By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಕ್ಕಿ ಇಲ್ಲ.. ಹಣವೂ ಇಲ್ಲ.. : ಗೃಹಲಕ್ಷ್ಮೀ ರೀತಿ ಅನ್ನಭಾಗ್ಯ ಅಕ್ಕಿಯಲ್ಲೂ ಗೋಲ್‌ಮಾಲ್‌..?
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಅಕ್ಕಿ ಇಲ್ಲ.. ಹಣವೂ ಇಲ್ಲ.. : ಗೃಹಲಕ್ಷ್ಮೀ ರೀತಿ ಅನ್ನಭಾಗ್ಯ ಅಕ್ಕಿಯಲ್ಲೂ ಗೋಲ್‌ಮಾಲ್‌..?
ರಾಜ್ಯ-KarnatakaLatest

ಅಕ್ಕಿ ಇಲ್ಲ.. ಹಣವೂ ಇಲ್ಲ.. : ಗೃಹಲಕ್ಷ್ಮೀ ರೀತಿ ಅನ್ನಭಾಗ್ಯ ಅಕ್ಕಿಯಲ್ಲೂ ಗೋಲ್‌ಮಾಲ್‌..?

Like Grihalakshmi, is there a golmal in Annabhagya rice too..?

Published January 29, 2026
Share
1 Min Read
Annabhagya
SHARE

ಗೃಹಲಕ್ಷ್ಮೀ ಯೋಜನೆಯಂತೆ ಅನ್ನಭಾಗ್ಯ ಯೋಜನೆಯಲ್ಲೂ ಭಾರೀ ಗೋಲ್‌ಮಾಲ್ ನಡೆದಿದೆ ಎಂಬ ಆರೋಪಗಳು ವಿಧಾನಸಭೆಯಲ್ಲಿ ಕೇಳಿಬಂದಿವೆ. ಒಂದು ತಿಂಗಳ ರೇಷನ್ ಅಕ್ಕಿಯನ್ನು ವಿತರಿಸದೇ, ಅದಕ್ಕೆ ಬದಲಾಗಿ ನೀಡಬೇಕಿದ್ದ ಹಣವನ್ನೂ ಸರ್ಕಾರ ಜಮಾ ಮಾಡಿಲ್ಲ ಎಂದು ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.

ಅನ್ನಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ನೀಡಬೇಕಿದ್ದರೂ, 2025ರ ಜನವರಿ ತಿಂಗಳಿಗೆ ರಾಜ್ಯ ಸರ್ಕಾರ ಅಕ್ಕಿಯನ್ನೂ ಕೊಡಲಿಲ್ಲ, ಹಣವನ್ನೂ ಜಮಾ ಮಾಡಿಲ್ಲ ಎಂಬುದು ಬಹಿರಂಗವಾಗಿದೆ. ಈ ವಿಷಯವನ್ನು ಸದನದಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಗಂಭೀರವಾಗಿ ಪ್ರಸ್ತಾಪಿಸಿ ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿದರು.

ಇದೇ ವೇಳೆ, ಗೃಹಲಕ್ಷ್ಮೀ ಯೋಜನೆಯಲ್ಲೂ ಎರಡು ತಿಂಗಳ ಹಣವನ್ನು ಇನ್ನೂ ಫಲಾನುಭವಿಗಳ ಖಾತೆಗೆ ಜಮಾ ಮಾಡಿಲ್ಲ ಎಂಬ ಆರೋಪಗಳು ಕೇಳಿಬಂದವು. ಈ ಸಂಬಂಧ ಸದನದಲ್ಲಿ ತಪ್ಪು ಮಾಹಿತಿ ನೀಡಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕ್ಷಮೆ ಯಾಚಿಸಿದ್ದ ಸಂಗತಿ ಇನ್ನೂ ಚರ್ಚೆಯಲ್ಲಿದೆ.

