By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಿಹಾರದಲ್ಲಿ ನೂತನ ಸಿಎಂ ಪ್ರಮಾಣವಚನಕ್ಕೆ ಮಹೂರ್ತ ಫಿಕ್ಸ್, ನ.20ರಂದು ಅದ್ದೂರಿ ಸಮಾರಂಭ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಷ್ಟ್ರೀಯ-National > ಬಿಹಾರದಲ್ಲಿ ನೂತನ ಸಿಎಂ ಪ್ರಮಾಣವಚನಕ್ಕೆ ಮಹೂರ್ತ ಫಿಕ್ಸ್, ನ.20ರಂದು ಅದ್ದೂರಿ ಸಮಾರಂಭ
ರಾಷ್ಟ್ರೀಯ-NationalLatest

ಬಿಹಾರದಲ್ಲಿ ನೂತನ ಸಿಎಂ ಪ್ರಮಾಣವಚನಕ್ಕೆ ಮಹೂರ್ತ ಫಿಕ್ಸ್, ನ.20ರಂದು ಅದ್ದೂರಿ ಸಮಾರಂಭ

Nitish Kumar Set To Become Bihar CM Again, Swearing In Likely On Nov 20 At Gandhi Maidan

Published November 17, 2025
Share
2 Min Read
SHARE

Bihar: ವಿಧಾನ ಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿರುವ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ನಾಯಕರು ನವೆಂಬರ್ 20ರಂದು ಗಾಂಧಿ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ನವೆಂಬರ್ 20 ರಂದು ಬಿಹಾರದ ಗಾಂಧಿ ಮೈದಾನದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ನಡೆಸಲಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಎನ್ ಡಿಎ ನಾಯಕರು ಸಮಾರಂಭಕ್ಕೆ ಹಾಜರಾಗುವ ಸಾಧ್ಯತೆ ನಿರೀಕ್ಷೆ ಇದೆ.

10 ನೇ ಅವಧಿಗೆ ಮುಖ್ಯಮಂತ್ರಿಯಾಗಲು ಸಿದ್ದರಾಗಿರುವ ಜೆಡಿ (ಯು) ನಾಯಕ ನಿತೀಶ್ ಕುಮಾರ್ ದೀರ್ಘಕಾಲ ಸೇವೆ ಸಲ್ಲಿಸಿದ ಮುಖ್ಯಮಂತ್ರಿಗಳ ಸಾಲಿನಲ್ಲಿ ಗುರುತಿಸಿಕೊಂಡಿದ್ದಾರೆ.

ಬಿಜೆಪಿ-ಜೆಡಿ (ಯು) ಮೈತ್ರಿಕೂಟದ ಸರ್ಕಾರ ರಚನೆ ಯಾವ ರೀತಿ ಇರಬಹುದು ಎನ್ನುವ ಕುತೂಹಲ ಎಲ್ಲರಿಗೂ ಇದೆ. ನಿತೀಶ್ ಕುಮಾರ್ ಅವರ ಜೆಡಿಯು ಸಿಎಂ ಹುದ್ದೆಯನ್ನು ಪಡೆಯಬಹುದು. ಆದರೆ ಬಿಜೆಪಿ ಮತ್ತು ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ (ಎಲ್‌ಜೆಪಿ) ತಲಾ ಒಂದು ಉಪ ಮುಖ್ಯಮಂತ್ರಿ ಹುದ್ದೆಯನ್ನು ಪಡೆಯಬಹುದು.ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ನಿರೀಕ್ಷೆ ಇದೆ.

ಬಿಹಾರ ವಿಧಾಸಭಾ ಚುನಾವಣೆಯಲ್ಲಿ ರಾಜ್ಯದ 243 ಸ್ಥಾನಗಳಲ್ಲಿ 202 ಸ್ಥಾನಗಳನ್ನು ಗೆದ್ದಿರುವ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಎರಡು ಪ್ರಮುಖ ಪಕ್ಷಗಳಾದ ಬಿಜೆಪಿ ಮತ್ತು ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಕ್ರಮವಾಗಿ 89 ಮತ್ತು 85 ಸ್ಥಾನಗಳನ್ನು ಗೆದ್ದುಕೊಂಡಿತ್ತು.

