By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪರಪ್ಪನ ಅಗ್ರಹಾರದಲ್ಲಿ ಕೈದಿಯಾಗಿ ದಿನ ಕಳೆದ ಪವಿತ್ರಾಗೌಡ!
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಪರಪ್ಪನ ಅಗ್ರಹಾರದಲ್ಲಿ ಕೈದಿಯಾಗಿ ದಿನ ಕಳೆದ ಪವಿತ್ರಾಗೌಡ!

CrimeLatestಅಪರಾಧಬೆಂಗಳೂರು-Bengaluruರಾಜ್ಯ-Karnataka

ಪರಪ್ಪನ ಅಗ್ರಹಾರದಲ್ಲಿ ಕೈದಿಯಾಗಿ ದಿನ ಕಳೆದ ಪವಿತ್ರಾಗೌಡ!

Published June 21, 2024
Share
1 Min Read
pavitra gowda 1 pavitra gowda 1 pavitra gowda 1
SHARE

ಬೆಂಗಳೂರು: ಐಷಾರಾಮಿ ಜೀವನ ನಡೆಸಿದ ನಟಿ ಪವಿತ್ರಾಗೌಡ (Pavithra Gowda) ಅವರೀಗ ಪರಪ್ಪನ ಅಗ್ರಹಾರದಲ್ಲಿ (Parappana Agrahara) ವಿಚಾರಣಾಧೀನ ಕೈದಿಯಾಗಿ ದಿನ ಕಳೆಯುತ್ತಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy Case) ಬಂಧನಕ್ಕೆ ಒಳಗಾಗಿರುವ ಎ-1 ಆರೋಪಿ ಪವಿತ್ರಾಗೌಡ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ಪರಪ್ಪನ ಅಗ್ರಹಾರದ ಜೈಲಿಗೆ ಅವರನ್ನು ಶಿಫ್ಟ್ ಮಾಡಲಾಗಿದೆ. ಪವಿತ್ರಾಗೌಡ ಸೇರಿ ಉಳಿದ ಆರೋಪಿಗಳು ಜುಲೈ 10ರ ವರೆಗೆ ಪರಪ್ಪನ ಅಗ್ರಹಾರ ಸೆರೆವಾಸ ಅನುಭವಿಸುತ್ತಿದ್ದಾರೆ. ಇದನ್ನೂ ಓದಿ: ದರ್ಶನ್ ಕೊಲೆ ಮಾಡೋ ವ್ಯಕ್ತಿ ಅಲ್ಲ : ಮದ್ದೂರು ಎಂಎಲ್‌ಎ

ಸದ್ಯ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ಪವಿತ್ರಾಗೌಡ ಅವರ ಜೈಲಿನ ಜೀವನ ಹೇಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬ್ಯಾರಕ್ ನಲ್ಲಿರುವ ಪವಿತ್ರಾಗೌಡ ದಿನಚರಿ ಮುಗಿಸಿ ಫುಲ್ ಸೈಲೆಂಟ್ ಆಗಿದ್ದಾರೆ. ಅವರಿಗೆ 6024 ಕೈದಿ ಸಂಖ್ಯೆ ನೀಡಲಾಗಿದೆ. ಉಳಿದ 9 ಆರೋಪಿಗಳು ಕ್ವಾರಂಟೈನ್ ಸೆಲ್‌ನಲ್ಲಿ ಒಂದೇ ಕಡೆಯಿದ್ದಾರೆ ಎಂದು ಪೊಲೀಸ್‌ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ತಪ್ಪು ಮಾಡಿದ್ರೆ ನಟ ದರ್ಶನ್ ಶಿಕ್ಷೆ ಅನುಭವಿಸ್ತಾರೆ: ಶಿವರಾಜ್ ತಂಗಡಗಿ

ಪವಿತ್ರಾ ಗೌಡ ಅವರು ಇರುವ `ಡಿ’ ಬ್ಯಾರಕ್‌ನಲ್ಲಿ ಒಟ್ಟು 8 ಮಹಿಳಾ ಕೈದಿಗಳಿದ್ದಾರೆ. ಬೆಳಗ್ಗೆ ಸಹ ಕೈದಿಗಳೊಂದಿಗೆ ತಿಂಡಿ ತಿಂದು, ಕಾಲ ಕಳೆಯುತ್ತಿದ್ದಾರೆ. ಯಾವುದೇ ರೀತಿಯ ವಿಶೇಷ ಸೌಲಭ್ಯಗಳನ್ನು ಕಲ್ಪಿಸಲಾಗಿಲ್ಲ. ಗುರುವಾರ ರಾತ್ರಿಯೇ ಪವಿತ್ರಾಗೌಡಗೆ ಆರೋಗ್ಯ ತಪಾಸಣೆ ಮಾಡಿಸಲಾಗಿದ್ದು,‌ ಅವರು ಸಂಪೂರ್ಣ ಆರೋಗ್ಯವಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಸ್ಪಿರಿಟ್ ಲಾರಿಯ ಟೈಯರ್ ಬ್ಲಾಸ್ಟ್ – ತಪ್ಪಿದ ಭಾರೀ ಅನಾಹುತ

You Might Also Like

ನಟ ದರ್ಶನ್​ಗೆ ಜೈಲೂಟವೇ ಗತಿ

ಕರಾಳ ಶನಿವಾರ : ರಾಜ್ಯದಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ 10ಕ್ಕೂ ಹೆಚ್ಚು ಮಂದಿ ಸಾವು

ಪೋಕ್ಸೋ ಕೇಸ್‌ – ಸಿಐಡಿಯಿಂದ ಸತತ 2 ಗಂಟೆ ವಿಚಾರಣೆ ಎದುರಿಸಿದ ಬಿಎಸ್‌ವೈ

ಒಡಿಶಾ ಕಾಡಿನಲ್ಲೊಂದು ಸಾಹಸಗಾಥೆ : ಕರಡಿಯೊಂದಿಗೆ ಕಾದಾಡಿ ಪತಿಯನ್ನು ರಕ್ಷಿಸಿದ ಮಹಿಳೆ

ಕೃಷಿ ಕ್ಷೇತ್ರದ ಬಲವರ್ಧನೆಗೆ 13,966 ಕೋಟಿ ರೂ. ಬಂಪರ್ ಪ್ಯಾಕೇಜ್ ಘೋಷಿಸಿದ ಕೇಂದ್ರ ಸರ್ಕಾರ

TAGGED:#parappana #agrahara#pavithra gowda#renukaswamy#ದರ್ಶನ್#ಪವಿತ್ರಾಗೌಡDarshanಪರಪ್ಪನ ಅಗ್ರಹಾರ
Share This Article
Facebook Copy Link Print
Previous Article uday gowda uday gowda uday gowda ದರ್ಶನ್ ಕೊಲೆ ಮಾಡೋ ವ್ಯಕ್ತಿ ಅಲ್ಲ : ಮದ್ದೂರು ಎಂಎಲ್‌ಎ
Next Article venugopan venugopan venugopan ಮಲಯಾಳಂ ನಿರ್ದೇಶಕ ವೇಣುಗೋಪನ್ ನಿಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up