By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರ ಅಬ್ದುಲ್ ರೆಹಮಾನ್ ಮಕ್ಕಿ ಹೃದಯಾಘಾತದಿಂದ ಸಾವು
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ವಿದೇಶ-International > ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರ ಅಬ್ದುಲ್ ರೆಹಮಾನ್ ಮಕ್ಕಿ ಹೃದಯಾಘಾತದಿಂದ ಸಾವು
BlogLatestMain PostTop Storiesವಿದೇಶ-International

ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರ ಅಬ್ದುಲ್ ರೆಹಮಾನ್ ಮಕ್ಕಿ ಹೃದಯಾಘಾತದಿಂದ ಸಾವು

Mumbai Terror Attack plotter Abdul Rehman Makki dies in Pakistan

Published December 27, 2024
Share
1 Min Read
Abdul Rehman Makki
SHARE

ಇಸ್ಲಾಮಾಬಾದ್‌: ಮುಂಬೈ ಭಯೋತ್ಪಾದನಾ ದಾಳಿಯ ಸಂಚುಕೋರ ಮತ್ತು ಲಷ್ಕರ್-ಎ-ತೈಬಾ ಉಪ ಮುಖ್ಯಸ್ಥ ಅಬ್ದುಲ್ ರಹಮಾನ್ ಮಕ್ಕಿ ಶುಕ್ರವಾರ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ನಿಧನನಾಗಿದ್ದಾನೆ.

ಮಕ್ಕಿ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಲಾಹೋರ್‌ನ ಖಾಸಗಿ ಆಸ್ಪತ್ರೆಯಲ್ಲಿ ಶುಗರ್‌ ಮಟ್ಟ ಹೆಚ್ಚಿದ್ದ ಕಾರಣ ಚಿಕಿತ್ಸೆ ಪಡೆಯುತ್ತಿದ್ದ. ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಸಂಸ್ಥಾಪಕ ಮೌಲಾನಾ ಮಸೂದ್ ಅಜರ್ ಹೃದಯಾಘಾತಕ್ಕೆ ಒಳಗಾಗಿದ್ದಾನೆ ಎಂದು ತಿಳಿದು ಬಂದಿದೆ. ಪಾಕಿಸ್ತಾನಕ್ಕೆ ಚಿಕಿತ್ಸೆ ಪಡೆಯಲು ಅವರನ್ನು ಸ್ಥಳಾಂತರಿಸಲಾಗುತ್ತಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದ್ದವು.

ಹೃದಯಾಘಾತಕ್ಕೆ ಒಳಗಾದಾಗ ಮಸೂದ್ ಅಜರ್ ಅಫ್ಘಾನಿಸ್ತಾನದ ಖೋಸ್ಟ್ ಪ್ರಾಂತ್ಯದಲ್ಲಿದ್ದ. ಇದೀಗ ಆತನನ್ನು ಪಾಕಿಸ್ತಾನಕ್ಕೆ ಸ್ಥಳಾಂತರಿಸಲಾಗಿದ್ದು, ಕರಾಚಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಸೂದ್ ಅಜರ್‌ಗೆ ಚಿಕಿತ್ಸೆ ನೀಡಲು ತಜ್ಞ ವೈದ್ಯರನ್ನು ಇಸ್ಲಾಮಾಬಾದ್‌ನಿಂದ ಕರಾಚಿಗೆ ಕಳುಹಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

166 ಜನರ ಸಾವಿಗೆ ಕಾರಣವಾದ 26/11 ಮುಂಬೈ ಭಯೋತ್ಪಾದಕ ದಾಳಿಗೆ ಹಣಕಾಸು ಒದಗಿಸುವಲ್ಲಿ ಮಕ್ಕಿ ಅಬ್ದುಲ್ ರಹಮಾನ್ ಭಾಗಿಯಾಗಿದ್ದ. ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಒಟ್ಟು ಒಂಬತ್ತು ಭಯೋತ್ಪಾದಕರು ಸಹ ಕೊಲ್ಲಲ್ಪಟ್ಟಿದ್ದರು, ಮತ್ತು ಒಬ್ಬ ಭಯೋತ್ಪಾದಕ ಅಮೀರ್ ಅಜ್ಮಲ್ ಕಸಬ್ ಜೀವಂತವಾಗಿ ಸಿಕ್ಕಿಬಿದ್ದ. ಆತನಿಗೆ ಮರಣದಂಡನೆಯನ್ನು ವಿಧಿಸಲಾಗಿತ್ತು.