ಟಿಕೆಟ್ ಹಂಚಿಕೆಯ ಸಮಯದಲ್ಲಿ ಪ್ರತಿ ಸಂಸದರಿಗೆ, ಎನ್‌ಡಿಎ ಪಾಲುದಾರರು ಐದು-ಆರು ವಿಧಾನಸಭಾ ಸ್ಥಾನಗಳನ್ನು ಗಳಿಸಿರುವಂತೆ ಕ್ಯಾಬಿನೆಟ್ ಸ್ಥಾನಗಳಿಗೂ ಇದೇ ನಿಯಮ ಜಾರಿಯಾಗಬಹುದು. ಹೊಸ ಸರ್ಕಾರ ಸಮಾನವಾಗಿ ಅಧಿಕಾರ ಹಂಚುವಲ್ಲಿ ಹೆಚ್ಚಿನ ಗಮನ ಹರಿಸಲಿದೆ. ಎನ್‌ಡಿಎ ಜಂಟಿ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಿದ್ದು, ಇದರಲ್ಲಿ ಮೈತ್ರಿಕೂಟದ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ಸಲ್ಲಿಕೆ
ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯಪಾಲರನ್ನ ಭೇಟಿಯಾದ ನಿತೀಶ್ ಕುಮಾರ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿಕೂಟ ಭರ್ಜರಿ ಜಯಗಳಿಸಿದ ನಂತರ, ಮುಖ್ಯಮಂತ್ರಿ ನಿತೀಶ್ ಕುಮಾರ್ ಸೋಮವಾರ ತಮ್ಮ ರಾಜೀನಾಮೆಯನ್ನು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರಿಗೆ ಸಲ್ಲಿಸಿದರು.

ನಿರ್ಗಮಿತ ಸಚಿವ ಸಂಪುಟ ಸಭೆ ಸೇರಿ ಸರ್ಕಾರ ರಚನೆಗೆ ಅಗತ್ಯ ಕ್ರಮ”ತೆಗೆದುಕೊಳ್ಳಲು ಅವರಿಗೆ ಅಧಿಕಾರ ನೀಡಿದ ಒಂದು ದಿನದ ನಂತರ ನಿತೀಶ್ ಕುಮಾರ್ ಈ ಕ್ರಮ ಕೈಗೊಂಡಿದ್ದಾರೆ.

You Might Also Like

BREAKING : ಜಮ್ಮು ಮತ್ತು ಕಾಶ್ಮೀರದಲ್ಲಿ ಡ್ರೋನ್ ದಾಳಿ ಮಾಡಿದ ಪಾಕ್, ಆಕಾಶದಲ್ಲೇ ಹೊಡೆದುರುಳಿಸಿದ ಭಾರತೀಯ ವಾಯು ರಕ್ಷಣಾ ಪಡೆ

ಫುಡ್ ಡೆಲಿವರಿ ಬಾಯ್‌ಗೆ ಬಿಯರ್ ಬಾಟಲಿಯಿಂದ ಹಲ್ಲೆ- ಮಂಗಳಮುಖಿ ಸೇರಿ ನಾಲ್ವರ ಬಂಧನ

ದರ್ಶನ್ ಕೇಸ್ ಬಗ್ಗೆನಟಿ ರಮ್ಯಾ ಸುದೀರ್ಘ ಟ್ವೀಟ್

ಇಂದಿರಾ ಗಾಂಧಿಗೆ ಅವಮಾನ ಖಂಡಿಸಿ ಬಿಜೆಪಿ ಕಚೇರಿಗೆ ಯುವ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ

ಬೆಂಗಳೂರಲ್ಲಿ ಗುಂಡಿ ಗಂಡಾತರದಿಂದ ಪಾರಾದ ಸವಾರ

TAGGED:#nitish kumarBiharBihar CM
Share This Article
Facebook Copy Link Print
Previous Article ಬೆಂಗಳೂರು – ತುಮಕೂರು ಮೆಟ್ರೋ ಯೋಜನೆ ಡಿಪಿಆರ್​ಗೆ ಬಿಡ್ ಕರೆದ BMRCL
Next Article ಕೆನಾಲ್‌ಗೆ ಕಾಡಾನೆ ಬಿದ್ದು ಮೂರು ದಿನಗಳಾದ್ರೂ ಅಧಿಕಾರಿಗಳ ನಿರ್ಲಕ್ಷ್ಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Bairati Basavaraj
ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ
ರಾಜ್ಯ-Karnataka Latest
February 10, 2026
yogi adityanath
ಇನ್ನೆಂದೂ ಬಾಬರಿ ಮಸೀದಿಯನ್ನು ಪುನರ್‌ನಿರ್ಮಿಸಲು ಸಾಧ್ಯವಿಲ್ಲ : ಯೋಗಿ ಆದಿತ್ಯನಾಥ್
ರಾಷ್ಟ್ರೀಯ-National
February 10, 2026
ಲವ್ ಪ್ರಪೋಸಲ್ ಒಪ್ಪದ ಸಹಪಾಠಿಗೆ ತರಗತಿಯೊಳಗೇ ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ
ರಾಷ್ಟ್ರೀಯ-National
February 10, 2026
ಚಂದ್ರಯಾನ-4 ಲ್ಯಾಂಡಿಂಗ್‌ಗೆ ದಕ್ಷಿಣ ಧ್ರುವದ ಬಳಿ ತಾಣ ಗುರುತಿಸಿದ ಇಸ್ರೋ
ರಾಷ್ಟ್ರೀಯ-National
February 10, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up