By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ತಿಪಟೂರು ಅಬಕಾರಿ ಉಪ ಅಧೀಕ್ಷಕರ ಕಚೇರಿಯಲ್ಲಿ ಮದ್ಯ ನಾಶ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ತುಮಕೂರು-Tumakuru - ತಿಪಟೂರು ಅಬಕಾರಿ ಉಪ ಅಧೀಕ್ಷಕರ ಕಚೇರಿಯಲ್ಲಿ ಮದ್ಯ ನಾಶ

ತುಮಕೂರು-Tumakuru

ತಿಪಟೂರು ಅಬಕಾರಿ ಉಪ ಅಧೀಕ್ಷಕರ ಕಚೇರಿಯಲ್ಲಿ ಮದ್ಯ ನಾಶ

Liquor destroyed in Tiptur Excise Deputy Superintendent's office

Published April 8, 2025
Share
2 Min Read
Tipaturu
SHARE

ತಿಪಟೂರು ಅಬಕಾರಿ ಉಪ ಅಧೀಕ್ಷಕರ ಕಚೇರಿಯಲ್ಲಿ ಮದ್ಯ ನಾಶ
ತಹಶೀಲ್ದಾರ್ ಪವನ್ ಕುಮಾರ್ ಅವರ ನೇತೃತ್ವದಲ್ಲಿ ದಾಳಿ
206.130 ಲೀಟರ್ ಮಧ್ಯ ಹಾಗೂ 33, 260 ಲೀಟರ್ ಬಿಯರ್ ನಾಶ
ಅಬಕಾರಿ ಕಚೇರಿಯ ಸಿಬ್ಬಂದಿಗಳಾದ ಮಂಜುನಾಥ್ ರಾಜೇಶ್ವರಿ ವೀಣಾ ಭಾಗಿ

ತಿಪಟೂರು : ತಿಪಟೂರಿನಲ್ಲಿ ತಹಶೀಲ್ದಾರ್ ಪವನ್ ಕುಮಾರ್ , ಅಬಕಾರಿ ಉಪಧ್ಯಕ್ಷಕರಾದ ವಿಜಯಕುಮಾರ್ , ಸೇರಿದಂತೆ ಇನ್ನುಳಿದ ಅಧಿಕಾರಿಗಳ ನೇತೃತ್ವದಲ್ಲಿ ತಿಪಟೂರು ಅಬಕಾರಿ ಉಪ ಅಧೀಕ್ಷಕರ ಕಚೇರಿಯಲ್ಲಿ ದಾಳಿ ನಡೆಸಿ ಮದ್ಯ ನಾಶ ಮಾಡಲಾಯಿತು.

ಅಬಕಾರಿ ಅಧೀಕ್ಷಕರ ವಲಯದ ವ್ಯಾಪ್ತಿಯಲ್ಲಿ ವಿವಿಧ ಪ್ರಕರಣದಲ್ಲಿ ವಶಪಡಿಸಿಕೊಂಡ ಮಧ್ಯ ಮತ್ತು ಬಿಯರ್ಗಳನ್ನ ರಾಸಾಯನಿಕ ಪರೀಕ್ಷೆಗೆ ತೆಗೆದುಳಿದ 206.130 ಲೀಟರ್ ಮಧ್ಯ ಮತ್ತು 33.260 ಲೀಟರ್ ಬಿಯರ್ ನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಂಡಿದ್ದು ಸದರಿ ಆದೇಶದ ರಿತ್ಯ ದಿನಾಂಕ 05-04-2025 ರಂದು ಮಧ್ಯಾಹ್ನ 2 ಗಂಟೆಯ ಸಮಯಕ್ಕೆ ಮಾನ್ಯ ತಹಸೀಲ್ದಾರ್ ತಿಪಟೂರು ರವರು ಮತ್ತು ವ್ಯವಸ್ಥಾಪಕರು ಕೆ ಎಸ್ ಬಿ ಸಿ ಎಲ್ ಡಿಪೋ ತಿಪಟೂರು ಹಾಗೂ ಅಬಕಾರಿ ಉಪ ಅಧೀಕ್ಷಕರು ತಿಪಟೂರು.

