By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಶತಮಾನದ ಮಹಾ ಕುಂಭಮೇಳ ಆರಂಭ, ಮೊದಲನೇ ದಿನವೇ 1 ಕೋಟಿಗೂ ಹೆಚ್ಚು ಜನರಿಂದ ಪವಿತ್ರ ಸ್ನಾನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಶತಮಾನದ ಮಹಾ ಕುಂಭಮೇಳ ಆರಂಭ, ಮೊದಲನೇ ದಿನವೇ 1 ಕೋಟಿಗೂ ಹೆಚ್ಚು ಜನರಿಂದ ಪವಿತ್ರ ಸ್ನಾನ

LatestMain PostTop Storiesರಾಷ್ಟ್ರೀಯ-National

ಶತಮಾನದ ಮಹಾ ಕುಂಭಮೇಳ ಆರಂಭ, ಮೊದಲನೇ ದಿನವೇ 1 ಕೋಟಿಗೂ ಹೆಚ್ಚು ಜನರಿಂದ ಪವಿತ್ರ ಸ್ನಾನ

Maha Kumbh Mela of the century begins, more than 1 crore people take holy dip on the first day

Published January 13, 2025
Share
4 Min Read
Maha Kumbha
SHARE

ಪ್ರಯಾಗ್ ರಾಜ್ : ಭಾರತದ ಧಾರ್ಮಿಕ ಪರಂಪರೆಯ ಸಂಕೇತ ಮತ್ತು ಅದರ ಸಂಸ್ಕೃತಿಯ ಕನ್ನಡಿಯಾಗಿರುವ ಮಹಾ ಕುಂಭಮೇಳವು ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ಇಂದಿನಿಂದ ಆರಂಭವಾಗಿದೆ. ಈ ಮಹಾ ಕುಂಭಮೇಳವು ಹೊಸ ವರ್ಷದ ಮೊದಲ ಹುಣ್ಣಿಮೆ ಅಂದರೆ ಇಂದು (ಜನವರಿ 13) ರಂದು ಆರಂಭವಾಗಿ 2025ರ ಮಹಾ ಶಿವರಾತ್ರಿಯ ದಿನ ಅಂದರೆ ಫೆಬ್ರವರಿ 26ರವರೆಗೆ ನಡೆಯಲಿದೆ.

ಮಹಾ ಕುಂಭಮೇಳ ಆರಂಭದ ಮೊದಲನೇ ದಿನವೇ ಒಂದು ಕೋಟಿಗೂ ಹೆಚ್ಚು ಭಕ್ತರು ಪವಿತ್ರ ಸ್ನಾನ ಮಾಡಿದ್ದಾರೆ. ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿರುವ ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ಸಂಗಮ ಕ್ಷೇತ್ರವಾದ ತ್ರಿವೇಣಿ ಸಂಗಮದಲ್ಲಿ ಬರೋಬ್ಬರಿ 12 ವರ್ಷಕ್ಕೊಮ್ಮೆ ನಡೆಯುವ ಈ ಮಹಾ ಕುಂಭಮೇಳ ಬಹಳ ಕಳೆದ ಬಾರಿಗಿಂತ ವಿಜೃಂಭಣೆಯಿಂದ ನಡೆಯುತ್ತಿದೆ.

प्रयागं राजशार्दूल त्रिषु लोकेषु विश्रुतम्।
ततः पुण्यतमं नास्ति त्रिषु लोकेषु भारत।।

त्रिवेणी में पवित्र स्नान अनगिनत तीर्थों का फलदायक है।

प्रयागराज में आज पौष पूर्णिमा के पुण्य अवसर पर माँ गंगा, माँ यमुना और माँ सरस्वती की दिव्य धाराओं में अब तक 60 लाख से अधिक श्रद्धालुओं ने… pic.twitter.com/XeOZHqvYi0

