ಬೆಳಗಾವಿ:ರಾಷ್ಟ್ರೀಯ ಸ್ವಯಂ ಸೇವಾಸಂಘ (RSS) ರಾಷ್ಟ್ರೀಯ ಸಂಚಾಲಕ ಮೋಹನ್ ಭಾಗವಾತ ನಾಳೆ ಬೆಳಗಾವಿಗೆ ಆಗಮಿಸಲಿದ್ದಾರೆ.
ಅಂತಾರಾಷ್ಟ್ರೀಯ ಗುರುಗಳಾದ ಶ್ರೀ ಆರ್. ಡಿ. ರಾನಡೆ ಅವರಿಂದ 1924ರಲ್ಲಿ ಪುಣೆಯಲ್ಲಿ ಸಂಸ್ಥಾಪಿತ, ನಂತರ 1952ರಲ್ಲಿ ಇಲ್ಲಿನ ಹಿಂದವಾಡಿಯಲ್ಲಿ ಕಾರ್ಯಾರಂಭ ಮಾಡಿದ ‘ಕಂಪೇರೇಟಿವ್ ಫಿಲಾಸಫಿ ಆ್ಯಂಡ್ ರಿಲಿಜನ್’ ಅಕಾಡೆಮಿಯ 100ವರ್ಷದ ಆಚರಣೆ ನಿಮಿತ್ತ ಭಾಗವತ್ ಆಗಮಿಸಲಿದ್ದಾರೆ.
ಧಾರ್ಮಿಕ, ಉತ್ತೇಜನಾತ್ಮಕ, ಸೃಜನಶೀಲ ಕಾರ್ಯಕ್ರಮಗಳು ಆ. 1ರಿಂದ ಮೂರು ದಿನ ನಡೆಯಲಿವೆ. ಮೋಹನ್ ಭಗವತ್ ಶತಮಾನೋತ್ಸವ ಉದ್ಘಾಟಿಸಲಿದ್ದಾರೆ. ಸಾವಿರಾರು ಶೃದ್ಧಾಳುಗಳು ರಾನಡೆ ಮಂದಿರದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.
- ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
- ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
- ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
- ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
- ವಾಣಿಜ್ಯ ಸಿಲಿಂಡರ್ ಕೊರತೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್ ಉದ್ಯಮಕ್ಕೆ ಕೊನೆಗೂ ರಿಲೀಫ್

