By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕುಣಿಗಲ್ ತೋಟಗಾರಿಕೆ ಇಲಾಖೆ ಮುಂದೆ ಸ್ವಚ್ಛತೆ ಮರೀಚಿಕೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ತುಮಕೂರು-Tumakuru > ಕುಣಿಗಲ್ ತೋಟಗಾರಿಕೆ ಇಲಾಖೆ ಮುಂದೆ ಸ್ವಚ್ಛತೆ ಮರೀಚಿಕೆ
ತುಮಕೂರು-Tumakuruರಾಜ್ಯ-Karnataka

ಕುಣಿಗಲ್ ತೋಟಗಾರಿಕೆ ಇಲಾಖೆ ಮುಂದೆ ಸ್ವಚ್ಛತೆ ಮರೀಚಿಕೆ

Kunigal Horticulture Department faces cleanliness

Published January 17, 2025
Share
1 Min Read
Kunigal Horticulture Department faces cleanliness
SHARE

ಕುಣಿಗಲ್:- ಪಟ್ಟಣದ ತೋಟಗಾರಿಕೆ ಇಲಾಖೆ ಮುಂದೆ ಸ್ವಚ್ಛತೆ ಮರೀಚಿಕೆಯಾಗಿದೆ ಎಂದು ಅಲ್ಲಿನ ಸಾರ್ವಜನಿಕರು ಪುರಸಭೆಯ ವಿರುದ್ಧ ಬೇಸರವನ್ನು ವ್ಯಕ್ತಪಡಿಸಿದ್ದಾರೆ,

ಪುರಸಭೆಯಲ್ಲಿ ಕಾರ್ಯನಿರ್ವಹಿಸುವ ಕೆಲಸಗಾರರು ಕೂಡ ಅದೇ ರಸ್ತೆಯಲ್ಲಿ ಪ್ರತಿನಿತ್ಯ ಓಡಾಡುತ್ತಾರೆ, ಆದರೂ ಕಣ್ಣಿಗೆ ಕಂಡರೂ ಕಾಣದೆ ಇರುವುದು ಬೇಸರದ ಸಂಗತಿ, ರಸ್ತೆಯಲ್ಲಿ ಸ್ವಚ್ಛತೆ ಎನ್ನುವ ಪದವೇ ಕಾಣದಂತಾಗಿದೆ.

ಪ್ರತಿ ಬುಧವಾರ ಸಂತೆ ಮೈದಾನಕ್ಕೆ ಬರುವ ರೈತರು, ಹಾಗೂ ಸಾರ್ವಜನಿಕರು, ಎಲ್ಲಿಂದರಲ್ಲಿ ವಾಹನಗಳನ್ನು ಅರ್ಧ ರಸ್ತೆಗೆ ನಿಲ್ಲಿಸಿ ಸಂತೆಗೆ ಹೋಗುತ್ತಾರೆ, ಸಂತೆ ಮೈದಾನದಲ್ಲೂ ಕೂಡ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ, ಎಂದು ಅಲ್ಲಿನ ಗ್ರಾಮಸ್ಥರು ಮಾತನಾಡಿದರು, ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುತ್ತಿದ್ದರು ಪುರಸಭೆ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ,

ತೋಟಗಾರಿಕಾ ಇಲಾಖೆಯವರು ಕೂಡ ಇದರ ಬಗ್ಗೆ ಪುರಸಭೆ ಅಧಿಕಾರಿಗಳ ಹತ್ತಿರ ಚರ್ಚಿಸಿ ಇದರ ಬಗ್ಗೆ ಗಮನಹರಿಸಬೇಕು ಎಂದರು, ಶಾಲೆಗೆ ಹೋಗುವ ಮಕ್ಕಳು ಕೂಡ ಇದೇ ರಸ್ತೆಯಲ್ಲಿ ಪ್ರತಿನಿತ್ಯ ಹೋಗುತ್ತಿದ್ದು ಮೂಗುಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಬಂದಿದೆ, ಪಟ್ಟಣದಲ್ಲಿ ಸ್ವಚ್ಛತೆ ಎಂಬುದೇ ಹದಗೆಟ್ಟು ನಿಂತಿದೆ ಎಂದು ಅಲ್ಲಿಂದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು,