— Yogi Adityanath Office (@myogioffice) January 13, 2025

ಈ ಮಹಾ ಉತ್ಸವದಲ್ಲಿ ಹಿಂದೂಗಳು ಮಾತ್ರವಲ್ಲದೇ ಹಿಂದುಯೇತರರ, ಆಸ್ತಿಕರು, ನಾಸ್ತಿಕರೂ ಸೇರಿಂದಂತೆ ಕೋಟ್ಯಂತರ ಜನ ಭಾಗಿಯಾಗುತ್ತಾರೆ. ಈ ಬಾರಿ ಜಗತ್ತಿನಾದ್ಯಂತದಿಂದ 40 ಕೋಟಿ ಭಕ್ತರು ಮಹಾ ಕುಂಭಮೇಳಕ್ಕೆ ಆಗಮಿಸುವ ನಿರೀಕ್ಷೆ ಇದೆ.

#WATCH | Prayagraj | A Brazilian devotee at #MahaKumbh2025, Fransisco says, "I practice Yoga and I am searching for Moksha. It's amazing here, India is the spiritual heart of the world… Water is cold but the heart is filled with warmth." pic.twitter.com/as1oBQXmGl

— ANI (@ANI) January 12, 2025

ದೇಶದ ಮೂರು ಮಹಾನದಿಗಳ ಸಂಗಮ ಕ್ಷೇತ್ರವಾದ ತ್ರಿವೇಣಿ ಸಂಗಮದಲ್ಲಿ ನಡೆಯುವ ಮಹಾ ಕುಂಭಮೇಳದಲ್ಲಿ ಶಾಹಿ ಸ್ನಾನ ಮಾಡುವುದರಿಂದ ಜನರು ಮೋಕ್ಷವನ್ನು ಪಡೆಯುತ್ತಾರೆ ಎನ್ನುವ ನಂಬಿಕೆ ಇದೆ. ಹೀಗಾಗಿ ದೇಶದ ಮೂಲೆ ಮೂಲೆಯಿಂದ ಜನ ಮಹಾ ಕುಂಭಮೇಳಕ್ಕೆ ಆಗಮಿಸುತ್ತಾರೆ. ಈ ಹಿನ್ನೆಲೆಯಲ್ಲಿ ಭಕ್ತರಿಗಾಗಿ 10,000 ಹೆಕ್ಟೇರ್‌ಗಳ ವಿಶಾಲವಾದ ಪ್ರದೇಶದಲ್ಲಿ 1.5 ಲಕ್ಷ ಟೆಂಟ್‌ಗಳನ್ನು ನಿರ್ಮಿಸಲಾಗಿದೆ. ಶೌಚಾಲಯ, ಸ್ವಚ್ಛತೆ ಸೇರಿದಂತೆ ಮೊದಲೆಂದಿಗಿಂತಲೂ ಈ ಬಾರಿ ಭಕ್ತರಿಗಾಗಿ ಎಲ್ಲಾ ರೀತಿಯ ಮೂಲ ಸೌಕರ್ಯಗಳನ್ನು ಉತ್ತಮವಾಗಿ ಮಾಡಲಾಗಿದೆ.

महाकुम्भ 2025 की व्यवस्थाएं देख श्रद्धालुओं को आनंद की अनुभूति हो रही है।#एकता_का_महाकुम्भ pic.twitter.com/kS3yhz5Dto

— Mahakumbh (@MahaKumbh_2025) January 13, 2025

ನಂಬಿಕೆ, ಸಂಪ್ರದಾಯ ಮತ್ತು ಆಧ್ಯಾತ್ಮಿಕತೆಯನ್ನು ಪ್ರದರ್ಶಿಸುವ ಒಂದು ಮೇಳವಾಗಿದೆ. ಈ ಮೇಳವನ್ನು ಪ್ರತಿ 12 ವರ್ಷಗಳಿಗೊಮ್ಮೆ ಪ್ರಯಾಗ್‌ರಾಜ್‌ನಲ್ಲಿ ಆಯೋಜಿಸಲಾಗುತ್ತದೆ. ಮಹಾ ಕುಂಭಮೇಳವು ಕೇವಲ ಧಾರ್ಮಿಕ ದೃಷ್ಟಿಕೋನದಿಂದಷ್ಟೇ ಮುಖ್ಯವಲ್ಲ, ಅದರ ಐತಿಹಾಸಿಕ ಮತ್ತು ಸಾಂಸ್ಕೃತಿಕ ಅಂಶವೂ ಅಷ್ಟೇ ಆಸಕ್ತಿದಾಯಕ ಮತ್ತು ಸ್ಪೂರ್ತಿದಾಯಕವಾಗಿದೆ. ಆದಾಗ್ಯೂ, ಇದಕ್ಕೆ ಸಂಬಂಧಿಸಿದ ಸಂಗತಿಗಳ ಬಗ್ಗೆ ಮಾತನಾಡಿದರೆ, ಇಂದಿಗೂ ನಮಗೆ ಸರಿಯಾದ ಮಾಹಿತಿ ಇಲ್ಲದಿರುವ ಹಲವು ವಿಷಯಗಳಿವೆ.

