By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಡಿಗೆ ಅನಿಲ ಸರಬರಾಜು ಕುರಿತು ಮಹತ್ವದ ಸಭೆ ನಡೆಸಿದ ಸಚಿವ K. H. ಮುನಿಯಪ್ಪ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಅಡಿಗೆ ಅನಿಲ ಸರಬರಾಜು ಕುರಿತು ಮಹತ್ವದ ಸಭೆ ನಡೆಸಿದ ಸಚಿವ K. H. ಮುನಿಯಪ್ಪ
ರಾಜ್ಯ-KarnatakaLatest

ಅಡಿಗೆ ಅನಿಲ ಸರಬರಾಜು ಕುರಿತು ಮಹತ್ವದ ಸಭೆ ನಡೆಸಿದ ಸಚಿವ K. H. ಮುನಿಯಪ್ಪ

Minister K. H. Muniyappa holds important meeting on cooking gas supply

Published March 13, 2026
Share
1 Min Read
MIn MIn MIn
SHARE

ಬೆಂಗಳೂರು: ಅಡಿಗೆ ಅನಿಲ (LPG) ಸರಬರಾಜು ಸಂಬಂಧಿತ ವಿಷಯಗಳ ಕುರಿತು ಇಂದು ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಯಿತು. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ K. H. Muniyappa ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಅನಿಲ ಕಂಪನಿಗಳ ಅಧಿಕಾರಿಗಳು ಹಾಗೂ ಹೋಟೆಲ್ ಮಾಲೀಕರ ಸಂಘದ ಪ್ರತಿನಿಧಿಗಳು ಭಾಗವಹಿಸಿದರು.

ಸಭೆಯಲ್ಲಿ Indian Oil Corporation (IOC), Bharat Petroleum (BPC), Hindustan Petroleum (HPC) ಮತ್ತು GAIL ಸಂಸ್ಥೆಗಳ ಅಧಿಕಾರಿಗಳು ಪಾಲ್ಗೊಂಡು ಅಡಿಗೆ ಅನಿಲ ಸರಬರಾಜು, ಲಭ್ಯತೆ ಹಾಗೂ ಉಂಟಾಗುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಿದರು. ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರು ಸಹ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು.

ಸಭೆಯಲ್ಲಿ ಸರ್ಕಾರದ ಕಾರ್ಯದರ್ಶಿ ಕನಗವಳ್ಳಿ, ಆಯುಕ್ತ ರವಿಕುಮಾರ್, ಸಚಿವರ ಆಪ್ತ ಕಾರ್ಯದರ್ಶಿ ಡಾ. ಹೆಚ್. ನಟರಾಜ್ ಸೇರಿದಂತೆ ಅನಿಲ ಕಂಪನಿಗಳ ಅಧಿಕಾರಿಗಳಾದ ನೀರಾ ಸಿಂಗ್, ಅರುಂದಿ ಗೊಯಲ್, ದಿವ್ಯ, ಮುರಳಿ ಚಾರ್, ಸುಬ್ರತ್ ಚಟರ್ಜಿ, ರಾಜೇಶ್ ಸಿಂಗ್, ಸಂಜಯ್ ಕುಮಾರ್ ಸಿಂಗ್, ಪ್ರಣಯ ದೇವನಾಗನ್, ರವಿಕುಮಾರ್ ತಂಡಲ್, ಪ್ರಸೂನ್ ಮಾಲಿ ಹಾಗೂ ನಿಗಮದ ಪ್ರಧಾನ ವ್ಯವಸ್ಥಾಪಕ ಮಂಜುನಾಥ್ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಸಭೆಯಲ್ಲಿ ರಾಜ್ಯದಲ್ಲಿ ಅಡಿಗೆ ಅನಿಲ ಸರಬರಾಜು ಸುಗಮವಾಗಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

You Might Also Like

ದೇವದಾಸಿ ಮಹಿಳೆಯರಿಗೂ ಗೃಹಲಕ್ಷ್ಮೀ ಯೋಜನೆಯ ನೆರವು

ಭಾರತೀಯ ಕರಾವಳಿ ಕಾವಲು ಪಡೆಯ ಮಹಾನಿರ್ದೇಶಕ ರಾಕೇಶ್ ಪಾಲ್ ಹೃದಯಾಘಾತದಿಂದ ನಿಧನ

ದರ್ಶನ್ ಅವರನ್ನು ನೋಡಲೇಬೇಕು, ಅದಕ್ಕಾಗಿ ಅವರನ್ನು ಮದುವೆಯಾಗಲು ರೆಡಿ : ಮಹಿಳೆ ರಂಪಾಟ

ಚುನಾವನೆಯ ಸೋಲುಂಡ ಕಾಂಗ್ರೆಸ್ ಬಿಸ್‌ವೈ ವಿರುದ್ಧ ರಾಜಕೀಯ ವೈಶಮ್ಯ ಸಾಗಿಸುತ್ತಿದ್ದಾರೆ : ಜೋಶಿ ಕಿಡಿ

ಹೆಬ್ಬಾಳ ಫ್ಲೈ ಓವರ್ ಮೇಲೆ ಬಿಎಂಟಿಸಿ ವೋಲ್ವೋ ಬಸ್‌ನಿಂದ ಸರಣಿ ಅಪಘಾತ

TAGGED:KH Muniyappa
Share This Article
Facebook Copy Link Print
Previous Article Inran War Inran War Inran War ಯುದ್ಧ ನಿಲ್ಲಿಸಲು ಮೂರು ಬೇಡಿಕೆಗಳನ್ನಿಟ್ಟ ಇರಾನ್
Next Article Aksha Aksha Aksha ಪುನೀತ್ ರಾಜಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ‘ಆಕಾಶ್’ ಚಿತ್ರ ರೀರಿಲೀಸ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PR PR PR
ರಾಯಚೂರು: : ಆಸ್ಪತ್ರೆಯಲ್ಲಿ ಮಹಿಳೆ ಸಾವು, ರಸ್ತೆ ತಡೆದು ಕುಟುಂಬಸ್ಥರ ಪ್ರತಿಭಟನೆ
ರಾಯಚೂರು - Raichur
March 13, 2026
Kop Kop Kop
ಕೊಪ್ಪಳ : ಎರಡು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ
ಕೊಪ್ಪಳ-Koppala
March 13, 2026
dgsfhfh dgsfhfh dgsfhfh
ವಿಜಯನಗರ : ನಕಲಿ ಕೀ ಬಳಸಿ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ, 11 ಬೈಕ್ ವಶಕ್ಕೆ
ರಾಜ್ಯ-Karnataka
March 13, 2026
HF HF HF
ಹರಿದ್ವಾರದಲ್ಲಿ ಗಂಗಾ ಆರತಿ ನೆರವೇರಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ
ರಾಜ್ಯ-Karnataka
March 13, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up