ಮೇ 2019 ರಲ್ಲಿ, ಆತನನ್ನು ಪಾಕಿಸ್ತಾನ ಸರ್ಕಾರವು ಬಂಧಿಸಿ ಲಾಹೋರ್‌ನಲ್ಲಿ ಗೃಹಬಂಧನದಲ್ಲಿ ಇರಿಸಿತ್ತು. 2020 ರಲ್ಲಿ, ಪಾಕಿಸ್ತಾನಿ ನ್ಯಾಯಾಲಯವು ಭಯೋತ್ಪಾದನೆಗೆ ಹಣಕಾಸು ಒದಗಿಸುವ ಪ್ರಕರಣಗಳಲ್ಲಿ ಆತನನ್ನು ದೋಷಿ ಎಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಮುಂಬೈ ದಾಳಿಯ ಹೊರತಾಗಿ ಡಿಸೆಂಬರ್ 22, 2000 ರಂದು ನಡೆದ ಕೆಂಪು ಕೋಟೆ ಮೇಲಿನ ಉಗ್ರರ ದಾಳಿಯಲ್ಲಿ ಈತನೇ ಮುಖ್ಯ ರುವಾರಿಯಾಗಿದ್ದ. ಈತನ್ನು ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರರ ಪಟ್ಟಿಗೆ ಸೇರಿಸಲಾಗಿತ್ತು. ಇದಲ್ಲದೆ ಜನವರಿ 1, 2008 ರಂದು ರಾಂಪುರದಲ್ಲಿ ಸಿಆರ್‌ಪಿಎಫ್ ಬೆಂಗಾವಲು ಪಡೆಯ ಮೇಲೆ ದಾಳಿ ನಡೆಸಲಾಯಿತು. ಇದರಲ್ಲಿ 7 ಸೈನಿಕರು ಮತ್ತು ಒಬ್ಬ ರಿಕ್ಷಾ ಚಾಲಕನನ್ನು ಹತ್ಯೆ ಮಾಡಿದ್ದರು. ಇದರಲ್ಲೂ ಅಬ್ದುಲ್ ರೆಹಮಾನ್ ಮಕ್ಕಿಯನ್ನು ಮಾಸ್ಟರ್ ಮೈಂಡ್ ಆಗಿದ್ದ.

You Might Also Like

Telangana : ಲವ್ ಮ್ಯಾರೇಜ್ ಒಪ್ಪದ ಪೋಷಕರನ್ನು ವಿಷದ ಇಂಜೆಕ್ಷನ್‌ ನೀಡಿ ಕೊಂದ ಮಗಳು

ಟಯರ್ ಬರ್ಸ್ಟ್ ಆಗಿ ಟ್ರಕ್ ಪಲ್ಟಿ, ಚಾಲಕ ಸಾವು

ಗದ್ದುಗೆ ಗುದ್ದಾಟಕ್ಕೆ ವಿರಾಮ : ನಾಳೆಯಿಂದ ಯಾವುದೇ ಗೊಂದಲ ಇರಲ್ಲ ಎಂದು ಸಿಎಂ-ಡಿಸಿಎಂ ಘೋಷಣೆ

ಸಂಸದ ಪ್ರಜ್ವಲ್ ರೇವಣ್ಣಗೆ ಹೆಚ್ಚಿದ ಸಂಕಷ್ಟ, ದಾಖಲಾಯ್ತು ಮತ್ತೊಂದು ಅತ್ಯಾಚಾರ ಕೇಸ್‌

ಅ.10ಕ್ಕೆ ರಜನಿ-ಬಚ್ಚನ್ ಕಾಂಬಿನೇಷನ್‌ನ ‘ವೆಟ್ಟೈಯಾನ್’ ಚಿತ್ರ ತೆರೆಗೆ

TAGGED:Abdul Rehman Makkiheart attackMumbai Terror Attack
Share This Article
Facebook Copy Link Print
Previous Article Manmohan Singh Rahul ಮನಮೋಹನ್ ಸಿಂಗ್‌ಗೆ ಅಂತಿಮ ನಮನ ಸಲ್ಲಿಸಿದ ರಾಹುಲ್, ಸೋನಿಯಾ, ಪ್ರಿಯಾಂಕಾ
Next Article PM Modi ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Bairati Basavaraj
ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ
ರಾಜ್ಯ-Karnataka Latest
February 10, 2026
yogi adityanath
ಇನ್ನೆಂದೂ ಬಾಬರಿ ಮಸೀದಿಯನ್ನು ಪುನರ್‌ನಿರ್ಮಿಸಲು ಸಾಧ್ಯವಿಲ್ಲ : ಯೋಗಿ ಆದಿತ್ಯನಾಥ್
ರಾಷ್ಟ್ರೀಯ-National
February 10, 2026
ಲವ್ ಪ್ರಪೋಸಲ್ ಒಪ್ಪದ ಸಹಪಾಠಿಗೆ ತರಗತಿಯೊಳಗೇ ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ
ರಾಷ್ಟ್ರೀಯ-National
February 10, 2026
ಚಂದ್ರಯಾನ-4 ಲ್ಯಾಂಡಿಂಗ್‌ಗೆ ದಕ್ಷಿಣ ಧ್ರುವದ ಬಳಿ ತಾಣ ಗುರುತಿಸಿದ ಇಸ್ರೋ
ರಾಷ್ಟ್ರೀಯ-National
February 10, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up