Maha Kumbha 20251 Maha Kumbha 20251 Maha Kumbha 20251
Maha Kumbha 20253 Maha Kumbha 20253 Maha Kumbha 20253
Maha Kumbha 20254 Maha Kumbha 20254 Maha Kumbha 20254
Maha Kumbha 20255 Maha Kumbha 20255 Maha Kumbha 20255
Maha Kumbha 202510 Maha Kumbha 202510 Maha Kumbha 202510
Maha Kumbha 202511 Maha Kumbha 202511 Maha Kumbha 202511
Maha Kumbha 202512 Maha Kumbha 202512 Maha Kumbha 202512
Maha Kumbha 202513 Maha Kumbha 202513 Maha Kumbha 202513
Maha Kumbha 202514 Maha Kumbha 202514 Maha Kumbha 202514
Maha Kumbha 202515 Maha Kumbha 202515 Maha Kumbha 202515
Maha Kumbha 202516 Maha Kumbha 202516 Maha Kumbha 202516
Maha Kumbha 202517 Maha Kumbha 202517 Maha Kumbha 202517
Maha Kumbha 202518 Maha Kumbha 202518 Maha Kumbha 202518
Maha Kumbha 202519 Maha Kumbha 202519 Maha Kumbha 202519

* 2 ಲಕ್ಷ ಕೋಟಿ ರೂಪಾಯಿ ಗಳಿಸುವ ನಿರೀಕ್ಷೆ!
ಮಹಾ ಕುಂಭ 2025 ಉತ್ತರ ಪ್ರದೇಶದ ಆರ್ಥಿಕ ಬೆಳವಣಿಗೆಗೆ ಸಹಾಯ ಮಾಡಲಿದೆ. ಹೌದು, ಕುಂಭ ಮೇಳೆ ಮುಕ್ತಾಯದ ಹೊತ್ತಿಗೆ 2 ಲಕ್ಷ ಕೋಟಿ ರೂಪಾಯಿ ಆದಾಯ ಬರುವ ನಿರೀಕ್ಷೆ ಇದೆ. 40 ಕೋಟಿ ಮಂದಿ ಕನಿಷ್ಠ 5 ಸಾವಿರ ರೂಪಾಯಿಗಳನ್ನು ಕುಂಭ ಮೇಳದಲ್ಲಿ ಖರ್ಚು ಮಾಡಿದ್ರೆ 2 ಲಕ್ಷ ಕೋಟಿ ರೂಪಾಯಿ ಆದಾಯ ಉತ್ಪತ್ತಿಯಾಗಲಿದೆ.

ಉದ್ಯಮದ ಅಂದಾಜುಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ IANS, ಪ್ರತಿ ವ್ಯಕ್ತಿಗೆ ಸರಾಸರಿ ವೆಚ್ಚವು 10,000 ರೂ.ಗೆ ಏರಬಹುದು ಮತ್ತು ಒಟ್ಟು ಆರ್ಥಿಕ ಪರಿಣಾಮವು 4 ಲಕ್ಷ ಕೋಟಿ ರೂ.ಗೆ ತಲುಪಬಹುದು ಎಂದು ಹೇಳಿದೆ. ಇದು ನಾಮಮಾತ್ರ ಮತ್ತು ನೈಜ ಜಿಡಿಪಿ ಎರಡನ್ನೂ ಶೇಕಡಾ 1 ಕ್ಕಿಂತ ಹೆಚ್ಚು ಹೆಚ್ಚಿಸುವ ನಿರೀಕ್ಷೆಯಿದೆ.

ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟದ (ಸಿಎಐಟಿ) ಪ್ರಕಾರ, ಪ್ಯಾಕ್ ಮಾಡಿದ ಆಹಾರಗಳು, ನೀರು, ಬಿಸ್ಕತ್ತುಗಳು, ಜ್ಯೂಸ್ ಮತ್ತು ಊಟ ಸೇರಿದಂತೆ ಆಹಾರ ಮತ್ತು ಪಾನೀಯ ವಲಯವು ಒಟ್ಟಾರೆ ವ್ಯಾಪಾರಕ್ಕೆ 20,000 ಕೋಟಿ ರೂಪಾಯಿಗಳನ್ನು ಸೇರಿಸುತ್ತದೆ ಎಂದು ಅಂದಾಜಿಸಲಾಗಿದೆ.

ತೈಲ, ದೀಪಗಳು, ಗಂಗಾಜಲ, ವಿಗ್ರಹಗಳು, ಧೂಪದ್ರವ್ಯಗಳು ಮತ್ತು ಧಾರ್ಮಿಕ ಪುಸ್ತಕಗಳಂತಹ ಧಾರ್ಮಿಕ ವಸ್ತುಗಳು ಮತ್ತು ಕೊಡುಗೆಗಳು ಆರ್ಥಿಕ ಚಟುವಟಿಕೆಯ ಮತ್ತೊಂದು ಪ್ರಮುಖ ಕ್ಷೇತ್ರವಾಗಿದ್ದು, ಅಂದಾಜು 20,000 ಕೋಟಿ ರೂಪಾಯಿ ಇದರಿಂದ ಬರುವ ನಿರೀಕ್ಷೆಯಿದೆ.

* ಮಹಾ ಕುಂಭ ಮೇಳದಲ್ಲಿ ನಂದಿನಿ ಉತ್ಪನ್ನ :
ಯಾಗರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ನಂದಿನಿ ಉತ್ಪನ್ನಗಳು ಲಭ್ಯವಾಗಲಿವೆ. ಈ ಸಂಬಂಧ ಕೆಎಂಎಫ್ ಚಾಯ್ ಪಾಯಿಂಟ್ ಜೊತೆ ಒಡಂಬಡಿಕೆ ಮಾಡಿಕೊಂಡಿದೆ.

ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಕೆಎಂಎಫ್, ಗುಡ್ ಲೈಫ್ ಹಾಲು ಹಾಗೂ ಇತರ ನಂದಿನಿ ಉತ್ಪನ್ನಗಳ ಮಾರಾಟ ಮಾಡುವ ಸಂಬಂಧ ಚಾಯ್ ಪಾಯಿಂಟ್ ಜೊತೆ ಪಾಲುದಾರಿಕೆ ಮಾಡಲಾಗಿದೆ. ಚಾಯ್ ಪಾಯಿಂಟ್ ಭಾರತ ದೇಶದ ಅತಿದೊಡ್ಡ ಟೀ ಕೆಫೆ ಸಂಸ್ಥೆಯಾಗಿದ್ದು, ಪ್ರಯಾಗ್ ರಾಜ್​​ನಲ್ಲಿ ನಡೆಯಲಿರುವ ಮಹಾ ಕುಂಭ ಮೇಳ 2025 ರಲ್ಲಿ ಪಾನೀಯ ಮಾರಾಟ ವ್ಯವಹಾರದಲ್ಲಿ ಮುಂಚೂಣಿಯಲ್ಲಿದೆ. ಮಹಾಕುಂಭ ಮೇಳ ಜ.13 ರಿಂದ ಜ.20 ರವರೆಗೆ ನಡೆಯಲಿದ್ದು, ಜಗತ್ತಿನಾದ್ಯಂತ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ನಿರೀಕ್ಷೆ ಇದೆ.

