2ನೇ ಬಾರಿಗೆ ಹರಿಯಾಣ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣವಚನ ಸ್ವೀಕಾರ
ಚಂಡೀಗಢ: ಎರಡನೇ ಬಾರಿಗೆ ಹರಿಯಾಣ ) ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ನಯಾಬ್ ಸಿಂಗ್ ಸೈನಿ ಗುರುವಾರ ಪ್ರಮಾಣವಚನ ಸ್ವೀಕರಿಸಿದರು.ಹರಿಯಾಣ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಪಂಚಕುಲದಲ್ಲಿ ನಯಾಬ್ ಸೈನಿ ಅವರಿಗೆ ಪ್ರಮಾಣವಚನ ಬೋಧಿಸಿದರು. ಈ ಸಂದರ್ಭದಲ್ಲಿ ರಾಜೇಶ್ ನಗರ್ ಮತ್ತು ಗೌರವ್ ಗೌತಮ್ ಸಹ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸೈನಿ ಅವರೊಂದಿಗೆ ಹನ್ನೊಂದು ಸಚಿವರು ಮತ್ತು ಇಬ್ಬರು ರಾಜ್ಯ ಸಚಿವರು (ಎಂಒಎಸ್) ಪ್ರಮಾಣ ವಚನ ಸ್ವೀಕರಿಸಿದರು. ಅನಿಲ್ ವಿಜ್, ಕ್ರಿಶನ್ ಲಾಲ್ ಪವಾರ್, ರಾವ್ ನರಬೀರ್ … Continue reading 2ನೇ ಬಾರಿಗೆ ಹರಿಯಾಣ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣವಚನ ಸ್ವೀಕಾರ
Copy and paste this URL into your WordPress site to embed
Copy and paste this code into your site to embed