By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದೇಶ ಸೇವೆಗೆ ಸದಾ ಜನರು ಸನ್ನದ್ಧರಾಗಬೇಕು : ತಹಶೀಲ್ದಾರ್ ಅಹಮದ್ ಅಭಿಪ್ರಾಯ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ತುಮಕೂರು-Tumakuru - ದೇಶ ಸೇವೆಗೆ ಸದಾ ಜನರು ಸನ್ನದ್ಧರಾಗಬೇಕು : ತಹಶೀಲ್ದಾರ್ ಅಹಮದ್ ಅಭಿಪ್ರಾಯ

ತುಮಕೂರು-Tumakuru

ದೇಶ ಸೇವೆಗೆ ಸದಾ ಜನರು ಸನ್ನದ್ಧರಾಗಬೇಕು : ತಹಶೀಲ್ದಾರ್ ಅಹಮದ್ ಅಭಿಪ್ರಾಯ

People should always be prepared to serve the country: Tahsildar Ahmed's opinion

Published April 30, 2025
Share
1 Min Read
Tahshildar Tahshildar Tahshildar
SHARE

ತುರುವೇಕೆರೆ, ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಇಂದು ವಿಶ್ವಗುರು ಬಸವಣ್ಣ ಅವರ ಬಸವ ಜಯಂತಿಯನ್ನು ಬಹಳ ಸರಳವಾಗಿ ಶಾಸಕ ಎಂ ಟಿ ಕೃಷ್ಣಪ್ಪ ಅವರ ಉಪಸ್ಥಿತಿಯಲ್ಲಿ ಶ್ರೀ ಬಸವೇಶ್ವರರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲಾಯಿತು,

ಜಯಂತಿಯನ್ನು ಉದ್ದೇಶಿಸಿ ತಾಲೂಕು ದಂಡಾಧಿಕಾರಿಯಾದ ಕುಂ ಈ, ಅಹಮದ್ ಮಾತನಾಡಿ, ಶ್ರೀ ಬಸವೇಶ್ವರರು ದಾರ್ಶನಿಕರು ಅನುಭವ ಮಂಟಪ ಮಾಡುವ ಮೂಲಕ ಸರ್ವರಿಗೂ ಸಮಪಾಲು ಸಮಬಾಳನ್ನು ಹಂಚಿದಂತಹ ಮಹನೀಯರ ವಿಚಾರ ಎಲ್ಲರು ಅಳವಡಿಸಿಕೊಳ್ಳಬೇಕು ಅಣ್ಣ ಬಸವಣ್ಣ ನನಗೂ ಗುರು, ಇಡೀ ವಿಶ್ವಕ್ಕೆ ಗುರು, ಇಡೀ ವಿಶ್ವಕ್ಕೆ ತೋರಿಸಿಕೊಟ್ಟವರು ಹೀಗಾಗಿ ಬಸವಣ್ಣನ ವಿಚಾರ ಪ್ರತಿಯೊಬ್ಬ ವ್ಯಕ್ತಿಯೂ ಅವರ ವಿಚಾರ ಅಳವಡಿಸಿಕೊಳ್ಳಬೇಕು.

ನಾನು ಸಹ ಬಸವಣ್ಣನವರ ವಿಚಾರ ತಿಳಿದುಕೊಳ್ಳುವುದು ಬಹಳಷ್ಟು ಇದೆ ದೇಶದ ಜನರು ದೇಶ ಸೇವೆಗಾಗಿ ಸದಾ ಸನ್ನದ್ಧರಾಗಿ ಸಾರ್ವಭೌಮ ಭಾವೈಕ್ಯತೆಯ ಸಂಗಮ ಕ್ಷೇತ್ರ ಈ ಭೂಮಿ ಅಮಾಯಕ ಜನರ ರಕ್ಷಣೆ ಹಾಗೂ ಸೇವೆಗಾಗಿ ಸದಾ ಮುಂಚೂಣಿಯಲ್ಲಿರಿ ದೇಶ ಎಂದು ಬಂದಾಗ ಎಲ್ಲರೂ ಒಗ್ಗೂಡಬೇಕು ಎಂದರು,