ಮಹಾ ಕುಂಭ ಮೇಳ ಆಯೋಜಿಸಲಾಗಿರುವ ಸಂಕೀರ್ಣದಲ್ಲಿ ಚಾಯ್ ಪಾಯಿಂಟ್ 10 ಮಳಿಗೆಗಳನ್ನು ತೆರೆಯಲಾಗುತ್ತಿದ್ದು, ಇಲ್ಲಿ ಮಹಾ ಕುಂಭ ಮೇಳದಲ್ಲಿ ಪಾಲ್ಗೊಳ್ಳುವ ಪ್ರವಾಸಿಗರಿಗೆ ಒಂದು ಕೋಟಿ ಕಪ್​ಗಳಿಗಿಂತಲೂ ಹೆಚ್ಚು ಚಹಾ ತಯಾರಿಸಿ, ಒದಗಿಸಲು ಸಿದ್ಧತೆ ಮಾಡಿಕೊಂಡಿದೆ. ಒಂದೇ ಸಮಾರಂಭದಲ್ಲಿ ಅತೀ ಹೆಚ್ಚು ಕಪ್ ಚಹಾ ಮಾರಾಟ ಮಾಡಿ ಗಿನ್ನಿಸ್ ವಿಶ್ವ ದಾಖಲೆ ಸ್ಥಾಪಿಸುವ ಗುರಿಯನ್ನು ಸಹ ಹೊಂದಿದೆ. ಮಹಾ ಕುಂಭ ಮೇಳದಲ್ಲಿ ಸಿದ್ಧಪಡಿಸಲಾಗುವ ಪ್ರತಿಯೊಂದು ಕಪ್ ಚಹಾ ನಂದಿನಿಯ ಪರಿಶುದ್ಧ ಹಾಗೂ ಉತ್ಪತ ಗುಣಮಟ್ಟದ ಹಾಲನ್ನು ಬಳಸಿ ತಯಾರಿಸಲಾಗುತ್ತದೆ.

You Might Also Like

ಭೀಕರ ಮಳೆಗೆ ತತ್ತರಿಸಿದ ಬ್ರೆಜಿಲ್ ದಕ್ಷಿಣ ಪ್ರದೇಶ – 37 ಮಂದಿ ಸಾವು

ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಅರೆಸ್ಟ್ ವಾರೆಂಟ್

ಮದ್ಯದ ಅಂಗಡಿಗಳಿಗೆ ಪರವಾನಗಿ ನೆಪದಲ್ಲಿ ಕೋಟಿ ಕೋಟಿ ಸುಲಿಗೆ : ಹೆಚ್.ಡಿ. ಕುಮಾರಸ್ವಾಮಿ ಆರೋಪ

ನಮಾಜ್‌ ವಿರಾಮಕ್ಕೆ ಬ್ರೇಕ್‌ : ಅಸ್ಸಾಂ ಸರ್ಕಾರದ ವಿರುದ್ಧ ಮಿತ್ರಪಕ್ಷಗಳಿಂದಲೇ ವಿರೋಧ

ಧರ್ಮಸ್ಥಳದ ವಿರುದ್ಧ ಅಪಪ್ರಚಾರದ ಕುರಿತು ಡಿಸಿಎಂ ಡಿಕೆಶಿ ಸ್ಫೋಟಕ ಹೇಳಿಕೆ

TAGGED:Kumbha MelaMaha KumbhMaha Kumbh 2025Maha Kumbh MelaMahakumbha
Share This Article
Facebook Copy Link Print
Previous Article Japan Earthquake Japan Earthquake Japan Earthquake ಜಪಾನ್‌ನಲ್ಲಿ 6.9 ತೀವ್ರತೆಯ ಭೂಕಂಪ, ಸುನಾಮಿ ಆತಂಕ
Next Article Prabhu Chauhan ಗೋವಿನ ರೋಧನೆ ಶಾಪ ಕಾಂಗ್ರೆಸ್ ಸರ್ಕಾರಕ್ಕೆ ತಟ್ಟುತ್ತದೆ : ಮಾಜಿ ಸಚಿವ ಪ್ರಭು ಚವ್ಹಾಣ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up