ಉಪವಿಭಾಗ ತಿಪಟೂರು ಮತ್ತು ಅಬಕಾರಿ ನಿರೀಕ್ಷಕರು ತಿಪಟೂರು ವಲಯ ಹಾಗೂ ಸಿಬ್ಬಂದಿಯ ಸಮಾ ಕ್ಷಮದಲ್ಲಿ 206.130ಲೀಟರ್ ಮಧ್ಯ ಮತ್ತು 33.260 ಲೀಟರ್ ಬಿಯರ್ ಅನ್ನು ತಾಹಸಿಲ್ದಾರ್ ಪವನ್ ಕುಮಾರ್ ನೇತೃತ್ವದಲ್ಲಿ ಸುಮಾರು 10 ಕ್ಕೂ ಹೆಚ್ಚು ತಿಪಟೂರು ಅಬಕಾರಿ ಅಧೀಕ್ಷಕರ ಕಚೇರಿಯ ಸಿಬ್ಬಂದಿಗಳು ಸೇರಿ ಸಂಪೂರ್ಣವಾಗಿ ವಶಪಡಿಸಿಕೊಳ್ಳಲಾಗಿದ್ದ.ಮೇಲ್ಕಂಡ ಮಧ್ಯ ಮತ್ತು ಬಿಯರ್ ನ್ನು ಸಂಪೂರ್ಣ ನಾಶಪಡಿಸಲಾಯಿತು.ಈ ಸಂದರ್ಭದಲ್ಲಿ ಪವನ್ ಕುಮಾರ್ ತಾಹಸಿಲ್ದಾರ್ ತಿಪಟೂರು.

ವಿಜಯ್ ಕುಮಾರ್ ಅಬಕಾರಿ ಉಪ ಅಧೀಕ್ಷಕರು ತಿಪಟೂರು. ಮಾಲತೇಶ್ ಕೆ ಎಸ್ ಬಿ ಸಿ ಎಲ್ ಅಬಕಾರಿ ಡಿಪೋ ವ್ಯವಸ್ಥಾಪಕರು ತಿಪಟೂರು. ವನಜಾಕ್ಷಿ ಅಬಕಾರಿ ನಿರೀಕ್ಷಕರು. ಮಂಜುನಾಥ್ ಅಬಕಾರಿ ನಿರೀಕ್ಷಕರು ತಿಪಟೂರು. ನಂಜುಂಡಸ್ವಾಮಿ ಅಬಕಾರಿ ಉಪನಿರೀಕ್ಷಕರು ತಿಪಟೂರು. ಮತ್ತು ಅಬಕಾರಿ ಕಚೇರಿಯ ಸಿಬ್ಬಂದಿಗಳಾದ ಮಂಜುನಾಥ್ ರಾಜೇಶ್ವರಿ ವೀಣಾ ಶಿವಶಂಕರಯ್ಯ ಪ್ರಸನ್ನ ಯತೀಶ್ ರೇವಣ್ಣ ಮಂಜುನಾಥ್ ಮುನಿರಾಜು ಚಂದ್ರು ಉಮೇಶ್ ಎಲ್ಲಾ ಸಿಬ್ಬಂದಿಗಳು ಹಾಜರಿದ್ದು ಮೇಲ್ಕಂಡ ಮಧ್ಯವನ್ನು ಸಂಪೂರ್ಣವಾಗಿ ನಾಶಪಡಿಸಲಾಯಿತು.

ವರದಿ : ನಾಗರಾಜು ತಿಪಟೂರು

You Might Also Like

ಗೃಹ ಸಚಿವರ ತವರಿನಲ್ಲಿ ದಲಿತರ ಗೋಳನ್ನು ಕೇಳುವವರು ಯಾರು..?

ಉಗ್ರರ ಕೃತ್ಯ ಖಂಡಿಸಿ ತುರುವೇಕೆರೆ ನಾಗರಿಕರ ವೇದಿಕೆಯಿಂದ ಪ್ರತಿಭಟನೆ

ಕುಣಿಗಲ್ ತೋಟಗಾರಿಕೆ ಇಲಾಖೆ ಮುಂದೆ ಸ್ವಚ್ಛತೆ ಮರೀಚಿಕೆ

ಎಂಜಿನಿಯರ್‌ಗೆ ₹41 ಲಕ್ಷ ವಂಚನೆ

ಕೋರ ಗ್ರಾಮ ಪಂಚಾಯಿತಿಯಲ್ಲಿ ಮಿತಿಮೀರಿದ ಪ್ರಭಾರ ಪಿಡಿಒ ತಿಪ್ಪೇಸ್ವಾಮಿ ಭ್ರಷ್ಟಾಚಾರ, ವರ್ಗಾವಣೆಗೆ ಆಗ್ರಹ

Share This Article
Facebook Copy Link Print
Previous Article "Yuddha Kanda" to release on April 18 ಏ.18 ರಂದು “ಯುದ್ದ ಕಾಂಡ” ಚಿತ್ರ ತೆರೆಗೆ
Next Article Rishab Shetty Rishab Shetty Rishab Shetty ರಿಷಬ್ ಶೆಟ್ಟಿಗೆ ಶತ್ರು ಕಾಟ, ಪಂಜುರ್ಲಿ ದೈವ ಎಚ್ಚರಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up