ಇದೀಗ ಆಹಾರ ಇಲಾಖೆಯಿಂದಲೂ ಒಂದು ತಿಂಗಳ ಅನ್ನಭಾಗ್ಯ ಯೋಜನೆಗೆ ಬ್ರೇಕ್ ಬಿದ್ದಿರುವುದು ಸರ್ಕಾರಕ್ಕೆ ಮತ್ತಷ್ಟು ಮುಜುಗರ ತಂದಿದೆ. 2025ರ ಜನವರಿ ತಿಂಗಳ ಅನ್ನಭಾಗ್ಯ ಅಕ್ಕಿ ವಿತರಣೆ ಸ್ಥಗಿತಗೊಂಡಿದ್ದು, ಅದಕ್ಕೆ ಮೀಸಲಿಟ್ಟಿದ್ದ ಸುಮಾರು ₹625 ಕೋಟಿ ಹಣ ಎಲ್ಲಿಗೆ ಹೋಯಿತು..? ಎಂಬ ಪ್ರಶ್ನೆ ಎದ್ದಿದೆ.

ಈ ಕುರಿತು ಸದನದಲ್ಲಿ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಉತ್ತರ ನೀಡಿದ್ದು, ಆದರೆ ಅವರ ಸ್ಪಷ್ಟನೆ ಪ್ರತಿಪಕ್ಷಗಳ ತೃಪ್ತಿಗೆ ಕಾರಣವಾಗಿಲ್ಲ. ಸರ್ಕಾರದ ಯೋಜನೆಗಳ ಜಾರಿಯಲ್ಲಿ ಗೊಂದಲ, ವಿಳಂಬ ಮತ್ತು ಹಣದ ಲೆಕ್ಕಾಚಾರದ ಕುರಿತು ಸಾರ್ವಜನಿಕ ವಲಯದಲ್ಲಿ ಅನುಮಾನಗಳು ಗಟ್ಟಿಯಾಗುತ್ತಿವೆ.

You Might Also Like

ಟಯರ್ ಬರ್ಸ್ಟ್ ಆಗಿ ಟ್ರಕ್ ಪಲ್ಟಿ, ಚಾಲಕ ಸಾವು

Hyderabad : ದುರ್ಗಾ ಮೂರ್ತಿ ವಿಸರ್ಜನೆ ಹಿನ್ನೆಲೆಯಲ್ಲಿ ಮಸೀದಿಗಳನ್ನು ಬಟ್ಟೆಯಿಂದ ಮುಚ್ಚಿದ ಅಧಿಕಾರಿಗಳು

ಕಾಂಗ್ರೆಸ್‌ಗೆ ಕೈ ಕೊಟ್ಟು ಕಮಲ ಸೇರಿದ ಅಭ್ಯರ್ಥಿ – ಬಿಜೆಪಿಗೆ ಮತ್ತೊಂದು ಜಯ

ಸ್ಪಿರಿಟ್ ಲಾರಿಯ ಟೈಯರ್ ಬ್ಲಾಸ್ಟ್ – ತಪ್ಪಿದ ಭಾರೀ ಅನಾಹುತ

ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ : ಕಾಂಗ್ರೆಸ್ ಕಾರ್ಪೊರೇಟರ್ ವಿರುದ್ಧ ಕ್ರಮಕ್ಕೆ ಸಿಟಿ ರವಿ ಆಗ್ರಹ

TAGGED:AnnabhagyaAnnabhagya Rice
Share This Article
Facebook Copy Link Print
Previous Article Telangana : ಲವ್ ಮ್ಯಾರೇಜ್ ಒಪ್ಪದ ಪೋಷಕರನ್ನು ವಿಷದ ಇಂಜೆಕ್ಷನ್‌ ನೀಡಿ ಕೊಂದ ಮಗಳು
Next Article KJ George ವಿಧಾನಸಭೆಯಲ್ಲಿ ಕೆ.ಜೆ. ಜಾರ್ಜ್‌ ರಾಜೀನಾಮೆ ಸುದ್ದಿ ಕುರಿತು ಚರ್ಚೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up