ಅಲ್ಲಿನ ತೋಟಗಾರಿಕೆ ಇಲಾಖೆ ಮುಂದೆ ಇರುವ ಪುರಸಭೆ ಶೌಚಾಲಯವನ್ನು ವಾರಕ್ಕೊಮ್ಮೆ ತೆರೆಯುತ್ತಾರೆ ಆದರೆ ಅದು ಕಸದ ತೊಟ್ಟಿಯಂತಾಗಿದ್ದು ಅಲ್ಲೂ ಕೂಡ ಸ್ವಚ್ಛತೆ ಎಂಬುದೇ ಇಲ್ಲದಂತಾಗಿದೆ ಅಲ್ಲಿನ ಶೌಚಾಲಯ ದುರ್ವಾಸನೆಯಿಂದ ನಾರುತಿದ್ದು ತೋಟಗಾರಿಕೆ ಇಲಾಖೆಯವರು ಪಕ್ಕದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು ಇದರ ಬಗ್ಗೆ ಹೇಳುವವರು ಇಲ್ಲ ಕೇಳುವವರು ಇಲ್ಲದಂತಾಗಿದೆ,

ದಯವಿಟ್ಟು ಇದರ ಬಗ್ಗೆ ಪುರಸಭೆ ಅಧಿಕಾರಿಗಳು ಸೂಕ್ತ ಗಮನಹರಿಸಿ ರಸ್ತೆಯಲ್ಲಿರುವ ಕಸದ ಚೀಲಗಳ ರಾಶಿಯನ್ನು ಬಗೆಹರಿಸಬೇಕು ಎಂದು ಅಲ್ಲಿನ ನಾಗರಿಕರು ತಿಳಿಸಿದ್ದಾರೆ,,,

ವರದಿ : ನರಸಿಂಹರಾಜು ಎಚ್

You Might Also Like

ನಾನೇ ಗುದ್ದಲಿಪೂಜೆ ಮಾಡಿದ ಪ್ರಜಾಸೌಧದ ಕಟ್ಟಡವನ್ನು ನಾನೇ ಉದ್ಘಾಟಿಸಿದ್ದೇನೆ : ಸಿಎಂ

ರಾಹುಲ್, ಖರ್ಗೆ ಭೇಟಿ‌ ಮಾಡಿ ಬೆಂಗಳೂರಿಗೆ ಡಿಕೆಶಿ ವಾಪಸ್

ರಾಜ್ಯದ ಹಲವೆಡೆ ಮಳೆ ಅಬ್ಬರ- ಚಿಕ್ಕಬಳ್ಳಾಪುರದಲ್ಲಿ ಒಣಗುತ್ತಿದ್ದ ಬೆಳೆಗಳಿಗೆ ಜೀವಕಳೆ

2028ರ ವರೆಗೆ ಈ ಕಾಂಗ್ರೆಸ್ ಸರ್ಕಾರ ನಡೆಯಲ್ಲ : ಹೆಚ್ಡಿಕೆ ಭವಿಷ್ಯ

ಮಗನ ಸಾವಿನ ಸುದ್ದಿ ಕೇಳಿ ಕುಸಿದು ಬಿದ್ದು ಪ್ರಾಣಬಿಟ್ಟ ತಾಯಿ..!

TAGGED:Kunigal
Share This Article
Facebook Copy Link Print
Previous Article Mangaluru Ullala Bank Robbery ರಾಜ್ಯದಲ್ಲಿ ಮತ್ತೊಂದು ಸಿನಿಮೀಯ ಶೈಲಿ ದರೋಡೆ, ಮಂಗಳೂರಿನ ಉಳ್ಳಾಲದಲ್ಲಿ ಬ್ಯಾಂಕ್ ರಾಬರಿ
Next Article Robotic Nipple Sparing Mastectomy in India for the first time ಭಾರತದಲ್ಲಿ ಮೊದಲ ಬಾರಿಗೆ ರೋಬೋಟಿಕ್‌ ನಿಪ್ಪಲ್‌ ಸ್ಪೇರಿಂಗ್‌ ಮಾಸ್ಟೆಕ್ಟಮಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up