ ಕಠಿಣ ಕ್ರಮ – ಸಿಎಂ ಸಿದ್ದರಾಮಯ್ಯ

371 ಕೋಟಿ ರೂ. ಹಗರಣದಲ್ಲಿ ಆಂಧ್ರ ಸಿಎಂ ಚಂದ್ರಬಾಬು ನಾಯ್ಡುಗೆ ಕ್ಲೀನ್ ಚಿಟ್

ಮತ್ತೆ ಬರ್ತಿದ್ದಾರೆ ‘ಸಿಲ್ಕ್ ಸ್ಮಿತಾ’

ಇಂದು ಹೆಚ್‌ಡಿ ರೇವಣ್ಣ ಬೇಲ್ ಅರ್ಜಿ ವಿಚಾರಣೆ … ಜೈಲಾ ಬೇಲಾ?

ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಖ್ಯಾತ ಖಳನಟ ಹರೀಶ್ ರಾಯ್ ನಿಧನ

TAGGED:IPL Tickets
Share This Article
Facebook Copy Link Print
Previous Article SSLC Exam ರಾಜ್ಯ ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ
Next Article Bank Holidays Bank Holidays Bank Holidays ಏಪ್ರಿಲ್‌ನಲ್ಲಿ 11 ದಿನ ಬ್ಯಾಂಕ್ ರಜೆ ಬಂದ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
Mangaluru Murder Arif Mangaluru Murder Arif Mangaluru Murder Arif
ಕರಾವಳಿಯಲ್ಲಿ ರೌಡಿಶೀಟರ್ ಕಗ್ಗೊಲೆ: ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಹತ್ಯೆ
ದಕ್ಷಿಣ ಕನ್ನಡ-Dakshina Kannada
March 27, 2026
Bank Holidays Bank Holidays Bank Holidays
ಏಪ್ರಿಲ್‌ನಲ್ಲಿ 11 ದಿನ ಬ್ಯಾಂಕ್ ರಜೆ ಬಂದ್
ರಾಜ್ಯ-Karnataka
March 27, 2026
SSLC Exam
ರಾಜ್ಯ ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ
ರಾಜ್ಯ-Karnataka
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up