By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಆಶಾ ಭೋಸ್ಲೆ ನಿಧನದ ಸುದ್ದಿ ಮಾಡದಂತೆ ಪಾಕ್ ನ್ಯೂಸ್ ಚಾನೆಲ್​ಗಳಿಗೆ ನೋಟೀಸ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - ಆಶಾ ಭೋಸ್ಲೆ ನಿಧನದ ಸುದ್ದಿ ಮಾಡದಂತೆ ಪಾಕ್ ನ್ಯೂಸ್ ಚಾನೆಲ್​ಗಳಿಗೆ ನೋಟೀಸ್

ವಿದೇಶ-InternationalLatest

ಆಶಾ ಭೋಸ್ಲೆ ನಿಧನದ ಸುದ್ದಿ ಮಾಡದಂತೆ ಪಾಕ್ ನ್ಯೂಸ್ ಚಾನೆಲ್​ಗಳಿಗೆ ನೋಟೀಸ್

Pakistani Channel Slapped With Notice For Airing Asha Bhosle Death News

Published April 14, 2026
Share
1 Min Read
asha bhosle asha bhosle asha bhosle
SHARE

ಇಸ್ಲಾಮಾಬಾದ್ : ಖ್ಯಾತ ಗಾಯಕಿ, ಪದ್ಮವಿಭೂಷಣ ಆಶಾ ಭೋಸ್ಲೆ ನಿಧನ ( 92 ) ಅವರು ಚಿಕಿತ್ಸೆ ಫಲಿಸದೆ ಮುಂಬೈನಲ್ಲಿ ಕೊನೆಯುಸಿರೆಳೆದಿದ್ದಾರೆ. ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ಆಶಾ ಭೋಸ್ಲೆ ಅವರು ಹಿಂದಿಯಷ್ಟೇ ಅಲ್ಲದೆ, ಕನ್ನಡ ಹಾಡುಗಳನ್ನು ಕೂಡಾ ಹಾಡಿದ್ದರು. ಆಶಾ ಭೋಸ್ಲೆ ಮತ್ತೆ ಮುಂಗಾರು ಚಿತ್ರದಲ್ಲಿ ಹಾಡಿದ್ದರು.

ಆದರೆ ಪಾಕಿಸ್ತಾನದ ಮಾಧ್ಯಮ ನಿಯಂತ್ರಣ ಪ್ರಾಧಿಕಾರವು ನೋಟಿಸ್ ಜಾರಿ ಮಾಡಿ, ಪಾಕಿಸ್ತಾನದ ಸುದ್ದಿ ವಾಹಿನಿಗಳು ಭಾರತದ ಗಾಯಕಿ ಆಶಾ ಭೋಸ್ಲೆ ಅವರ ನಿಧನದ ವರದಿ ಮಾಡುವಂತಿಲ್ಲ ಎಂದು ನಿರ್ಬಂಧ ವಿಧಿಸಿದೆ.

ಆಶಾ ಭೋಸ್ಲೆ ಏಪ್ರಿಲ್ 12ರಂದು ಮುಂಬೈನಲ್ಲಿ ತಮ್ಮ 92ನೇ ವಯಸ್ಸಿನಲ್ಲಿ ನಿಧನರಾದರು. ಡಾನ್ ಎಂಬ ಪಾಕಿಸ್ತಾನದ ಮಾಧ್ಯಮ ಇಂದು ಗಾಯಕಿ ಆಶಾ ಭೋಸ್ಲೆ ಅವರ ಕುರಿತಾದ ಲೇಖನದಲ್ಲಿ ‘ಅವರ ಸಂಗೀತವು ಗಡಿಗಳನ್ನು ಮೀರಿ, ಅನೇಕ ಪಾಕಿಸ್ತಾನಿಗಳ ಹೃದಯಗಳನ್ನು ಮುಟ್ಟಿತು’ ಎಂದು ಹೇಳಿದೆ.

ಪಾಕಿಸ್ತಾನದೊಂದಿಗಿನ ಅವರ ಸಂಪರ್ಕ ಮತ್ತು ಪಾಕಿಸ್ತಾನದಲ್ಲಿ ಅವರ ಹೆಸರಿನ ಬಗ್ಗೆ ಇರುವ ಗೊಂದಲದ ಬಗ್ಗೆಯೂ ಆ ಸುದ್ದಿಯಲ್ಲಿ ವಿವರಿಸಲಾಗಿತ್ತು. ಜಿಯೋ ನ್ಯೂಸ್ ಕೂಡ ಅವರಿಗೆ ಸಂಬಂಧಿಸಿದ ವಿಷಯವನ್ನು ಪ್ರಸಾರ ಮಾಡಿತ್ತು. ಈಗ ಆ ಮಾಧ್ಯಮಗಳಿಗೆ ನೋಟಿಸ್ ನೀಡಲಾಗಿದೆ. ಪಾಕಿಸ್ತಾನದ ಹೆಚ್ಚಿನ ಪತ್ರಕರ್ತರು ಮತ್ತು ಈ ನೋಟಿಸ್ ಅನ್ನು ಖಂಡಿಸಿದ್ದಾರೆ.

