By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Lokayukta Raid : ಬೆಳ್ಳಂಬೆಳಗ್ಗೆ ರಾಜ್ಯದ 12 ಕಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - Lokayukta Raid : ಬೆಳ್ಳಂಬೆಳಗ್ಗೆ ರಾಜ್ಯದ 12 ಕಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ

ರಾಜ್ಯ-KarnatakaLatest

Lokayukta Raid : ಬೆಳ್ಳಂಬೆಳಗ್ಗೆ ರಾಜ್ಯದ 12 ಕಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ

Lokayukta Raid 12 locations in the state simultaneously

Published October 14, 2025
Share
1 Min Read
Karnataka Lokayukta
SHARE

Lokayukta Raid : ರಾಜ್ಯದ ಹಲವು ಜಿಲ್ಲೆಗಳಲ್ಲಿ ಅ.14ರ ಮಂಗಳವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಈ ಮೂಲಕ ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಸಾರಿದ್ದಾರೆ. ಬೆಂಗಳೂರು, ದಾವಣಗೆರೆ, ಹಾವೇರಿ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಒಟ್ಟು 12 ಅಧಿಕಾರಿಗಳಿಗೆ ಸೇರಿದ ಸ್ಥಳಗಳಲ್ಲಿ ಅಧಿಕಾರಿಗಳು ಶೋಧ ಕಾರ್ಯ ಮುಂದುವರೆಸಿದ್ದಾರೆ.

ಬೀದರ್‌ನಲ್ಲಿ 4 ಕಡೆ ದಾಳಿ :
ಅಕ್ರಮ ಆಸ್ತಿಗಳಿಕೆ ಆರೋಪ ಹಿನ್ನಲೆಯಲ್ಲಿ ಬೆಳ್ಳಂಬೆಳಗ್ಗೆ ಬೀದರ್‌ನಲ್ಲಿ‌ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಭ್ರಷ್ಟ ಅಧಿಕಾರಿಗೆ ಶಾಕ್ ನೀಡಿದ್ದಾರೆ. ಔರಾದ್ ತಾಲೂಕಿನ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ದೂಳಪ್ಪ ಎಂಬ ಅಧಿಕಾರಿಯ ನಿವಾಸ ಸೇರಿದಂತೆ ಏಕಕಾಲಕ್ಕೆ ಜಿಲ್ಲೆಯಾದ್ಯಂತ ಒಟ್ಟು 4 ಕಡೆ ದಾಳಿ ಮಾಡಲಾಗಿದೆ.

ಬೀದರ್ ನಗರದ ಗುರುನಾನಕ್ ಕಾಲೋನಿಯ ನಿವಾಸ, ಭಾಲ್ಕಿಯ ಕಡ್ಯಾಳ ಗ್ರಾಮದ ನಿವಾಸ, ಔರಾದ್‌ನ ಎಡಿ ಆಫೀಸ್ ಮತ್ತು ಔರಾದ್‌ನ ಮುದೋಳ ಕಚೇರಿ ಮೇಲೆ ದಾಳಿ‌‌ ಮಾಡಲಾಗಿದೆ‌.

ಅಕ್ರಮ ಆಸ್ತಿಗಳಿಗೆ ದೂರು ಬಂದ ಹಿನ್ನೆಲೆಯಲ್ಲಿ ದಾಳಿ ಮಾಡಿ ಲೋಕಾಯುಕ್ತ ಅಧಿಕಾರಿಗಳು ನಿವಾಸದಲ್ಲಿ ದಾಖಲೆಗಳನ್ನ ತೀವ್ರ ಪರಿಶೀಲನೆ ಮಾಡುತ್ತಿದ್ದಾರೆ. ಲೋಕಾಯುಕ್ತ ಎಸ್‌ಪಿ ಸಿದ್ದರಾಜು ಮಾರ್ಗದರ್ಶನದಲ್ಲಿ ಲೋಕಾಯುಕ್ತ ಡಿವೈಎಸ್ಪಿ ಹನುಮಂತ ರೆಡ್ಡಿ ನೇತೃತ್ವದಲ್ಲಿ 4 ಕಡೆ ಏಕಕಾಲಕ್ಕೆ ದಾಳಿ ಮಾಡಲಾಗಿದೆ.

You Might Also Like

RCB ಸಂಭ್ರಮಾಚರಣೆ ದುರಂತ : , ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ . ಪರಿಹಾರ ಘೋಷಿಸಿದ ಸಿಎಂ

ನಾಲ್ಕು ದಿನಗಳಿಂದ ಉಪವಾಸ ಸತ್ಯಾಗ್ರಹ, ಹದಗೆಟ್ಟ ಆರೋಗ್ಯ – ದೆಹಲಿ ಸಚಿವೆ ಅತಿಶಿ ಆಸ್ಪತ್ರೆಗೆ ದಾಖಲು

ಸಿಎಂ ಸೂಚನೆ ಮೇರೆಗೆ ವಯನಾಡಿಗೆ ತೆರಳಿದ ಸಚಿವ ಸಂತೋಷ್ ಲಾಡ್

ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಸುಳ್ಳು ಸುದ್ದಿ ಪ್ರಕರಣದ ಅರ್ಜಿ ವಜಾಗೊಳಿಸಿದ ಸುಪ್ರೀಂ

ಮುನಿರತ್ನ ಪ್ರಕರಣದಲ್ಲಿ ರಾಜಕೀಯ ಬೆಳವಣಿಗೆ : ಚಲುವರಾಜು ಮನೆಗೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ, ನಾಳೆ ಇನ್ನೆರಡು ಆಡಿಯೋ ರಿಲೀಸ್

Share This Article
Facebook Copy Link Print
Previous Article Trump Trump Trump ಇಸ್ರೇಲಿ ಒತ್ತೆಯಾಳುಗಳ ಬಿಡುಗಡೆ ಸ್ವಾಗತಿಸಿದ ಪ್ರಧಾನಿ ಮೋದಿ, ಟ್ರಂಪ್‌ ಪ್ರಯತ್ನಕ್ಕೆ ಶ್ಲಾಘನೆ
Next Article Has Has Has ಹಾಸನಾಂಬೆ ದರ್ಶನ 5ನೇ ದಿನ : ದೇವಿ ದರ್ಶನ ಪಡೆದ ಅಮೆರಿಕ ಮೂಲದ ದಂಪತಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up