ಇದೇ ಸಂದರ್ಭದಲ್ಲಿ, ವೀರಶೈವ ಸಮಾಜದ ಕುಮಾರಸ್ವಾಮಿ, ಗೀತಾ ಸುರೇಶ್, ವೆಂಕಟಾಪುರ ಯೋಗೀಶ್, ಗ್ರೇಡ್ ಟು ತಹಸಿಲ್ದಾರ್ ಸುನಿಲ್, ಆರ್ ಐ ಶಿವಕುಮಾರ್, ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಶ್ರೀನಾಥ್ ಬಾಬು, ಸಮಾಜ ಕಲ್ಯಾಣ ಇಲಾಖೆ ಮುರಳಿ, ದಲಿತ ಸಂಘರ್ಷ ಸಮಿತಿ ಮುಖಂಡರುಗಳಾದ ತಿಮ್ಮೇಶ್, ಬಿ ಆರ್ ಕೃಷ್ಣಮೂರ್ತಿ, ನಿವೃತ್ತ ಶಿಕ್ಷಕರಾದ ಬೋರಪ್ಪ, ಶಿವನಂಜಪ್ಪ, ದಂಡಿನ ಶಿವರ ಕುಮಾರ್, ಸಿಐಟಿಯು ಸತೀಶ್, ಇನ್ನು ಅನೇಕ ವಿವಿಧಪರ ಸಂಘಟನೆಗಳ ಮುಖಂಡರು ತಾಲೂಕು ಆಡಳಿತದ ಅಧಿಕಾರಿ ವರ್ಗ ಮತ್ತು ಸಿಬ್ಬಂದಿ ವರ್ಗ, ಇದ್ದರು.

You Might Also Like

ಕೊರಟಗೆರೆ ಪೊಲೀಸ್ ಠಾಣಾ ಸಿಬ್ಬಂದಿ ಮೋಹನ್ ಎಂ.ಎಲ್ ರವರ ಕರ್ತವ್ಯ ನಿಷ್ಠೆಗೆ ಒಲಿದ ಮುಖ್ಯಮಂತ್ರಿ ಪದಕ

ತುಮಕೂರು ಜಿಲ್ಲಾ ಆಡಳಿತದಿಂದ ಬಾಬು ಜಗಜೀವನ ರಾಮ್ ಅವರ 118ನೇ ಜಯಂತಿ ಆಚರಣೆ

ಹೊಟ್ಟೆ ನೋವು ತಾಳಲಾರದೆ ಕಾಳಿನ ಮಾತ್ರೆ ಸೇವಿಸಿ ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ

ಮಹಿಳೆಯರ ಜೊತೆ ಅನುಚಿತ ವರ್ತನೆ ಆರೋಪ : ಅರ್ಚಕನಿಗೆ ಥಳಿಸಿದ ಭಕ್ತರು

ಇಂದಿನಿಂದ ಶ್ರೀಹುಚ್ಚಮ್ಮ ದ್ಯಾವಮ್ಮ ದೇವಿಯವರ ಜಾತ್ರಾ ಮಹೋತ್ಸವ

Share This Article
Facebook Copy Link Print
Previous Article Tumk Tumk Tumk ಗ್ರಾಮೀಣ ರಸ್ತೆ ಅವ್ಯವಸ್ಥೆ ಬೇಕಿದೆ ತುರ್ತು ಸ್ಪಂದನೆ
Next Article basava Jayanti basava Jayanti basava Jayanti ದೆಹಲಿಯ ಸಂಸತ್ತಿನ ಪ್ರೇರಣಾ ಸ್ಥಳದಲ್ಲಿ ಜಗಜ್ಯೋತಿ ಬಸವೇಶ್ವರರ 894ನೇ ಜಯಂತಿ ಆಚರಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up