ಆಶಾ ಭೋಸ್ಲೆ ದೇಶದ ಗಡಿಯನ್ನು ಮೀರಿದ ಗಾಯಕಿ. ಆಶಾ ಭೋಸ್ಲೆ ಸ್ವತಃ ಪಾಕಿಸ್ತಾನದ ಪ್ರಸಿದ್ಧ ಗಾಯಕಿ ನೂರ್ ಜಹಾನ್ ಅವರನ್ನು ಮೆಚ್ಚಿಕೊಂಡಿದ್ದರು. ಅವರನ್ನು ಪ್ರೀತಿಯಿಂದ ‘ಅಕ್ಕ’ ಎಂದು ಕರೆಯುತ್ತಿರು. ಅವರು ನುಸ್ರತ್ ಫತೇಹ್ ಅಲಿ ಖಾನ್ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ನಾಸಿರ್ ಕಾಜ್ಮಿಯಂತಹ ಶ್ರೇಷ್ಠ ಉರ್ದು ಕವಿಗಳ ಕಾವ್ಯಕ್ಕೆ ಅವರು ಜೀವ ತುಂಬಿದ್ದರು’ ಎಂದು ಪತ್ರಕರ್ತ ಅಬ್ಬಾಸ್ ಹೇಳಿದ್ದಾರೆ.

You Might Also Like

ಸಾರಿಗೆ ನೌಕರರ ಮುಷ್ಕರ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ಬಾಣಂತಿಯರ ಸರಣಿ ಸಾವು : ಬಳ್ಳಾರಿ ಜಿಲ್ಲಾಸ್ಪತ್ರೆ ಎದುರು ಮಾಜಿ ಸಚಿವ ಶ್ರೀರಾಮುಲು ಧರಣಿ

ದೆಹಲಿಯ ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಇ–ಮೇಲ್‌

ದೇಶದಾದ್ಯಂತ ವಿಜಯದಶಮಿ ಸಂಭ್ರಮ, ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಶುಭಾಶಯ

ಹೊಸ ಪಕ್ಷ ಘೋಷಣೆ ಮಾಡಿದ ಲಾಲು ಪ್ರಸಾದ್‌ ಪುತ್ರ ತೇಜ್‌ ಪ್ರತಾಪ್‌

TAGGED:Asha Bhosle
Share This Article
Facebook Copy Link Print
Previous Article Varanasi ಸಿನಿಮಾ ಲೀಕ್ ಭೀತಿ: ‘ವಾರಣಾಸಿ’ ಚಿತ್ರತಂಡಕ್ಕೆ ತಲೆನೋವು
Next Article sfdagdghgh sfdagdghgh sfdagdghgh ಅಂಬೇಡ್ಕರ್ ಜಯಂತಿ : ಬಳ್ಳಾರಿಯಲ್ಲಿ ಅದ್ದೂರಿ ಕಾರ್ಯಕ್ರಮ, ಕಲಾ ತಂಡಗಳ ಭವ್ಯ ಮೆರವಣಿಗೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sfdagdghgh sfdagdghgh sfdagdghgh
ಅಂಬೇಡ್ಕರ್ ಜಯಂತಿ : ಬಳ್ಳಾರಿಯಲ್ಲಿ ಅದ್ದೂರಿ ಕಾರ್ಯಕ್ರಮ, ಕಲಾ ತಂಡಗಳ ಭವ್ಯ ಮೆರವಣಿಗೆ
ಬಳ್ಳಾರಿ-Ballary
April 14, 2026
Varanasi
ಸಿನಿಮಾ ಲೀಕ್ ಭೀತಿ: ‘ವಾರಣಾಸಿ’ ಚಿತ್ರತಂಡಕ್ಕೆ ತಲೆನೋವು
Entertainment
April 14, 2026
gsdghh gsdghh gsdghh
ರಾಜ್ಯಕ್ಕಾಗಮಿಸುತ್ತಿರುವ ಪ್ರಧಾನಿ ಮೋದಿಗಾಗಿ ಸಿದ್ಧವಾಗಿದೆ ನಾಲ್ವಡಿ ಒಡೆಯರ್ ಮಾದರಿಯ ವಿಶೇಷ ಪೇಟ
ರಾಜ್ಯ-Karnataka
April 14, 2026
asha bhosle asha bhosle asha bhosle
ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ..!
ಬಾಲಿವುಡ್​ - Bollywood
April 12, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up